ಶಿವಮೊಗ್ಗದ ಕುಂಸಿ ಬಳಿ ಭೀಕರ ಅಪಘಾತ ! ಹೊಸನಗರ ಮಾರೀ ಜಾತ್ರೆಗೆ ಹೋಗಿ ಬರ್ತಿದ್ದ ಇಬ್ಬರು ಯುವಕ ಸಾವು!

ಹಂಚಿಕೊಳ್ಳಿ
WhatsApp Facebook X Telegram

ಶಿವಮೊಗ್ಗ ತಾಲ್ಲೂಕಿನ ಕುಂಸಿ ಬಳಿ ಬರುವ ಕೆರೆಕೋಡಿಯ ಸಮೀಪ ಭೀಕರ ಅಪಘಾತವೊಂದು ಸಂಭವಿಸಿದೆ. ಖಾಸಗಿ ಬಸ್​ ಹಾಗೂ ಬೈಕ್​ ನಡುವೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ಧಾರೆ. ಘಟನೆಯಲ್ಲಿ ಶಿವಮೊಗ್ಗದ ಪುರಲೆಯ ಅನಿಲ್  ಊರಗಡೂರು ಬಳಿಯ ಇಂದಿರಾ ನಗರದ ರಂಜಿತ್  ಇಬ್ಬರು ಮೃತಪಟ್ಟಿದ್ದಾರೆ. 

ಹೊಸನಗರದಲ್ಲಿ ಮಾರಿಜಾತ್ರೆಯನ್ನು ಮುಗಿಸಿ ಬರುತ್ತಿದ್ದ ವೇಳೆ ಶಿಕಾರಿಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು ಬಸ್​ನ ಮುಂಭಾಗ ಕೂಡ ಜಖಂ ಆಗಿದೆ. ಈ ಸಂಬಂಧ ಕುಂಸಿ ಪೊಲೀಸರು ಪರಿಶೀಲನೆ ನಡೆಸಿದ್ದು, ವಿಚಾರಣೆ ನಡೆಸ್ತಿದ್ಧಾರೆ

 BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್​! ತಹಶೀಲ್ದಾರ್​ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್*

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor