ಸಾಗರದಲ್ಲಿ ಕಳೆನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ

This Article Written by / Prathapa thirthahalli / ಸೆಪ್ಟೆಂಬರ್ 17, 2025

Neighbours Clash Shivamogga Jail ScandalShimoga 5 Year Jail for Husband in Dowry CaseUnidentified Man Suicide Shivamogga news today Facebook investment fraud Bhadravati news Gokarna Om Beach  Sagara news today   Malur police station 

Sagara news today  

ಸಾಗರ: ತಾಲ್ಲೂಕಿನ ಜನ್ನತ್ ನಗರದಲ್ಲಿ ವ್ಯಕ್ತಿಯೊಬ್ಬರು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಜನ್ನತ್ ನಗರದ ನಿವಾಸಿ ಇಬ್ರಾಹಿಂ ಎಂದು ಗುರುತಿಸಲಾಗಿದೆ.

ಇಬ್ರಾಹಿಂ ಅವರು ಕಾಲಿನ ಸ್ವಾಧೀನ ಕಳೆದುಕೊಂಡಿದ್ದರು. ಹೀಗಾಗಿ, ಅವರು ತ್ರಿಚಕ್ರ ಸೈಕಲ್ ಬಳಸಿಕೊಂಡು ಸಣ್ಣಪುಟ್ಟ ವ್ಯಾಪಾರ ಹಾಗೂ ಇನ್ನಿತರ ವ್ಯವಹಾರಗಳನ್ನು ನಿರ್ವಹಿಸಿ ಕುಟುಂಬವನ್ನು ಸಾಕುತ್ತಿದ್ದರು. ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ತೀವ್ರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬದ ಸದಸ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

kannadanews

ಮುಂದಿನ ಸುದ್ದಿ ಒದಿ

Leave a Comment