SHIVAMOGGA NEWS TODAY

ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕ ಆತ್ಮ*ಹತ್ಯೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shimoga Tragedy ಶಿವವೊಗ್ಗ : ಅನಾರೋಗ್ಯ ಸಮಸ್ಯೆಯಿದ ಬಳಲುತ್ತಿದ್ದ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿಗೇಹಟ್ಟಿ ಸಮೀಪದ ಕೆರೆದುರ್ಗಮ್ಮನ ಕೇರಿಯಲ್ಲಿ ನಡೆದಿದೆ.ಮೃತ ಯುವಕನನ್ನು ಭುವನ್ ಸಿಂಗ್ (22) ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಕುಡಿಯುವ ನೀರು ವ್ಯತ್ಯಯ: ನ್ಯೂ ಮಂಡ್ಲಿ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ, 

ಪ್ರಾಥಮಿಕ ವರದಿ ಪ್ರಕಾರ ಭುವನ್​ ಸಿಂಗ್  ಶಿವಮೊಗ್ಗ ನಗರದ ಸೆಂಟ್ರಲ್ ಲೈಬ್ರರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ದಿನಗಳಿಂದ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದಾಗಿ ಮಾನಸಿಕವಾಗಿ ನೊಂದಿದ್ದ ಭುವನ್​ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 

ಪ್ರಕರಣ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.