ePaper

ಮಕ್ಕಳ ನಾಪತ್ತೆ ವಿಚಾರ, ಸರ್ಕಾರ ವಿರುದ್ದ ವಿಜಯೇಂದ್ರ ವಾಗ್ದಾಳಿ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Malenadu Today ePaper ಶಿವಮೊಗ್ಗ: ನಮ್ಮ ಮಲೆನಾಡು ಟುಡೆ ಜನಮನದ ಜೀವನದಿ ದಿನಪತ್ರಿಕೆಯು, ಕಳೆದೊಂದು ವರ್ಷದಿಂದ ಪ್ರತಿನಿತ್ಯ ಓದುಗರಿಗೆ ರಾಜಕೀಯ, ಸಿನಿಮಾ, ಕ್ರೈಂ ಸೇರಿದಂತೆ ಇನ್ನಿತರ ಎಕ್ಸ್‌ಕ್ಲೂಸಿವ್ ಸುದ್ದಿಗಳನ್ನು ನೀಡುತ್ತಿರುವ ಪ್ರಮುಖ ಪತ್ರಿಕೆಗಳಲ್ಲಿ ಒಂದಾಗಿದೆ. ಅದರಂತೆ ಇವತ್ತು ಸಹ ಹೊಸ ಹೊಸ ಬ್ರೇಕಿಂಗ್​ ಸುದ್ದಿಗಳೊಂದಿಗೆ ನಮ್ಮ ಇ-ಪೇಪರ್​ ಪಿ ಡಿ ಎಫ್​ ರೆಡಿಯಾಗಿದ್ದು, ಶಿವಮೊಗ್ಗ ಸೇರಿದಂತೆ ಇತರೆ ಭಾಗಗಳಲ್ಲಿ ನಡೆದ ಪ್ರಮುಖ ಸುದ್ದಿಗಳು ಈ ಕೆಳಗಿನಂತಿವೆ. 

1. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಜೈಲು

 2. ಶಾಲಾ ಪ್ರವೇಶಾತಿಗೆ ₹20,000 ಲಂಚ: ವಸತಿ ಶಾಲೆಯ ಪ್ರಾಂಶುಪಾಲ ಲೋಕಾಯುಕ್ತ ವಶಕ್ಕೆ

 3. ಭೀಕರ ಬರಗಾಲದ ನಿರ್ಲಕ್ಷ್ಯ: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

 4. ನೀರಿನಲ್ಲಿ ತೇಲಿ ಹೋಗುತ್ತಿದ್ದ ತಂದೆಯನ್ನು ರಕ್ಷಿಸಿದ 9 ವರ್ಷದ ಬಾಲಕ!

 5. ಮಕ್ಕಳು ನಾಪತ್ತೆಯಾದ ತಕ್ಷಣ ವಿಳಂಬವಿಲ್ಲದೆ ಎಫ್‌ಐಆರ್ ದಾಖಲಿಸಲು SP ಸೂಚನೆ

ಈ ಮೇಲಿನ ಬ್ರೇಕಿಂಗ್​ ಪಾಯಿಂಟ್​ ಸುದ್ದಿಗಳು ಹಾಗೆಯೇ ಇನ್ನಿತರೇ ಇಂಟ್ರೆಸ್ಟಿಂಗ್​​ ಸುದ್ದಿಗಳನ್ನು ಪೂರ್ಣ ಪ್ರಮಾಣದಲ್ಲಿ ತಿಳಿದುಕೊಳ್ಳಲು ನಾವು ಈ ಕೆಳಗೆ ಕೊಟ್ಟಿರುವ ಪಿಡಿಎಫ್​ ಲಿಂಕ್​ನ್ನು ಉಪಯೋಗಿಸಿಕೊಂಡು ಪತ್ರಿಕೆಯನ್ನು ಡೌನ್​​ಲೋಡ್​ ಮಾಡಿಕೊಳ್ಳಿ.

ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು : Download Malenadu Today ePaper PDF here

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY