ರೈಲಿನಿಂದ ಬಿದ್ದು ಎಎಸ್ಐ ಸಾವು
ಕಡೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು, ಚಲಿಸುತ್ತಿದ್ದ ರೈಲಿನ ಬಾಗಿಲು ತಾಗಿ, ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ವಿದ್ಯಾನಗರದ ಬಳಿ ಘಟನೆ ನಡೆದಿದ್ದು, ಮೃತರನ್ನ ಎಎಸ್ಐ ಪರಮೇಶ್ವರ್ ಎಂದು ಗುರುತಿಸಲಾಗಿದೆ.
ನಾಲ್ಕು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಯುವಕ ನಾಪತ್ತೆ
ನಾಲ್ಕು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಯುವಕನೊಬ್ಬ ಮನೆಯಿಂದ ಹೊರಕ್ಕೆ ಹೋದವನು ನಾಪತ್ತೆಯಾಗಿದ್ದಾನೆ. ಅಲ್ಲದೆ ತನ್ನ ಪತ್ನಿಗೆ ಮಿಸ್ ಯು ಎಂದು ಮೆಸೇಜ್ ಹಾಕಿದ್ದ, ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ಸದ್ಯ ವಿನೋಬ ನಗರ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.
READ |BREAKING NEWS : ಶಿವಮೊಗ್ಗದಲ್ಲಿ ಮತ್ತಿಬ್ಬರ ಮೇಲೆ ಗೂಂಡಾ ಕಾಯ್ದೆ (gunda act) ಜಾರಿ! ವರ್ಷವಿಡಿ ಜೈಲು ಗ್ಯಾರಂಟಿ!
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga



