ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿ

ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿRead and Download Malenadu Today e-Paper Online

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಓದುಗರ ನೆಚ್ಚಿನ ದೈನಿಕ ಮಲೆನಾಡು ಟುಡೆಯ ಇಂದಿನ ಸಂಚಿಕೆಯನ್ನು ಆನ್‌ಲೈನ್‌ನಲ್ಲಿ ಸುಲಭವಾಗಿ ಓದಲು ಮತ್ತು ಡೌನ್‌ಲೋಡ್ ಮಾಡಲು ಇಲ್ಲಿ ಒದಗಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಸಾಧನೆಯ ಸಂಭ್ರಮಕ್ಕಾಗಿ ಶಿವಮೊಗ್ಗದಿಂದ 60 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಚಿತ್ರದುರ್ಗಕ್ಕೆ ತೆರಳಿರುವ ವಿಶೇಷ ವರದಿ ಇಂದಿನ ಪತ್ರಿಕೆಯಲ್ಲಿದೆ. ಇದೇ ಕಾರಣಕ್ಕಾಗಿ ಶಿವಮೊಗ್ಗದಲ್ಲಿ ಉಂಟಾಗಿರುವ ಬಸ್ ಕೊರತೆ ಹಾಗೂ ಪ್ರಯಾಣಿಕರ ಪರದಾಟದ ಚಿತ್ರಣವನ್ನು ಸವಿವರವಾಗಿ ಕಟ್ಟಿಕೊಡಲಾಗಿದೆ. ಮಲೆನಾಡು ಟುಡೆ … Read more

ಬಿಎಸ್‌ವೈ ಅಭಿಮಾನೋತ್ಸವದ ಎಫೆಕ್ಟ್: ಬಸ್‌ಗಳಿಲ್ಲದೆ ಪ್ರಯಾಣಿಕರ ಹೈರಾಣು!

BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಜೀವನದ 50 ವರ್ಷಗಳ ಸಂಭ್ರಮದ ಪ್ರಯುಕ್ತ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿರುವ ಬಿಎಸ್‌ವೈ ಅಭಿಮಾನೋತ್ಸವ’ ಕಾರ್ಯಕ್ರಮವು ಸಾರ್ವಜನಿಕ ಸಾರಿಗೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಶಿವಮೊಗ್ಗ ಜಿಲ್ಲೆಯೊಂದರಿಂದಲೇ ಸುಮಾರು 60 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಮತ್ತು ಕಾರ್ಯಕರ್ತರು ಕಾರ್ಯಕ್ರಮಕ್ಕೆ ತೆರಳುತ್ತಿರುವುದರಿಂದ, ಜಿಲ್ಲೆಯ ನೂರಾರು ಸರ್ಕಾರಿ ಹಾಗೂ ಖಾಸಗಿ ಬಸ್‌ಗಳನ್ನು ಈ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ. ಇದರಿಂದಾಗಿ ಪ್ರತಿನಿತ್ಯ ಕೆಲಸಕ್ಕೆ ಹೋಗುವ ಉದ್ಯೋಗಿಗಳು ಮತ್ತು ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಬಸ್ ಇಲ್ಲದೆ … Read more

ಶಿವಮೊಗ್ಗ ಎಪಿಎಂಸಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಹಮಾಲಿ ಕಾರ್ಮಿಕನ ಮೃತದೇಹ ಪತ್ತೆ

ಶಿವಮೊಗ್ಗ ಎಪಿಎಂಸಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಹಮಾಲಿ ಕಾರ್ಮಿಕನ ಮೃತದೇಹ ಪತ್ತೆDecomposed Body of Hamali Worker Found at Shivamogga APMC

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಸಾಗರ ರಸ್ತೆಯ ಆಲ್ಕೊಳ ಸಮೀಪದಲ್ಲಿರುವ ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿರುವ ಅಡಿಕೆ ಮಂಡಿಯೊಂದರ ಕಟ್ಟಡದ ಮೇಲ್ಛಾವಣಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಎಪಿಎಂಸಿಯಲ್ಲಿ ನಡೆದ ಘಟನೆ ಇತ್ತೀಚಿನ ದಿನಗಳಲ್ಲಿ ಇವರು ವಿಪರೀತವಾಗಿ ಮದ್ಯಪಾನಕ್ಕೆ ದಾಸರಾಗಿದ್ದ ಆನಂದ್ ಮತ್ತು ಇದೇ ಕಾರಣದಿಂದಾಗಿ ತಮ್ಮ ಮನೆಗೂ ತೆರಳದೆ ಎಪಿಎಂಸಿ ಆವರಣದಲ್ಲಿಯೇ ಕಾಲ ಕಳೆಯುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನೂ ಸುಮಾರು ಒಂದು ವಾರದ ಹಿಂದೆಯೇ ಅಡಿಕೆ ಮಂಡಿಯ ಕಟ್ಟಡದ … Read more

ಅನೈತಿಕ ಸಂಬಂಧ: ಗಂಡನ ಕೊಂದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ – ಭದ್ರಾವತಿ ಕೋರ್ಟ್ ತೀರ್ಪು

ಅನೈತಿಕ ಸಂಬಂಧ: ಗಂಡನ ಕೊಂದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ - ಭದ್ರಾವತಿ ಕೋರ್ಟ್ ತೀರ್ಪು, Bhadravathi Murder Case: Wife and Paramour Get Death Penalty for Killing Husband

ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ಹಾಗೂ 14,00,000 ರೂಪಾಯಿಗಳ ದಂಡವನ್ನು ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. ಭದ್ರಾವತಿಯಲ್ಲಿ 2020 ರಲ್ಲಿ ನಡೆದ ಘಟನೆ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ನಿವಾಸಿ ಫ್ಲೋರಾ ನ್ಯಾನ್ಸಿ ಹಾಗೂ ರಾಜಶೇಖರಯ್ಯ ಎಂಬುವವರೇ ಗಲ್ಲು ಶಿಕ್ಷೆಗೆ … Read more

ಚಿತ್ರದುರ್ಗ ಬಿ.ಎಸ್.ವೈ ಅಭಿಮಾನೋತ್ಸವ: ಕೆ.ಎಸ್. ಈಶ್ವರಪ್ಪರನ್ನ ಭೇಟಿಯಾದ ಬಿ.ವೈ. ರಾಘವೇಂದ್ರ! ಏನೇಲ್ಲಾ ನಡೆಯಿತು!

Chitradurga BSY Abhimanotsava MP BY Raghavendra Invites KS Eshwarappa ಚಿತ್ರದುರ್ಗ ಬಿ.ಎಸ್.ವೈ ಅಭಿಮಾನೋತ್ಸವ ಕೆ.ಎಸ್. ಈಶ್ವರಪ್ಪರನ್ನ ಭೇಟಿಯಾದ ಬಿ.ವೈ. ರಾಘವೇಂದ್ರ! ಏನೇಲ್ಲಾ ನಡೆಯಿತು!

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ರಾಜಕೀಯ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಚಿತ್ರದುರ್ಗದಲ್ಲಿ ‘ಬಿಎಸ್ವೈ-50 ಅಭಿಮಾನೋತ್ಸವ’ ಹೆಸರಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶೇಷ ಅಂದರೆ ಈ ಕಾರ್ಯಕ್ರಮಕ್ಕೆ ಬಿಎಸ್​ವೈ ರವರ ಆಪ್ತ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪನವರನ್ನ ಆಹ್ವಾನಿಸ್ತಾರಾ ಎಂಬ ಕುತೂಹಲ ಮೂಡಿತ್ತು. ಇದೀಗ ನಿರೀಕ್ಷೆಯಂತೆಯೇ ಕಾರ್ಯಕ್ರಮಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.  ಬಿ.ಎಸ್.ವೈ ಅಭಿಮಾನೋತ್ಸವ ಕ್ಕೆ ಬರುವಂತೆ ಕರೆಯೋಲೆ … Read more

ಯಂತ್ರ ಹೊತ್ತೊಯ್ಯುತ್ತಿದ್ದ ಬೃಹತ್ ವಾಹನ ಪಲ್ಟಿ | Kaiga Plant Machine Transport Accident

Shivamogga Malenadu Today

ಕೈಗಾ ಅಣು ಸ್ಥಾವರಕ್ಕೆ ಯಂತ್ರ ಹೊತ್ತೊಯ್ಯುತ್ತಿದ್ದ ಬೃಹತ್ ವಾಹನ ಪಲ್ಟಿ | Kaiga Plant Machine Transport Accident ಮಲೆನಾಡು ಟುಡೆ ಸುದ್ದಿ / ಕಾರವಾರ / ಗುಜರಾತ್‌ನಿಂದ ಸಾವಿರಾರು ಕಿಲೋಮೀಟರ್ ದೂರ ಪ್ರಯಾಣ ಬೆಳೆಸಿ, ಗುರಿ ತಲುಪಲು ಕೇವಲ 3 ಕಿಲೋಮೀಟರ್ ಬಾಕಿ ಇರುವಾಗ ಕೈಗಾ ಅಣು ವಿದ್ಯುತ್ ಸ್ಥಾವರದ 5 ಹಾಗೂ 6ನೇ ಘಟಕಕ್ಕೆ ಸೇರಿದ ಬೃಹತ್ ಯಂತ್ರೋಪಕರಣಗಳನ್ನು ಸಾಗಿಸುತ್ತಿದ್ದ ವಾಹನವೊಂದು ರಸ್ತೆ ಬದಿಗೆ ಉರುಳಿ ಬಿದ್ದಿರುವ ಘಟನೆ ಗುರುವಾರ ಹರ್ಟುಗಾ ಗ್ರಾಮದ ಸಮೀಪ … Read more

ಸಿಎಂ ಭೇಟಿಯಾಗಿ ಬಂದ ಬೆನ್ನಲ್ಲೆ, ಕಿಮ್ಮನೆ ರತ್ನಾಕರ್​ರಿಗೆ ಮಹತ್ವದ ಸ್ಥಾನ!

ಸಿಎಂ ಭೇಟಿಯಾಗಿ ಬಂದ ಬೆನ್ನಲ್ಲೆ, ಕಿಮ್ಮನೆ ರತ್ನಾಕರ್​ರಿಗೆ ಮಹತ್ವದ ಸ್ಥಾನ! Kimmane Ratnakar Appointed to Congress SIR Vigilance Committee in Karnataka

ಮಲೆನಾಡು ಟುಡೆ ಸುದ್ದಿ / ತೀರ್ಥಹಳ್ಳಿ / ಚುನಾವಣಾ ಆಯೋಗ ಪ್ರಸ್ತುತ ನಡೆಸುತ್ತಿರುವ ವಿಶೇಷ ತೀವ್ರ ಮತ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ವಿವಾದಕ್ಕೆ ಕಾರಣವಾಗಿದೆಯಷ್ಟೆ ಅಲ್ಲದೆ, ಈ ಸಂಬಂಧ ರಾಜಕೀಯ ಚರ್ಚೆಗಳು ಸಹ ತೀವ್ರಗೊಳ್ಳುತ್ತಿದೆ. ಈ ಮಧ್ಯೆ ಎಸ್​ಐಆರ್​ ಬಗ್ಗೆ ನಿಗಾ ವಹಿಸಲು ವಿಶೇಷ ಕಣ್ಣಾವಲು ಸಮಿತಿಯೊಂದನ್ನು ರಚಿಸಿದೆ. ವಿಶೇಷ ಅಂದರೆ ಈ ಸಮಿತಿಯ ಸದಸ್ಯರನ್ನಾಗಿ ತೀರ್ಥಹಳ್ಳಿಯ ಮಾಜಿ ಸಚಿವಕಿಮ್ಮನೆ ರತ್ನಾಕರ್ ಅವರನ್ನು ನೇಮಕ ಮಾಡಲಾಗಿದೆ. ಕಿಮ್ಮನೆ ರತ್ನಾಕರ್​ರಿಗೆ ಮಹತ್ವದ ಸ್ಥಾನ! ಎಸ್​ಇಆರ್​ ಪ್ರಮುಖವಾಗಿ ಮುಸ್ಲಿಂ ಸಮುದಾಯ … Read more

1-2 ದಿನಗಳಲ್ಲಿ ಶಿಕ್ಷಕರ ನೇಮಕಾತಿ Notification!ಶಿವಮೊಗ್ಗಕ್ಕೆ ಸಿಎಂ! ಮಧು ಬಂಗಾರಪ್ಪ | Shivamogga

Shivamogga Malenadu Today

1-2 ದಿನಗಳಲ್ಲಿ ಶಿಕ್ಷಕರ ನೇಮಕಾತಿ Notification!ಶಿವಮೊಗ್ಗಕ್ಕೆ ಸಿಎಂ! ಮಧು ಬಂಗಾರಪ್ಪ | Shivamogga ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸಲು ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಇನ್ನು ಒಂದೆರಡು ದಿನಗಳಲ್ಲಿ ಅಧಿಕೃತ ಅಧಿಸೂಚನೆ (Notification) ಪ್ರಕಟವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅಲ್ಲದೆ, ತಮ್ಮ ಇಲಾಖೆಯ ಕಾರ್ಯವೈಖರಿಯನ್ನು ಟೀಕಿಸುವವರಿಗೆ ಇತ್ತೀಚಿನ ಪರೀಕ್ಷಾ ಫಲಿತಾಂಶದ ಮೂಲಕ ರಾಜ್ಯದ ವಿದ್ಯಾರ್ಥಿಗಳೇ ತಕ್ಕ ಉತ್ತರ ನೀಡಿದ್ದಾರೆ ಎಂದು ಅವರು … Read more

ಹೊಸನಗರ: ಕುಂದಾಪುರಕ್ಕೆ ಹೋಗ್ತಿದ್ದ ಖಾಸಗಿ ಬಸ್ ಪಲ್ಟಿ | Hosanagara Bus

Shivamogga Malenadu Today

ಹೊಸನಗರ: ಕುಂದಾಪುರಕ್ಕೆ ಹೋಗ್ತಿದ್ದ ಖಾಸಗಿ ಬಸ್ ಪಲ್ಟಿ | Hosanagara Bus ಮಲೆನಾಡು ಟುಡೆ ಸುದ್ದಿ / ಹೊಸನಗರ / ಹೊಸನಗರ ಹೊರವಲಯದ ರಾಜ್ಯ ಹೆದ್ದಾರಿ 766 ಸಿ ಯಲ್ಲಿರುವ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಮುಂಜಾನೆ ಜರುಗಿದೆ. ಬೆಳಿಗ್ಗೆ 5:15ರ ಸುಮಾರಿಗೆ ಬೆಂಗಳೂರಿನಿಂದ ಕುಂದಾಪುರ ಕಡೆಗೆ ಪ್ರಯಾಣ ಬೆಳೆಸಿದ್ದ ಸಾಗರ್ ಹೆಸರಿನ ಖಾಸಗಿ ಬಸ್, ತಿರುವಿನಲ್ಲಿ ಎಡಭಾಗಕ್ಕೆ ಮಗುಚಿ ಬಿದ್ದಿದೆ. ಪರಿಣಾಮವಾಗಿ ಬಸ್‌ನಲ್ಲಿದ್ದ ಕೆಲವು … Read more

ಮಂಡಗದ್ದೆ ಬಳಿ ಬೈಕ್ ಡಿಕ್ಕಿ: ಚಿರತೆ ಸಾವು, ಸವಾರನಿಗೆ ಗಂಭೀರ ಗಾಯ 

Leopard Dies After Colliding with Bike Near Mandagadde

Leopard Dies ಮಂಡಗದ್ದೆ: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಇಂದು ಮಧ್ಯಾಹ್ನ ಬೈಕ್ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.  ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿ ಕಡೆಗೆ ಬೈಕ್ ಸವಾರ ಚಲಿಸುತ್ತಿದ್ದಾಗ, ಮಂಡಗದ್ದೆ ಸಮೀಪದ ಅರಣ್ಯ ಭಾಗದಿಂದ ಚಿರತೆಯು ಹಠಾತ್ತನೆ ರಸ್ತೆ ದಾಟಲು ಅಡ್ಡ ಬಂದಿದೆ. ಈ ವೇಳೆ ಸವಾರನಿಗೆ ಬೈಕ್ ನಿಯಂತ್ರಿಸಲು ಸಾಧ್ಯವಾಗದೆ ಚಿರತೆಗೆ ಡಿಕ್ಕಿ ಹೊಡೆದಿದ್ದಾನೆ.‘ ಶಿವಮೊಗ್ಗ:  ಎರಡು ದಿನ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಕರೆಂಟ್​​ ಇರಲ್ಲ. ಎಲ್ಲಿ, ಯಾವಾಗ ಡಿಕ್ಕಿಯ ರಭಸಕ್ಕೆ ಚಿರತೆಯು ಗಂಭೀರವಾಗಿ ಗಾಯಗೊಂಡು … Read more