ಸ್ನೇಹಿತರೊಂದಿಗೆ ತುಂಗಾ ನದಿಗೆ ಈಜಲು ತೆರಳಿದ್ದ ಅಪ್ರಾಪ್ತ ನೀರಿನಲ್ಲಿ ಮುಳುಗಿ ಸಾವು

ಹಂಚಿಕೊಳ್ಳಿ
WhatsApp Facebook X Telegram
Shimoga Honda ActivaRowdy Sheeter Man Assaulted Shimoga Jewelry Stolen Burglary in Shivamogga Shimoga SIMS Hostel Shivamogga Bus Driver Assault Gold Robbery Scam Shivamogga crime news BNS 292 shivamogga doddapete caseshivamogga hero honda bike theft shivamogga news today
Shimoga Honda Activa Rowdy Sheeter Man Assaulted Shimoga Jewelry Stolen Burglary in Shivamogga Shimoga SIMS Hostel Shivamogga Bus Driver Assault Gold Robbery Scam Shivamogga crime news shivamogga doddapete caseshivamogga news today

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಸ್ನೇಹಿತರೊಂದಿಗೆ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಅಪ್ರಾಪ್ತ ಬಾಲಕನೋರ್ವ ಈಜು ಬಾರದೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರುಬರ ಪಾಳ್ಯ ಸ್ಮಶಾನದ ಹಿಂಭಾಗದ ನದಿ ತೀರದಲ್ಲಿ ಈ ಅವಘಡ ಸಂಭವಿಸಿದೆ.

ತುಂಗಾ ನದಿಗೆ ಈಜಲು ತೆರಳಿದ್ದ ಅಪ್ರಾಪ್ತ

ಮೃತಪಟ್ಟ ಬಾಲಕ ತನ್ನ 4-5 ಜನ ಸ್ನೇಹಿತರ ಗುಂಪಿನೊಂದಿಗೆ ತುಂಗಾ ನದಿಗೆ ಈಜಲು ಹೋಗಿದ್ದ. ಈ ವೇಳೆ ಈಜು ಬಾರದ ಕಾರಣ, ಆತ ನೀರಿನಲ್ಲಿ ಮುಳುಗಿದ್ದಾನೆ. ಬಾಲಕ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಜೊತೆಯಲ್ಲಿದ್ದವರು ಗಾಬರಿಗೊಂಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳೀಯ ಮೀನುಗಾರರು ನದಿಗೆ ಇಳಿದು , ಯುವಕನನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಿ ಆತ ಸಾವನ್ನಪ್ಪಿದ್ದ. ಸದ್ಯ ಈ ಸಂಬಂಧ ದೊಡ್ಡಪೇಟೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor