MALENADUTODAY.COM |SHIVAMOGGA| #KANNADANEWSWEB
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ನ್ಯೌಟೌನ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಕೇಸ್ವೊಂದು ರಿಜಿಸ್ಟರ್ ಆಗಿದೆ. ಪರಿಚಯಸ್ಥನೊಬ್ಬನ ಜೊತೆ ಇನ್ನಿಬ್ಬರು ಜಗಳವಾಡ್ತಿರೋದನ್ನ ನೋಡಿದ ವ್ಯಕ್ತಿಯೊಬ್ಬರು ಜಗಳ ಬಿಡಿಸಲು ಹೋಗಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಲಾಗಿದೆ.
ಉಮೇಶ್ ಎಂಬವರು ಹಲ್ಲೆಗೊಳಗಾಗಿದ್ದು, ಅವರಿಗೆ ಭದ್ರಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇವರಿಗೆ ಪರಿಚಯವಿದ್ದ ಸಾಗರ್ ಹಾಗೂ ಇತರರು ಜೊತೆ ಜಗಳವಾಡುತ್ತಿದ್ದ ಅದನ್ನು ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಸಾಗರ್, ಜಗಳದಲ್ಲಿ ಇನ್ನೊಬ್ಬರ ಪರವಹಿಸ್ತೀಯಾ ಎಂದು ಹಲ್ಲೆ ಮಾಡಿದ್ಧಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ನ್ಯೂಟೌನ್ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
READ |BREAKING NEWS : ಶಿವಮೊಗ್ಗದಲ್ಲಿ ಮತ್ತಿಬ್ಬರ ಮೇಲೆ ಗೂಂಡಾ ಕಾಯ್ದೆ (gunda act) ಜಾರಿ! ವರ್ಷವಿಡಿ ಜೈಲು ಗ್ಯಾರಂಟಿ!
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #
