ಪೊಲೀಸ್​ ಸಿಬ್ಬಂದಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್​ , ಗಣ್ಯರ ವಾಟ್ಸಪ್​ ಖಾತೆಗಳಿಗೆ ಬಿಗಿ ಭದ್ರತೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಸಾಗರ ಜಿಲ್ಲೆ ರಚನೆಗೆ ವಿಚಾರವಾಗಿ ಸಿಎಂಗೆ ಶಾಸಕ ಗೋಪಾಲಕೃಷ್ಣ ನೇತೃತ್ವದಲ್ಲಿ ಮನವಿ

MLA Belur Meets CM Over Sagara District Demand

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಮಹತ್ವದ ತಿರುವು ಸಿಕ್ಕಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ಮನವಿ ಸಲ್ಲಿಸಿತು.  ಕಳೆದ ಕೆಲವು ತಿಂಗಳುಗಳಿಂದ ಸಾಗರದಲ್ಲಿ ಜಿಲ್ಲಾ ರಚನೆಗಾಗಿ ನಿರಂತರ ಹೋರಾಟಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಗೃಹ ಕಚೇರಿಯಲ್ಲಿ ನಡೆದ ಭೇಟಿಯ ಸಂದರ್ಭದಲ್ಲಿ, ಸಾಗರವನ್ನು ಜಿಲ್ಲೆಯನ್ನಾಗಿ ಘೋಷಿಸಲು ಅಗತ್ಯವಿರುವ ಶಿಫಾರಸುಗಳನ್ನು ಕಳುಹಿಸುವಂತೆ … Read more

ಶಿವಮೊಗ್ಗಕ್ಕೆ ಆಗಮಿಸಿದ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಜೆಸಿ’ ಚಿತ್ರತಂಡ

JC Movie Team Visits Shivamogga for Promotion

ಶಿವಮೊಗ್ಗ: ಸ್ಯಾಂಡಲ್​ವುಡ್ ನಟ ಡಾಲಿ ಧನಂಜಯ ಅವರ ಒಡೆತನದ ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮತ್ತು ಶೀಘ್ರದಲ್ಲೇ ತೆರೆಗೆ ಬರಲಿರುವ ‘ಜೆಸಿ’ ಚಲನಚಿತ್ರದ ತಂಡವು ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದೆ. ಸುಳ್ಳು ಹೇಳಿ 2 ನೇ ಮದುವೆಯಾದ ತೀರ್ಥಹಳ್ಳಿಯ ವ್ಯಕ್ತಿಗೆ ಶಿವಮೊಗ್ಗ ಕೋರ್ಟ್​ ಕೊಟ್ಟ ಶಿಕ್ಷೆಯೇನು ಗೊತ್ತಾ..? ಚಿತ್ರದ ಪ್ರಚಾರ ಮತ್ತು ವಿವಿಧ ಕಾರ್ಯಗಳ ನಿಮಿತ್ತ ಮಲೆನಾಡಿಗೆ ಆಗಮಿಸಿದ ಚಿತ್ರತಂಡದ ಪ್ರಮುಖ ಕಲಾವಿದರನ್ನು ಸ್ಥಳೀಯ ಸಿನಿಮಾ ಆಸಕ್ತರು ಹಾಗೂ ಸಂಘಟಕರು ಆತ್ಮೀಯವಾಗಿ ಬರಮಾಡಿಕೊಂಡರು. ಚಿತ್ರದ ನಾಯಕ … Read more

ಎಟಿಎಂ ನಗದು ಹಿಂತೆಗೆತದಲ್ಲಿ ಕರ್ನಾಟಕಕ್ಕೆ ಎಷ್ಟನೇ ಸ್ಥಾನ ಗೊತ್ತಾ..?

ATM Cash Withdrawals in India 2025

ನವದೆಹಲಿ: ಡಿಜಿಟಲ್ ಪಾವತಿಗಳ ಯುಗದಲ್ಲೂ ಕರ್ನಾಟಕದ ಜನತೆ ಎಟಿಎಂನಿಂದ ನಗದು ಹಿಂತೆಗೆತದಲ್ಲಿ ಇಡೀ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದಾರೆ. 2025ರ ಸಾಲಿನಲ್ಲಿ ಪ್ರತಿ ಎಟಿಎಂನಿಂದ ಸರಾಸರಿ ₹1.73 ಕೋಟಿ ನಗದು ವಿತ್‌ಡ್ರಾವಲ್ ಆಗುವ ಮೂಲಕ ಕರ್ನಾಟಕ ರಾಜ್ಯವು ಅಗ್ರಸ್ಥಾನವನ್ನು ಪಡೆದಿದೆ ಎಂದು ಇತ್ತೀಚಿನ ವರದಿಯೊಂದು ಬಹಿರಂಗಪಡಿಸಿದೆ.  ಶಿವಮೊಗ್ಗದಲ್ಲಿ 91 ಸಾವಿರ ರೇಟಾಗಿದೆ! ಎಲ್ಲೆಲ್ಲಿ ಎಷ್ಟಿದೆ ಅಡಕೆ ದರ! ಗೊರಬಲಿಗೂ ಡಿಮ್ಯಾಂಡ್ ಇದೆ! ದೇಶಾದ್ಯಂತ ಸುಮಾರು 73,000 ಎಟಿಎಂಗಳನ್ನು ನಿರ್ವಹಿಸುವ ಪ್ರಮುಖ ಕಂಪನಿಯೊಂದು ಈ ವರದಿಯನ್ನು ಸಿದ್ಧಪಡಿಸಿದೆ. ವರದಿಯ ಪ್ರಕಾರ, … Read more

ಭದ್ರಾವತಿ: 8 ಕೆಜಿ ಗಾಂಜಾ ವಶ, ಆರೋಪಿಗಳು ಗಾಂಜವನ್ನು ಬಚ್ಚಿಟ್ಟಿದ್ದೆಲ್ಲಿ ಗೊತ್ತಾ,,?

Paper Town Police Bust Major Ganja Racket

ಭದ್ರಾವತಿ: ಬೊಮ್ಮನಕಟ್ಟೆ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8 ಕೆಜಿಗೂ ಅಧಿಕ ಗಾಂಜಾವನ್ನು ಪೇಪರ್ ಟೌನ್ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಬ್ದುಲ್ ಖದ್ದೂಸ್ ಎಂಬಾತನನ್ನು ಬಂಧಿಸಲಾಗಿದೆ.  ಗ್ರಾಮದ ಹುಲ್ಲಿನ ಬಣವೆಯಲ್ಲಿ ಗಾಂಜಾವನ್ನು ಅಕ್ರಮವಾಗಿ ಬಚ್ಚಿಡಲಾಗಿದೆ ಎಂಬ ಖಚಿತ ಮಾಹಿತಿ ಪೇಪರ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡಕ್ಕೆ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳದ ಮೇಲೆ ದಾಳಿ ನಡೆಸಿದಾಗ ಸುಮಾರು 4,03,000 ರೂಪಾಯಿ ಮೌಲ್ಯದ 8 ಕೆಜಿ 60 ಗ್ರಾಂ … Read more

ಕಳ್ಳರಿದ್ದಾರೆ ಎಚ್ಚರಿಕೆ,  ಕೆಎಸ್​ ಆರ್​ ಟಿ ಸಿ ಬಸ್​ ಹತ್ತಿ ಬ್ಯಾಗ್​ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್​ 

Jewelry Stolen Burglary in Shivamogga Shimoga SIMS Hostel Shivamogga Bus Driver Assault Gold Robbery Scam Shivamogga crime news BNS 292 shivamogga doddapete caseshivamogga hero honda bike theft shivamogga news today

ಶಿವಮೊಗ್ಗ: ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಿಂದ ಕಳ್ಳರು  ಸುಮಾರು 70,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಶಿವಮೊಗ್ಗ | ಬಂಗಾರವಾಯ್ತು ಬೆಳ್ಳಿ : ಕೆಜಿ ಬೆಳ್ಳಿಗೆ 3.64 ಲಕ್ಷ, 10 ಗ್ರಾಂ ಚಿನ್ನಕ್ಕೆ 1.67 ಲಕ್ಷ  ದಾವಣಗೆರೆ ಮೂಲದ ಜ್ಯೋತಿ ಎಂಬುವವರು ಶಿವಮೊಗ್ಗ ಬಸ್ ನಿಲ್ದಾಣದಿಂದ ಊರಿಗೆ ತೆರಳಲು ಬಸ್ ಹತ್ತುತ್ತಿದ್ದಾಗ ಈ ಘಟನೆ ಸಂಭವಿಸಿದೆ. ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದರಿಂದ ಉಂಟಾದ ನೂಕುನುಗ್ಗಲನ್ನು ಬಳಸಿಕೊಂಡ ಕಳ್ಳರು, ಜ್ಯೋತಿ ಅವರ … Read more

ಕೂಲಿ ಕೆಲಸಕ್ಕೆ ಹೋಗಿ ಬರುವಾಗ ಆಘಾತ! ನಿಂತಿದ್ದ ಬೋರ್ ಲಾರಿಗೆ ಗುದ್ದಿದ ಬೊಲೆರೋ! ಓರ್ವ ಸಾವು! ನಡೆದಿದ್ದೇನು?

Tragic incident Near Doranalu 1 Laborer Dead, 6 Injured as Bolero Hits Lorry

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಬಳಿ ನಿಂತಿದ್ದ ಬೋರ್‌ವೆಲ್ ಲಾರಿಗೆ ಬೊಲೆರೋ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಕೆಲಸ ಮುಗಿಸಿಕೊಂಡು ತಮ್ಮ ಊರಿಗೆ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬೊಲೆರೋ ವಾಹನದಲ್ಲಿ ಒಟ್ಟು 7 ಜನ ಪ್ರಯಾಣಿಸುತ್ತಿದ್ದು, ಈ ಪೈಕಿ ಒಬ್ಬರು ಮೃತಪಟ್ಟರೆ, ಉಳಿದ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.  ಗಾಯಾಳುಗಳನ್ನು ತಕ್ಷಣವೇ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ … Read more

ಬೇಳೂರು ಗೋಪಾಲಕೃಷ್ಣ, ಬಿ.ಕೆ. ಸಂಗಮೇಶ್​ ಸೇರಿದಂತೆ ಎಲ್ಲಾ ಅವರವರೇ ಅಧ್ಯಕ್ಷರು! ಆದರೆ ಮುಂದಿನ ಆದೇಶದವರೆಗೆ ಎಂಬುದೇ ಕುತೂಹಲ

25 ನಿಗಮ ಮಂಡಳಿ ಅಧ್ಯಕ್ಷರ ಅವಧಿ ವಿಸ್ತರಣೆ ಶಾಸಕರಿಗೆ ಸರ್ಕಾರದ ಸಿಹಿ ಸುದ್ದಿ Tenure of 25 Corporation Board Chairmen Extended Karnataka Govt Order

Karnataka Govt Order 25 ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಶೇಷ ಅಂದರೆ ಮುಂದಿನ ಆದೇಶ ಬರುವವರೆಗೂ ಹಾಲಿ ಇರುವ ಶಾಸಕರೇ ಆಯಾ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿರುವುದು. ಅಧ್ಯಕ್ಷಗಿರಿ ಸದ್ಯದಲ್ಲಿಯೇ ಬದಲಾಗುತ್ತಾ ಎಂಬ ಚರ್ಚೆಗೂ ನಾಂದಿ ಹಾಡಿದೆ. ಕಳೆದ 2024 ರ ಜನವರಿ 26 ರಂದು ಅಪ್ಪಾಜಿ ನಾಡಗೌಡ, ರಾಜು ಕಾಗೆ, ಎಚ್.ಸಿ. ಬಾಲಕೃಷ್ಣ, ಕೆ.ಎಂ. ಶಿವಲಿಂಗೇಗೌಡ, ಬೇಳೂರು ಗೋಪಾಲಕೃಷ್ಣ,  ಬಿಕೆ ಸಂಗಮೇಶ್ … Read more

ಶಿವಮೊಗ್ಗ ಸುದ್ದಿ |ಗಾಜನೂರು ಮೊರಾರ್ಜಿ ಹಾಸ್ಟೆಲ್ ಉದ್ಯೋಗಿ ಕಾಣೆ! ಸಿಕ್ಕರೆ ತಿಳಿಸಿ! |ಆಯನೂರಿನ ಸ್ನೇಹಿತರು ಮತ್ತು ₹10 ಸಾವಿರವಿದ್ದ ಪರ್ಸಿನ ಕಥೆ

Shivamogga News Friends Return Lost Purse in Ayanur - Woman Missing in Soraba

Shivamogga |  ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ವಿದ್ಯಮಾನಗಳ ಸಂಕ್ಷಿಪ್ತ ವರದಿ ಇಲ್ಲಿದೆ. ಇತ್ತ ಶಿವಮೊಗ್ಗದಲ್ಲಿ ದಾರಿಯಲ್ಲಿ ಸಿಕ್ಕ ಹಣವನ್ನು ವಾರಸುದಾರರಿಗೆ ತಲುಪಿಸಿ ಯುವಕರು ಮಾನವೀಯತೆ ಮೆರೆದಿದ್ದಾರೆ. ಇನ್ನೊಂದು ಘಟನೆಯಲ್ಲಿ ಆನವಟ್ಟಿಯ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದ್ದು, ಮಹಿಳೆಯ ಪತ್ತೆಗೆ ಜನರ ಸಹಕಾರ ಕೋರಿದೆ.  ಆಯನೂರು: 10 ಸಾವಿರ ರೂಪಾಯಿ ಇದ್ದ  ಪರ್ಸ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಸ್ನೇಹಿತರು  ಆಯನೂರಿನ ಮೂವರು ಸ್ನೇಹಿತರು ರಸ್ತೆಯಲ್ಲಿ ಸಿಕ್ಕ ಬರೋಬ್ಬರಿ 10 ಸಾವಿರ ರೂಪಾಯಿ … Read more

ಶಿವಮೊಗ್ಗದಲ್ಲಿ 91 ಸಾವಿರ ರೇಟಾಗಿದೆ! ಎಲ್ಲೆಲ್ಲಿ ಎಷ್ಟಿದೆ ಅಡಕೆ ದರ! ಗೊರಬಲಿಗೂ ಡಿಮ್ಯಾಂಡ್ ಇದೆ!

APMC Market Rates Shivamogga Arecanut Price, ಶಿವಮೊಗ್ಗ ಅಡಿಕೆ ಧಾರಣೆ

APMC Market Rates|ರಾಜ್ಯದ ವಿವಿಧ ಕೃಷಿಮಾರುಕಟ್ಟೆಗಳಲ್ಲಿ ನಿನ್ನೆ ದಿನ ಅಂದರೆ ದಿನಾಂಕ 28 ರಂದು ನಡೆದ ವಹಿವಾಟಿನಲ್ಲಿ ವಿವಿಧ ವೆರೈಟಿ ಅಡಿಕೆಗಳಿಗೆ ಫಿಕ್ಸ್ ಆಗಿರುವ ದರಗಳ ಮಾಹಿತಿ ಇಲ್ಲಿದೆ.  ಶಿಕಾರಿಪುರ  ರಾಶಿ: ಕನಿಷ್ಠ ದರ: 43403 ಗರಿಷ್ಠ ದರ: 43403 ಭದ್ರಾವತಿ  ಸಿಪ್ಪೆ ಗೋಟು: ಕನಿಷ್ಠ ದರ: 11000 ಗರಿಷ್ಠ ದರ: 11000 ಶಿವಮೊಗ್ಗ ಡೈಲಿ ನ್ಯೂಸ್|ಜೈಲಲ್ಲಿ ಹೊಡೆದಾಟ! ಅಸಲಿಗೆ ನಡೆದಿದ್ದೇನು? ಆನಂದಪುರದಲ್ಲಿ ಮಹಿಳೆ ಸಾವು! ರಿಪ್ಪನ್​ ಪೇಟೆಯಲ್ಲಿ ನೀರು ಹಾಯಿಸಲು ಹೋದವ ಶವವಾಗಿ ಮರಳಿದ APMC … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು