ಮಾಜಿ ಡಿಸಿಎಂ ಕೆ ಎಸ್​ ಈಶ್ವರಪ್ಪ ಇಂದು ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ

ಕೊನೆಯ ನವೀಕರಣ: 25 ಏಪ್ರಿಲ್ 2026, 4:28 ಅಪರಾಹ್ನ

ಹಂಚಿಕೊಳ್ಳಿ
WhatsApp Facebook X Telegram
ಮಾಜಿ ಡಿಸಿಎಂ ಕೆ ಎಸ್​ ಈಶ್ವರಪ್ಪ ಇಂದು ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ
https://www.youtube.com/watch?v=xxqbTvqoadw

ಮಾಜಿ ಡಿಸಿಎಂ ಕೆ ಎಸ್​ ಈಶ್ವರಪ್ಪ ಇಂದು ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಖಾಸಗಿ ಕಾಲೇಜು ಒಂದರಲ್ಲಿ ಸಿ ಇ ಟಿ ಪರೀಕ್ಷೆ ವೇಳೆ ಸಿಬ್ಬಂದಿ ಜನಿವಾರ ತೆಗೆಸಿದ ವಿಚಾರವಾಗಿ ಮಾತನಾಡಿದ ಅವರು ರಾಜ್ಯ ಸರ್ಕಾರ ಹಿಂದೂಗಳ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಿದೆ.

ಶಿವಮೊಗ್ಗದಲ್ಲಿ ಬೃಹತ್​​ ಕಳ್ಳತನ, ಬೀಗ ಹಾಕಿದ್ದ ಮನೆಯಿಂದ 60 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಲೂಟಿ

ಸೌಮ್ಯವಾಗಿದ್ದಾರೆ ಎಂದರೆ ಹಿಂದೂಗಳು ಶಕ್ತಿಹೀನರಲ್ಲ ಅವರವರ ಪದ್ದತಿಯನ್ನು ಅವರು ಅನುಸರಿಸಿಕೊಂಡು ಹೊಗುತ್ತಿದ್ದಾರೆ. ಜನಿವಾರ ತೆಗೆಯಲು ಎಷ್ಟು ದೈರ್ಯ ಇರಬೇಕು ಎಂದು ಪ್ರಶ್ನಿಸಿದ ಈಶ್ವರಪ್ಪ ಇದೊಂದು ಹಿಂದೂ ವಿರೋದಿ ಕೃತ್ಯ ಎಂದರು.

KS Eshwarappa Slams Karnataka Govt Over CET Janivara Row

#kseshwarappa #politics #stategovt #karnataka #explorepage #viralnews

ಹಂಚಿಕೊಳ್ಳಿ
WhatsApp Facebook X Telegram
malenadumedia@gmail.com
ಲೇಖಕರ ಬಗ್ಗೆ

[email protected]

Malenadu Today Contributor