MALENADUTODAY.COM |SHIVAMOGGA| #KANNADANEWSWEB
ಚುನಾವಣಾ ಅಖಾಡದಲ್ಲಿ ಬಿಜೆಪಿ ಇನ್ನಷ್ಟು ಚಟುವಟಿಕೆಯನ್ನ ಚುರುಕಾಗಿಸಿದೆ. ಇದಕ್ಕೆ ಪೂರಕವಾಗಿ ನಾಳೆ ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ನಲ್ಲಿ ಯುವ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನಾಳೆ ಬೆಳಿಗ್ಗೆ 10 ಗಂಟೆಗೆ ಫ್ರೀಡಂಪಾರ್ಕ್ನಲ್ಲಿ ಯುವ ಸಂಕಲ್ಪ ಸಮಾವೇಶ ನಡೆಯಲಿದೆ
ಈ ಸಮಾವೇಶದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ 10 ಸಾವಿರಕ್ಕೂ ಹೆಚ್ಚು ಯುವಕ -ಯುವತಿಯರು ಭಾಗವಹಿಸುವ ನಿರೀಕ್ಷೆಯಿದೆ. 5 ಸಾವಿರ ಯುವಕರು ಹೆಸರು ನೋಂದಾಯಿಸಿದ್ದಾರೆ ಎಂದು ಎ೦ದು ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಎಂ.ಬಿ.ಹರಿಕೃಷ್ಣ ತಿಳಿಸಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #