ರಾಮಣ್ಣ ಶೆಟ್ಟಿ ಪಾರ್ಕ್

ಜಯನಗರ, ಗ್ರಾಮಾಂತರ ಹಾಗೂ ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ನಾಲ್ವರು ವಶಕ್ಕೆ

ಶಿವಮೊಗ್ಗ ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ನಾಲ್ವರು ಯುವಕರನ್ನು ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದಾರೆ. ನಾರ್ಕೋಟಿಕ್ ಡ್ರಗ್ಸ್ ಅಂಡ್ …

ಪೂರ್ತಿ ಓದಿ

ಮಲೆನಾಡು ಇತಿಹಾಸ 12th-century Hoysala inscription discovered in the dense forest of Bechirak village

ನಮ್ಮ ಜಿಲ್ಲೆಯಲ್ಲಿಯೇ ಮಣ್ಣಿನಲ್ಲಿ ಹೂತುಹೋಗಿದ್ದ ಹೋಯ್ಸಳರ ಕಾಲದ ಅಮೂಲ್ಯ ವಸ್ತು ಪತ್ತೆ

ಜಿಲ್ಲೆಯ ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಯನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಮಲೆನಾಡು ಇತಿಹಾಸ ಅಧ್ಯಯನ ವೇದಿಕೆಯ ಸದಸ್ಯರು ನಡೆಸುತ್ತಿರುವ ಸಂಶೋಧನೆಯ ಫಲವಾಗಿ, ಉಂಬ್ಳೆಬೈಲು ಸಮೀಪದ ಹುರಳಿಹಳ್ಳಿ ಬಳಿಯ …

ಪೂರ್ತಿ ಓದಿ

Malenadu Today ePaper ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿRead and Download Malenadu Today e-Paper Online

ಸಕ್ರೆಬೈಲು ಬಿಡಾರದಲ್ಲಿ ಕಟ್ಟೆಚ್ಚರ, ಮೆಡಿಕಲ್​ ಶಾಪ್​ ಬಂದ್​ ವಿಚಾರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮದ ಇವತ್ತಿನ ಮಲೆನಾಡು ಟುಡೆ ಜನ ಮನದ ಜೀವ ನದಿ ಈ ಪತ್ರಿಕೆಯನ್ನು …

ಪೂರ್ತಿ ಓದಿ

Forest Raid llegal Rosewood Trees Seized

ಹೊಸನಗರ: ಮಣ್ಣಿನಡಿ ಮುಚ್ಚಿಟ್ಟಿದ್ದ ಕೋಟ್ಯಂತರ ಮೌಲ್ಯದ ಬೀಟೆ ನಾಟಗಳು ಜಪ್ತಿ

Forest Raid ಹೊಸನಗರ :   ಹೊಸನಗರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡಿದು ಮಣ್ಣಿನೊಳಗೆ ರಹಸ್ಯವಾಗಿ …

ಪೂರ್ತಿ ಓದಿ

Honda ActivaRowdy Sheeter Man Assaulted Shimoga Jewelry Stolen Burglary in Shivamogga Shimoga SIMS Hostel Shivamogga Bus Driver Assault Gold Robbery Scam Shivamogga crime news BNS 292 shivamogga doddapete caseshivamogga hero honda bike theft shivamogga news today

ಶಿವಮೊಗ್ಗ : ಪ್ರೈವೇಟ್​ ಬಸ್ಟ್ಯಾಂಡ್​ನಲ್ಲಿ ಬೈಕ್​ ನಿಲ್ಲಿಸಿ ಪಾರ್ಸಲ್​​ ಹಾಕಲು ಹೊಗ್ಗಿದ್ದಷ್ಟೇ, ಹತ್ತೇ ನಿಮಿಷದಲ್ಲಿ ನಡೀತು ಈ ಘಟನೆ

Honda Activa ಶಿವಮೊಗ್ಗ : ಶಿವಮೊಗ್ಗದ  ಖಾಸಗಿ ಬಸ್​ ನಿಲ್ದಾಣದಲ್ಲಿ ಬೈಕ್​ ನಿಲ್ಲಿಸಿ ಪಾರ್ಸಲ್​ ಹಾಕಲು ತೆರಳಿದ್ದ ಯುವಕನ ಬೈಕ್​ ಕಳ್ಳತನವಾಗಿರುವ ಘಟನೆ ನಡೆದಿದೆ. ಈ ಹಿನ್ನೆಲೆ …

ಪೂರ್ತಿ ಓದಿ

Yuvanidhi Scheme Apply Online via Seva Sindhu

ಶಿವಮೊಗ್ಗ: ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ; ಇನ್ಮುಂದೆ ಈ ಹೊಸ ನಿಯಮ ಕಡ್ಡಾಯ 

Yuvanidhi Scheme ಶಿವಮೊಗ್ಗ :  ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆಶಿವಮೊಗ್ಗ ಜಿಲ್ಲೆಯ ಅರ್ಹ ನಿರುದ್ಯೋಗಿ ಯುವಜನರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ 2023ರ …

ಪೂರ್ತಿ ಓದಿ

Medical Shops Closed Against E-Pharmacies

ಶಿವಮೊಗ್ಗದಲ್ಲಿ ಮೆಡಿಕಲ್ ಶಾಪ್‌ಗಳು ಬಂದ್: ಇ-ಫಾರ್ಮಸಿ ಹಾಗೂ ಕಾರ್ಪೊರೇಟ್ ರಿಯಾಯಿತಿ ವಿರುದ್ಧ ಔಷಧ ವ್ಯಾಪಾರಿಗಳ ಆಕ್ರೋಶ!

Medical Shops Closed ಶಿವಮೊಗ್ಗ: ಆನ್‌ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‍ಗಳ ಮೂಲಕ ನಿಯಮಬಾಹಿರವಾಗಿ ಔಷಧ ಮಾರಾಟ ಮಾಡುತ್ತಿರುವುದನ್ನು ಖಂಡಿಸಿ, ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ …

ಪೂರ್ತಿ ಓದಿ

Govt Clarifies

ದೇವಾಲಯಗಳ ಚಿನ್ನದ ನಗದೀಕರಣ ವದಂತಿ ಸುಳ್ಳು: ಕೇಂದ್ರ ಹಣಕಾಸು ಸಚಿವಾಲಯದ ಬಿಗ್ ಅಪ್ಡೇಟ್!

Govt Clarifies ದೇಶದ ಪ್ರಮುಖ ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳ ಬಳಿ ಇರುವ ಚಿನ್ನದ ದಾಸ್ತಾನನ್ನು ಕೇಂದ್ರ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತಿದೆ ಅಥವಾ ನಗದೀಕರಣ ಮಾಡುತ್ತಿದೆ ಎಂಬ …

ಪೂರ್ತಿ ಓದಿ

Bolero Pick Up Shimoga House Robbery Cloth Merchant Gold Coin Scam Shimoga Cow Theft Major thjeft case in Shivamogga Srirampura 4.2 Lakh Worth Gold and Cash Stolen in tunga nagara police station

5 ಲಕ್ಷದ ಬೊಲೆರೋ ಪಿಕಾಪ್​ ತಂದು ಸ್ಟಿಕ್ಕರ್​ ಅಂಗಡಿಗೆ ಬಿಟ್ಟಿದ್ದಷ್ಟೇ, ಮಾರನೇ ದಿನ ಮಾಲೀಕನಿಗೆ ಕಾದಿತ್ತು ಶಾಕ್​ 

Bolero Pick Up ಶಿವಮೊಗ್ಗ : ನಗರದ ಊರುಗಡೂರು ಬೈಪಾಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಬೊಲೆರೋ ಪಿಕ್‌ಅಪ್ ಗೂಡ್ಸ್ ವಾಹನವನ್ನು ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ. ಈ ಸಂಬಂಧತುಂಗಾನಗರ …

ಪೂರ್ತಿ ಓದಿ

Unidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಅಸ್ವಸ್ಥನಾಗಿ ಬಿದ್ದಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು, ವಾರಸುದಾರರ ಪತ್ತೆಗೆ ಮನವಿ

Unidentified Man ಶಿವಮೊಗ್ಗ: ಭದ್ರಾವತಿಯ ಸೀಗೇಬಾಗಿ ಬಸ್ ನಿಲ್ದಾಣದ ಸಮೀಪ ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯ ಗುರುತು …

ಪೂರ್ತಿ ಓದಿ