ರೈತರ ಮಾಹಿತಿ ಕೇಂದ್ರ ಪ್ರಾರಂಭ ಮತ್ತು ತಾಂತ್ರಿಕ ಮಾಹಿತಿ ಕಾರ್ಯಗಾರ

KARNATAKA NEWS/ ONLINE / Malenadu today/ Aug 20, 2023 SHIVAMOGGA NEWS

ದಿನಾಂಕ 17.08.2023 ರಂದು ಶಿವಮೊಗ್ಗ ಜಿಲ್ಲಾ ಸಹಕಾರ ಮಾರಾಟ ಒಕ್ಕೂಟ ನಿ., ಮತ್ತು ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ(ಅ) ಶಿವಮೊಗ್ಗ ಇವರ ಸಹಯೋಗದಲ್ಲಿರೈತರ ಮಾಹಿತಿ ಕೇಂದ್ರ ಪ್ರಾರಂಭ ಮತ್ತು ತಾಂತ್ರಿಕ ಮಾಹಿತಿ ಕಾರ್ಯಗಾರವನ್ನು ನೆಡಸಲಾಯಿತು 

ಈ ಕಾಯ೯ಕ್ರಮವನ್ನು ಬಿ.ವೈರಾಘವೇಂದ್ರ, ಲೋಕಸಭಾ ಸದಸ್ಯರು ಶಿವಮೊಗ್ಗ ರವರು ಉದ್ಘಾಟಿಸಿ ಮಾತನಾಡುತ್ತಾ ಈ ಮಾಹಿತಿ ಕೇಂದ್ರದ ಸಂಪೂಣ೯  ಪ್ರಯೋಜನವನ್ನು ನಮ್ಮ ಜಿಲ್ಲೆಯ ರೈತರು ಪಡೆಯಬೇಕು ಎಂದರು ಕಾಯ೯ಕ್ರಮದ ಅದ್ಯಕ್ಷತೆಯನ್ನು  ಮೋಹನ್ ಉಂಬೈಬೈಲು, ಅಧ್ಯಕ್ಷರು, ಶಿವಮೊಗ್ಗ ಜಿಲ್ಲಾ ಸಹಕಾರ ಮಾರಾಟ ಒಕ್ಕೂಟ ನಿ.ಶಿವಮೊಗ್ಗ ವಹಿಸಿದ್ದರು  , ಶಾಸಕ  ಎಸ್.ಎನ್​ ಚನ್ನಬಸಪ್ಪ, ಶಾಸಕಿ ಶಾರದಾ ಪೂರಾನಾಯ್ಕ ಹೆಚ್.ಎಲ್‌ಷಡಾಕ್ಷರಿ, ಅಧ್ಯಕ್ಷರು (ಪ್ರಭಾರ), ಎಸ್.ಡಿ.ಸಿ.ಸಿಬ್ಯಾಂಕ್, ಶಿವಮೊಗ್, ಡಿ.ಎಂ. ಶಂಕರಪ್ಪ, ಅಧ್ಯಕ್ಷರು, ಅಡಿಕೆ ಮಾರಾಟ ವರ್ತಕರ ಸಂಘ (ನೊ), ಶಿವಮೊಗ್ಗ ,  ಪಿಶರತ್ ಗೌಡ, ಡಿಡಿಎಂ, ನಬಾರ್ಡ್, ಶಿವಮೊಗ್ಗ, ಸೇರಿದಂಥೆ ವಿವಿಧ ಗಣ್ಯರು ಪಾಲ್ಗೊಂಡಿದ್ದರು 

ಬಿಕ್ಕೋನಹಳ್ಳಿಯಲ್ಲಿ ಸಿಕ್ಕಿದ್ದು ನರಭಕ್ಷಕ ಚಿರತೆ ಎಂದು ಗೊತ್ತಾಗಿದ್ದು ಹೇಗೆ? MAN EATER ಸಿಕ್ಕಿಬಿದ್ದಿದ್ದೇಗೆ?

ಕಳ್ಳತನ ಕೇಸ್​ ಬೆನ್ನಲ್ಲೆ ಚಂದ್ರಗುತ್ತಿಗೆ ಎಸ್​ಪಿ ಭೇಟಿ! 12 ಸೂಚನೆ ನೀಡಿದ ಮಿಥುನ್ ಕುಮಾರ್!

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು

 

Leave a Comment