Malenadu Today ePaper ಶಿವಮೊಗ್ಗ: ನಮ್ಮ ಮಲೆನಾಡು ಟುಡೆ ಜನಮನದ ಜೀವನದಿ ದಿನಪತ್ರಿಕೆಯು, ಕಳೆದೊಂದು ವರ್ಷದಿಂದ ಪ್ರತಿನಿತ್ಯ ಓದುಗರಿಗೆ ರಾಜಕೀಯ, ಸಿನಿಮಾ, ಕ್ರೈಂ ಸೇರಿದಂತೆ ಇನ್ನಿತರ ಎಕ್ಸ್ಕ್ಲೂಸಿವ್ ಸುದ್ದಿಗಳನ್ನು ನೀಡುತ್ತಿರುವ ಪ್ರಮುಖ ಪತ್ರಿಕೆಗಳಲ್ಲಿ ಒಂದಾಗಿದೆ. ಅದರಂತೆ ಇವತ್ತು ಸಹ ಹೊಸ ಹೊಸ ಬ್ರೇಕಿಂಗ್ ಸುದ್ದಿಗಳೊಂದಿಗೆ ನಮ್ಮ ಇ-ಪೇಪರ್ ಪಿ ಡಿ ಎಫ್ ರೆಡಿಯಾಗಿದ್ದು, ಶಿವಮೊಗ್ಗ ಸೇರಿದಂತೆ ಇತರೆ ಭಾಗಗಳಲ್ಲಿ ನಡೆದ ಪ್ರಮುಖ ಸುದ್ದಿಗಳು ಈ ಕೆಳಗಿನಂತಿವೆ.
1. ಫಲಾನುಭವಿಗಳಿಗೆ ₹63 ಲಕ್ಷ ನೆರವು: ಹೊಲಿಗೆ ಯಂತ್ರ ವಿತರಣೆ
2. ಕೃತಕ ಬುದ್ಧಿಮತ್ತೆ (AI) ಡೇಟಾ ಸೆಂಟರ್ಗಳಿಂದ ಉದ್ಯೋಗ ಕಡಿತ ಹಾಗೂ ಜಲಮೂಲಗಳ ನಾಶದ ಆತಂಕ
3. ಶಿವಮೊಗ್ಗಕ್ಕೆ ಲಭಿಸಿತು ಅತ್ಯಾಧುನಿಕ ಸಂಚಾರಿ ವಿಧಿ-ವಿಜ್ಞಾನ ಲ್ಯಾಬ್ ವಾಹನ
4. ಕೃಷಿ ಅಧಿಕಾರಿ ನೇಮಕಾತಿ ನಿಯಮಕ್ಕೆ ವಿರೋಧ: ಕೃಷಿ ವಿವಿ ವಿದ್ಯಾರ್ಥಿಗಳ ಮುಷ್ಕರ
5. ನಿಗದಿತ ಕಾಲಮಿತಿಯಲ್ಲಿ ಹೆದ್ದಾರಿ ಮತ್ತು ರೈಲ್ವೆ ಕಾಮಗಾರಿ ಪೂರ್ಣಗೊಳಿಸಲು ಸಂಸದ ಬಿ.ವೈ. ರಾಘವೇಂದ್ರ ತಾಕೀತು
ಈ ಮೇಲಿನ ಬ್ರೇಕಿಂಗ್ ಪಾಯಿಂಟ್ ಸುದ್ದಿಗಳು ಹಾಗೆಯೇ ಇನ್ನಿತರೇ ಇಂಟ್ರೆಸ್ಟಿಂಗ್ ಸುದ್ದಿಗಳನ್ನು ಪೂರ್ಣ ಪ್ರಮಾಣದಲ್ಲಿ ತಿಳಿದುಕೊಳ್ಳಲು ನಾವು ಈ ಕೆಳಗೆ ಕೊಟ್ಟಿರುವ ಪಿಡಿಎಫ್ ಲಿಂಕ್ನ್ನು ಉಪಯೋಗಿಸಿಕೊಂಡು ಪತ್ರಿಕೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಈ ಲಿಂಕ್ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್ಲೋಡ್ ಮಾಡಬಹುದು : Download Malenadu Today ePaper PDF here
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.
