by vijayendra : ರಾಜ್ಯ ಬಿಜೆಪಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರವರ ಪುತ್ರ ಬಿವೈ ವಿಜಯೇಂದ್ರರಿಗೆ (Vijayendra Yeddyurappa) ಮತ್ತೊಂದು ಜವಾಬ್ದಾರಿಯನ್ನು ವಹಿಸಿದೆ. ರಾಜ್ಯಾದ್ಯಂತ ವಿವಿಧಾ ಮೋರ್ಚಾಗಳ ಜಿಲ್ಲಾ ಸಮಾವೇಶಗಳನ್ನು ನಡೆಸಲು ಸಮಿತಿಯನ್ನು ರಚಿಸಲಾಗಿದ್ದು ಈ ಸಮಿತಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸಮಿತಿಯ ಸಂಚಾಲಕರನ್ನಾಗಿ ನೇಮಿಸಲಾಗಿದೆ.
SHIVAMOGGA AIRPORT ತೋರಿಸಿ 72 ಸಾವಿರ ರೂಪಾಯಿ ಗುಳುಂ! ಕೆಲಸದ ಕರೆ ನಂಬಿದ್ದಕ್ಕೆ ಮಹಾಮೋಸ ! ಏನಿದು ಫಸ್ಟ್ ಕೇಸ್
ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಮೋರ್ಚಾಗಳ ಸಮಾವೇಶಕ್ಕೆ ಬಿಜೆಪಿ ಮುಂದಾಗಿದ್ದು, ಅದರ ಯಶಸ್ಸಿಗಾಗಿ ಸಂಚಾಲಕರನ್ನಾಗಿ ವಿಜಯೇಂದ್ರರನ್ನು ನೇಮಿಸಿದ್ದು, ಸಹ ಸಂಚಾಲಕರಾಗಿ ಓಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯರಪಾಲ್ ಸುವರ್ಣ ಹಾಗೂ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿಯನ್ನ ನೇಮಿಸಲಾಗಿದೆ.ಇನ್ನೂ ಜವಾಬ್ದಾರಿ ವಹಿಸಿಕೊಂಡ ಬೆನ್ನಲ್ಲೆ ವಿಜಯೇಂದ್ರರವರು ಸಭೆಯನ್ನ ನಡೆಸಿ ವಿವಿಧ ಮೋರ್ಚಾಗಳ ಜಿಲ್ಲಾ ಸಮಾವೇಶಕ್ಕೆ ಸಮಾಲೋಚನೆ ನಡೆಸಿದ್ದಾರೆ.
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com