KARNATAKA NEWS/ ONLINE / Malenadu today/ Aug 24, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣದ (Shikaripura town) ಕೆಎಸ್ ಆರ್ ಟಿಸಿ ಡಿಪೋ ಎದುರು ಕೆಎಸ್ಆರ್ಟಿಸಿ ಬಸ್ (KSRTC bus) ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಮೃತರನ್ನು 21 ವರ್ಷದ ಗಜೇಂದ್ರ ಆಚಾರ್ ಎಂದು ಗುರುತಿಸಲಾಗಿದೆ. ಡಿಪೋ ಬಳಿ ಹೋಗುತ್ತಿದ್ದ ಬೈಕ್ ಹಾಗೂ ಡಿಪೋಗೆ ಬರುತ್ತಿದ್ದ ಬಸ್ನಡುವ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಇತ್ತೀಚೆಗೆ ಇದೇ ಪ್ರದೇಶದಲ್ಲಿ ಎರಡು ಬೈಕ್ಗಳ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದರು. ಈ ಘಟನೆ ಬೆನ್ನಲ್ಲೆ ಮತ್ತೊಂದು ಆಕ್ಸಿಡೆಂಟ್ ಸಂಭವಿಸಿದೆ.
ಗಜೇಂದ್ರ ಆಚಾರ್ ನಿನ್ನೆಯಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದರಂತೆ. ಹುಟ್ಟುಹಬ್ಬದ ಮರುದಿನ ಬಸ್ ಆಕ್ಸಿಡೆಂಟ್ ನಲ್ಲಿ ಅವರು ಜೀವತೆತ್ತಿದ್ದಾರೆ.
ಇನ್ನಷ್ಟು ಸುದ್ದಿಗಳು
ಗಾಂಧೀಜಿ ಪ್ರತಿಮೆ ಧ್ವಂಸ! ಆರೋಪಿಗಳ ಪತ್ತೆಗೆ ಮೂರು ಟೀಂ! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?ಉದ್ಯೋಗಕ್ಕಾಗಿ ಹುಡಕಾಡ್ತಿದ್ದೀರಾ?
ಇಲ್ಲಿದೆ ಅವಕಾಶ! ವಿದ್ಯಾರ್ಹತೆ ಎಸ್ಎಸ್ಎಲ್ಸಿ-ಪದವಿ! ಪೂರ್ತಿ ವಿವರ ಇಲ್ಲಿದೆ
ಶಿವಮೊಗ್ಗ ನಗರದ ಈ ಪ್ರಮುಖ ಭಾಗಗಳಲ್ಲಿ ದಿನವಿಡಿ ಇರೋದಿಲ್ಲ ವಿದ್ಯುತ್! ಯಾವಾಗ? ಎಲ್ಲೆಲ್ಲಿ ? ವಿವರ ಇಲ್ಲಿದೆ
