SAGARA

ಅಂಗಳದಲ್ಲಿ ಆಟವಾಡುತ್ತಿದ್ದ ಕಂದಮ್ಮನಿಗೆ ನಾಗರಹಾವು ಕಡಿತ; ಚಿಕಿತ್ಸೆ ಫಲಿಸದೆ ಮಗು ಸಾವು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಸಾಗರ: ಬೇಸಿಗೆ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗುವೊಂದು ಹಾವಿನ ಕಡಿತಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ನಗರದ ಎಸ್‌ಎನ್ ನಗರದಲ್ಲಿ ನಡೆದಿದೆ. ಭವೀನ್ (2.5) ಮೃತಪಟ್ಟ ದುರ್ದೈವಿ ಬಾಲಕ. 

ಶಿವಮೊಗ್ಗ-ಬೆಂಗಳೂರು ವಿಮಾನ ಸ್ಥಗಿತ : ಸಚಿವರಿಗೆ ಬಿ.ವೈ. ರಾಘವೇಂದ್ರ ಪತ್ರ

ಮೃತ ಮಗು ಭವೀನ್ ತನ್ನ ತಂದೆ-ತಾಯಿಯೊಂದಿಗೆ ರಜೆ ಕಳೆಯಲು ಅಜ್ಜಿ ಮನೆಗೆ ಬಂದಿದ್ದನು. ಮನೆಯ ಮುಂದೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನಾಗರಹಾವೊಂದು ಮಗುವಿನ ಕೈಗೆ ಕಚ್ಚಿದೆ. ತಕ್ಷಣವೇ ಎಚ್ಚೆತ್ತ ಪೋಷಕರು ಮಗುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆಗೆ ಮಗು ಕೊನೆಯುಸಿರೆಳೆದಿದೆ.

Sagara 2-Year-Old Boy Dies After Cobra Bite

shivamogga car decor sun control house
shivamogga car decor sun control house
Sagara 2-Year-Old Boy Dies After Cobra Bite
Sagara 2-Year-Old Boy Dies After Cobra Bite

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.