ನವೆಂಬರ್ 10 2025 ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗ: ನಗರದ ಆಲೊಳ ವಿದ್ಯುತ್ ವಿತರಣೆ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕಾರಣ ನಾಳೆ ಅಂದರೆ ನವೆಂಬರ್ 11ರಂದು ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಹಲವೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಶಿವಮೊಗ್ಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಶರಾವತಿ ವಿಚಾರದಲ್ಲಿ ಉಗ್ರಹೋರಾಟಕ್ಕೆ ಅಣಿ! ಶಿವಮೊಗ್ಗದಲ್ಲಿ ದುಂಡು ಮೇಜಿನ ಸಭೆ
ನಾಳೆ ಶಿವಮೊಗ್ಗದಲ್ಲಿ ಕರೆಂಟ್ ಇರಲ್ಲ
ಸಾಗರ ರಸ್ತೆ, ಎಪಿಎಂಸಿ ಮಾರುಕಟ್ಟೆ, ಗೋಪಾಳ ಎ ಇಂದ ಎಫ್ ಬಡಾವಣೆ, ಪ್ರೆಸ್ ಕಾಲೊನಿ, ಕನಕ ವೃತ್ತ, ಅಲ್ ಹರೀಮ್ ಲೇಔಟ್, ವಿನಾಯಕ ವೃತ್ತ, ಪಶುವೈದ್ಯಕೀಯ ಕಾಲೇಜು, ಇಂದಿರಾ ಗಾಂಧಿ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಕೆಎಚ್ ಬಿ ಎ ಯಿಂದ ಜಿ ಬ್ಲಾಕ್, ಕಾಶೀಪುರ, ಕರಿಯಣ್ಣ ಬಿಲ್ಡಿಂಗ್, ಕಲ್ಲಹಳ್ಳಿ, ಹುಡ್ಕೊ ಕಾಲೊನಿ, ಲಕ್ಷ್ಮೀಪುರ ಬಡಾವಣೆ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ : ಗಾಂಧಿ ಪಾರ್ಕ್ನಲ್ಲಿನ ಮಕ್ಕಳ ರೈಲಿನ ಇಂಜಿನ್ನಲ್ಲಿ ಸಮಸ್ಯೆ! ದಟ್ಟ ಹೊಗೆ!
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
