Shimoga: ಮಹಿಳೆ ನೇಣಿಗೆ ಶರಣಾದ ಪ್ರಕರಣದಲ್ಲಿ ಆರೋಪಿ ಪ್ರಿಯಕರ ಬಂಧನ! ಡೆತ್​ನೋಟ್​ನಲ್ಲಿತ್ತು ಸತ್ಯ!

ಹಂಚಿಕೊಳ್ಳಿ
WhatsApp Facebook X Telegram

ಶಿವಮೊಗ್ಗದ ಸಹಕಾರಿ ಸಂಸ್ಥೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ಧಾರೆ. ಘಟನೆಯಲ್ಲಿ ಪೊಲೀಸರ ತನಿಖೆಗೆ ಮಹಿಳೆ ಬರೆದಿದ್ದ ಡೆತ್​ನೋಟ್​ ತನಿಖೆಗೆ ಸಹಕಾರಿಯಾಗಿತ್ತು. 

Thirthahalli :ತೀರ್ಥಹಳ್ಳಿ ಸುರಬಿ ಹೋಟೆಲ್​ ಹಲ್ಲೆ ಕೇಸ್​! ಸಿಸಿ ಟಿವಿ ದೃಶ್ಯದಲ್ಲಿ ಏನಿದೆ!? ದೇವರಿಗೆ ಉಯಿಲು ಕೊಟ್ಟಿದ್ದೇಕೆ!?

ನಂಬಿಸಿ ಮೋಸ

ಸಾವನ್ನಪ್ಪಿದ್ದ ಮಹಿಳೆಯ ಪತಿ ಎರಡು ವರ್ಷದ ಹಿಂದೆ ಸಾವನ್ನಪ್ಪಿದ್ದರು. ಸಂಸಾರವನ್ನು ನಿಬಾಯಿಸ್ತ ಕೆಲಸ ಮಾಡಿಕೊಂಡಿದ್ದ ಮಹಿಳೆಯ ಸಂಪರ್ಕಕ್ಕೆ ಪಾಲಿಕೆಯಲ್ಲಿ ಕೆಲಸ ನಿರ್ವಹಿಸ್ತಿದ್ದ ನಾಗೇಂದ್ರ ಎಂಬಾತ ಬಂದಿದ್ಧಾನೆ. ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸದ ಮಾಡಿದ ಹಿನ್ನೆಲೆಯಲ್ಲಿ ಬೇಸತ್ತು ಆತ್ಮಹತ್ಯೆಗೆ   ನೇಣುಬಿಗಿದುಕೊಂಡು ಶರಣಾಗಿರುವುದಾಗಿ ತನ್ನ ಡೆತ್​ನೋಟ್​ನಲ್ಲಿ ಮಹಿಳೆಯು ಬರೆದಿದ್ದಾಳೆ. ಡಿಸಿಗೆ ಕೋಟ್ ಮಾಡಿ ಬರೆದಿದ್ದಾರೆ ಎನ್ನಲಾದ ಡೆತ್​ನೋಟ್​ನ ಅಡಿಯಲ್ಲಿ ತನಿಖೆ ಆರಂಭಿಸಿದ ಪೊಲೀಸರು ಆರೋಪಿ ನಾಗೆಂದ್ರರನ್ನು ಬಂಧಿಸಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ. 

*Secretary, Ministry of Civil Aviation : ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಹೊಸದೊಂದು ಅಪ್​ಡೇಟ್ಸ್​​ ಇಲ್ಲಿದೆ*

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor