ಮಹಾನಗರ ಪಾಲಿಕೆ ವಿರುದ್ಧವೇ ದೂರು : ಕಾರಣವೇನು

ajjimane ganesh

ಡಿಸೆಂಬರ್,03, 2025 : ಮಲೆನಾಡು ಟುಡೆ ಸುದ್ದಿ ಶಿವಮೊಗ್ಗ : 7  ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಶಿವಮೊಗ್ಗದ ವಿಧ್ಯಾನಗರದಲ್ಲಿ ನಡೆದಿದೆ. 

ಮಲೆನಾಡಲ್ಲಿ ಅಡಿಕೆ ದರ ಏರಿಳಿತ: ಶಿವಮೊಗ್ಗ, ಸಾಗರ ಸೇರಿದಂತೆ ಹಲವು APMC ಅಡಕೆ ರೇಟ್‌ಗಳು ಇಲ್ಲಿವೆ

ಡಿಸೆಂಬರ್​ 02 ರಂದು 07 ವರ್ಷದ ಬಾಲಕ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಯೊಂದು ಏಕಾಏಕಿ ಬಾಲಕನ ಮೇಲೆರಗಿದೆ. ಇದರಿಂದಾಗಿ ಬಾಲಕನಿಗೆ ದೇಹದ ಐದು ಕಡೆ ಕಚ್ಚಿದಗಾಯಗಳಾಗಿದ್ದು ಆತನನ್ನು ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದಾಗಿ ಪೋಷಕರು ಪಾಲಿಕೆಯ ಅಧಿಕಾರಿಗಳ ಮೇಲೆ ಅಸಮಧಾನ ವ್ಯಕ್ತಪಡಿಸಿದ್ದು,  ಪೊಲೀಸ್​ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.

Shimoga Stabbing Dog Attack ದೂರಿನಲ್ಲಿ ಏನಿದೆ

ವಿದ್ಯಾನಗರದಲ್ಲಿ 10-15 ಬೀದಿನಾಯಿಗಳು ಸಾರ್ವಜನಿಕರಿಗೆ ತೀವ್ರತೊಂದರೆ ಉಂಟು ಮಾಡುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಿದರೂ ಸಹ ಪಾಲಿಕೆ ಅಧಿಕಾರಿಗಳು ಯಾವ ಕ್ರಮವನ್ನೂ ಜರುಗಿಸಿಲ್ಲ.  ಈ ಹಿನ್ನೆಕೆ ಪಾಲಿಕೆ ಆಯುಕ್ತರು ಮತ್ತು ಹೆಲ್ತ್ ಇನ್ ಸ್ಪೆಕ್ಟರ್ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಬಾಲಕನ ಪೋಷಕರು ದೂರು ನೀಡಿದ್ದಾರೆ.

Shimoga Stabbing Dog Attack
Shimoga Stabbing Dog Attack

 

Share This Article