Tuesday, 17 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

Shimoga special news | ರಾಜ್ಯದೆಲ್ಲೆಡೆ ತಮಟೆ ಚಳುವಳಿಗೆ ಕರೆ | ಬಂಗಾರಪ್ಪ ಸಮಾಧಿ ಮುಂದೆ ಏನಿದು ಧರಣಿ | ಸಚಿವರ ವಿರುದ್ಧ ಕಾನೂನು ಭಂಗ

13
Last updated: September 10, 2024 3:32 pm
13
Share
SHARE

SHIVAMOGGA | MALENADUTODAY NEWS 

 

- Advertisement -

ಮಲೆನಾಡು ಟುಡೆ ಡಿಜಿಟಲ್‌ ನ್ಯೂಸ್‌ ಮೀಡಿಯಾ 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

 

Sep 10, 2024  

car decor

 

ಶಿವಮೊಗ್ಗದಲ್ಲಿ ನಿನ್ನೆ ದಿನ ನಡೆದ ವಿವಿಧ ಘಟನೆಗಳು ಹಾಗೂ ಸುದ್ದಿಗಳ ಒಟ್ಟಾರೆ ಸಂಕ್ಷಿಪ್ತ ರೂಪದ ವಿವರ ಮಲೆನಾಡು ಟುಡೆಯ ಈ ರಿಪೋರ್ಟ್​ 

 

ತಮಟೆ ಚಳುವಳಿಗೆ ಕರೆ 

ಪರಿಶಿಷ್ಟಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನ ಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಈ ಸಂಬಂಧ ಶಿವಮೊಗ್ಗ ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಸರ್ಕಾರವನ್ನು ಆಗ್ರಹಿಸುವ ಸಲುವಾಗಿ ಇದೇ ಸೆಪ್ಟೆಂಬರ್​ 12 ರಂದು ಬೆಳಿಗ್ಗೆ 11ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ತಮಟೆ ಚಳುವಳಿ ನಡೆಸುವುದಾಗಿ ತಿಳಿಸಿದರು. 

 

ಬಂಗಾರಪ್ಪರ ಸಮಾಧಿ ಮುಂದೆ ಪ್ರತಿಭಟನೆ 

ಶಿವಮೊಗ್ಗ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಹೋಬಳಿಯ ಯಡೆಹಳ್ಳಿ ಸರ್ವೆ ನಂ. 66ರಲ್ಲಿ 34 ಕುಟುಂಬದವರಿಗೆ ತಲಾ ಎರಡು ಎಕರೆಯಂತೆ ಮಂಜೂರಾದ ಜಮೀನಿನ ಪಹಣಿಯನ್ನು ರದ್ದು ಮಾಡಿರುವುದನ್ನು ವಿರೋಧಿಸಿ ಸೆಪ್ಟೆಂಬರ್​ 10ರಂದು ಸೊರಬ ತಾಲ್ಲೂಕಿನ ಬಂಗಾರಪ್ಪನವರ ಸಮಾದಿ ಸ್ಥಳದ ಮುಂದೆ ಸತ್ಯಾಗ್ರಹ ನಡೆಸಲಾಗುವುದು ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ತಿಳಿಸಿದ್ದಾರೆ. ಇವತ್ತು ಈ ಸಂಬಂಧ ಪ್ರತಿಭಟನೆ ನಡೆಯಲಿದೆ.  ಜಮೀನಿಗೆ ಪಹಣಿ ರದ್ದು ಮಾಡಬೇಡಿ ಎಂದು ಮುಖ್ಯಮಂತ್ರಿ ಗಳಿಗೆ ಪತ್ರ ಬರೆದಿದ್ದರು. ಆದರೂ ಕೂಡ ಸರ್ಕಾರ ಈ ಬಗ್ಗೆ ಗಮನಹರಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ. 

 

ಸಚಿವರ ವಿರುದ್ದ ಕಾನೂನು ಭಂಗ ಚಳವಳಿ 

ಇನ್ನೊಂದೆಡೆ  ಶಿವಮೊಗ್ಗ ಮುಳುಗಡೆ ಸಂತ್ರಸ್ತರನ್ನು ಕಡೆ ಗಾಣಿಸಿ, ಸಾಗುವಳಿದಾರರಿಗೆ ಕಿರುಕುಳ ನೀಡಲು ಕಾರಣವಾಗಿರುವ ಅರಣ್ಯ ಸಚಿವ ರಾಕ್ಷಸನಾದರೆ, ಜಿಲ್ಲಾ ಉಸ್ತುವಾರಿ ಸಚಿವ ಸೊನ್ನೆಯಾಗಿದ್ದಾರೆ ಎಂದು ಮಲೆನಾಡು ರೈತರ ಹೋರಾಟ ಸಮಿತಿಯ ಸಂಚಾಲಕ ತಿ.ನಾ.ಶ್ರೀನಿವಾಸ ಆರೋಪಿಸಿದ್ದಾರೆ. ಶಿವಮೊಗ್ಗ ಪ್ರೆಸ್ ಟಸ್ಟ್​ ನಲ್ಲಿ ಮಾತನಾಡಿದ ಅವರು ಬಗ‌ರ್ ಹುಕುಂದಾರರನ್ನು ಒಕ್ಕಲೆಬ್ಬಿಸುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಚಿವರ ವಿರುದ್ಧ ಕಾನೂನು ಭಂಗ ಚಳುವಳಿಯನ್ನು ಹಮ್ಮಿ ಕೊಳ್ಳಲಾಗುವುದು ಎಂದರು. 

weekly astrology kannada | ವಾರದ ಭವಿಷ್ಯ | ಈ ವಾರ ಈ ರಾಶಿಗಳಿಗೆ ವಿಶೇಷ ಸುದ್ದಿ

 

shimoga hindu mahasaba Ganapati | ಗಣೇಶಪ್ಪರ ಮನೆಯಿಂದ ಬಂದ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ | ಏನಿದೆ ಈ ಸಲ ವಿಶೇಷ | ವಿಸರ್ಜನೆ ಯಾವಾಗ?

 

naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ 

malenadutoday add
Share This Article
Facebook Whatsapp Whatsapp Telegram Threads Copy Link
Previous Article Power cut in Shimoga | ನಾಳೆ ವಿಮಾನ ನಿಲ್ದಾಣ ಸುತ್ತಮುತ್ತ ಸೇರಿದಂತೆ, ಶಿವಮೊಗ್ಗ ನಗರದ ಪ್ರಮುಖ ಎರಿಯಾಗಳಲ್ಲಿ ಪವರ್ ಕಟ್
Next Article ಹೊಸನಗರದಲ್ಲೊಬ್ಬ ತೆಲಗಿ ಸ್ಟೈಲ್​ Fake King | ಮನೆಯಿಂದಲೇ ನೀಡುತ್ತಿದ್ದ ಹಕ್ಕುಪತ್ರ | ತಹಶೀಲ್ದಾರ್​ರಿಂದ ಜಡ್ಜ್​ವರೆಗೂ ಈತನದ್ದೆ ಸೀಲು, ಸೈನ್​
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

shikaripura
SHIVAMOGGA NEWS TODAY

shikaripura :  ಸೂಕ್ತ ಚಿಕಿತ್ಸೆ ಸಿಗದೆ ಹುಟ್ಟಿದ ಮಗು ಸಾವು..? | ವೈದ್ಯರ ವಿರುದ್ದ ಪ್ರತಿಭಟನೆ

By Prathapa thirthahalli
SHIVAMOGGA NEWS TODAY

ಮಾರ್ಚ್‌ 22, ಶಿವಮೊಗ್ಗದಲ್ಲಿ ದಕ್ಷಿಣಾಧೀಶ್ವರಿ ಕೆಳದಿ ರಾಣಿ ಚೆನ್ನಮ್ಮ ನಾಟಕ ಪ್ರದರ್ಶನ

By 131
SHIVAMOGGA NEWS TODAY

ಮೈಕ್ರೋ ಫೈನಾನ್ಸ್‌ ಸೇರಿದಂತೆ ಹಲವು ವಿಚಾರಕ್ಕೆ ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ

By 131
SHIVAMOGGA NEWS TODAY

ಶಿವಮೊಗ್ಗದಲ್ಲಿ ಮಾರ್ಚ್‌ 08 ರಂದು ಲೋಕ್‌ ಅದಾಲತ್‌ | ಮೂರು ಕೋರ್ಟ್‌ಗಳ ಕಲಾಪ ಲೈವ್ ಸ್ಟ್ರೀಮಿಂಗ್ 

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up