Tuesday, 26 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • INFORMATION NEWS
  • NATIONAL NEWS
  • Uncategorized
  • SHIMOGA NEWS LIVE
  • DISTRICT
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
JP STORY

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗೆಗಿನ ಈ ವಿಷಯಗಳು ಗೊತ್ತಾ?

13
Last updated: August 3, 2025 11:13 am
13
Share
SHARE

hindu mahasaba ganapati shimoga  Sep 14, 2024 ಶಿವಮೊಗ್ಗದ ಪ್ರಮುಖ ಗಣಪತಿಯಾದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆ ದಿನಾಂಕ ನಿಕ್ಕಿಯಾಗಿದ್ದು, ಈಗಾಗಲೇ ಸಿದ್ಧತೆಗಳು ಸಹ ಆರಂಭವಾಗಿದೆ. ಇದರ ನಡುವೆ ಹಿಂದೂ ಮಹಾಸಭಾ ಗಣಪತಿಯ ಬಗ್ಗೆ ಒಂದಷ್ಟು ಕುತೂಹಲ ಕಾರಿ ಅಂಶಗಳನ್ನ ನಿಮಗೆ ತಿಳಿಸುವ ಉದ್ದೇಶ ಮಲೆನಾಡು ಟುಡೆಯದ್ದು

- Advertisement -

ಹಿಂದೂ ಮಹಾಸಭಾ ಗಣಪತಿ ಶಿವಮೊಗ್ಗ-shimoga hindu mahasaba ganapati 

ಆಡು ಭಾಷೆಯಲ್ಲಿ ಹಿಂದೂ ಮಹಾಸಭಾ ಗಣಪತಿಯನ್ನು ಹೆಚ್.ಎಂ.ಎಸ್ ಗಣಪ ಎಂದು ಕರೆಯುತ್ತಾರೆ.  ಶಿವಮೊಗ್ಗದ ಕೋಟೆ ರಸ್ತೆಯಲ್ಲಿರುವ ಭೀಮೇಶ್ವರ ದೇವಸ್ಥಾನದಲ್ಲಿ ಹಿಂದು ಸಂಘಟನಾ ಮಹಾ ಮಂಡಳಿ, ಗಣೇಶೋತ್ಸವ ಸಂದರ್ಭದಲ್ಲಿ ಪ್ರತಿಷ್ಟಾಪಿಸುವ ಗಣೇಶಮೂರ್ತಿಯದು.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

80-90 ರ ದಶಕದಲ್ಲಿ ಶಿವಮೊಗ್ಗದ ಹಿಂದು ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಅಂದ್ರೆ ಅದು ರೇಡಿಯೋ, ದೂರದರ್ಶನದ ನ್ಯೂಸ್ ನಲ್ಲಿ  ಹೆಡ್ ಲೈನ್ ಸುದ್ದಿಯಾಗ್ತಿತ್ತು. ಮಹಾರಾಷ್ಟ್ರ, ಗುಜರಾತ್, ಅಕ್ಕಪಕ್ಕದ ರಾಜ್ಯಗಳಲ್ಲಿ ಸಾವಿರಾರು ಗಣಪತಿಯನ್ನು ಒಂದೇ ದಿನ ವಿಸರ್ಜನೆ ಮಾಡುವ ವರದಿಗಳಿಗಿಂತಲೂ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ವಿಶೇಷವಾಗಿ ಸುದ್ದಿಯಾಗುತ್ತಿತ್ತು 

ಲೋಕಮಾನ್ಯ ಬಾಲಗಂಗಾಧರ್ ನಾಥ್ ತಿಲಕ್ ಜನರ ನಡುವೆ ಸ್ವಾತಂತ್ರ್ಯದ ಕಿಚ್ಚು ಹಚ್ಚಿಸುವ ಸಲುವಾಗಿ ದೇಶವ್ಯಾಪಿ ಗಣೇಶೋತ್ಸವ ಪ್ರಾರಂಭಿಸದ ಕಾಲಘಟ್ಟವದು. ಅವರ ಆಶಯದಂತೆ ಶಿವಮೊಗ್ಗದಲ್ಲಿ 1945 ರಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೊಂಡಿತು.

ಅನಂತ ಚತುರ್ದಶಿ ವೇಳೆ ಹಿಂದು ಸಂಘಟನೆ ಮಂಡಳಿಯ ಸಂಸ್ಥಾಪಕ ಮುಖಂಡರುಗಳಾದ ಮಂಜುನಾಥ್ ರಾಯರು, ಚಂದ್ರಶೇಖರ್ ಬೂಪಾಳಂ ನಂತಹ ಹಿರಿಯರ ನೇತ್ರತ್ವದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲಾಯಿತು,.ಹಿಂದುಮಹಾಸಭಾ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ ನಂತರ ಶಿವಮೊಗ್ಗದಲ್ಲಿ ಹಿಂದು ಸಂಘಟನಾ ಮಂಡಳಿ ನೇತ್ರತ್ವದಲ್ಲಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು.

hindu mahasabha ganapati
hindu mahasabha ganapati

ಇದಕ್ಕೂ ಮೊದಲು ವೀರ ಸಾವರ್ಕರ್ ಶಿವಮೊಗ್ಗಕ್ಕೆ ಭೇಟಿ ನೀಡಿ ರಾಮಣ್ಣಶ್ರೇಷ್ಠಿ ಪಾರ್ಕ್ ಗಣಪತಿ ಮತ್ತು ಹಿಂದುಮಹಾಸಭಾ ಗಣಪತಿ ಪ್ರತಿಷ್ಟಾಪನೆಗೆ ಇಂಬು ನೀಡಿ, ಹಿಂದು ಯುವಕರನ್ನು ದೇಶ ಮಟ್ಟದಲ್ಲಿ ಸಂಘಟಿಸಬೇಕೆಂದು ಕರೆನೀಡಿದ್ದರು.

ದೇಶಕ್ಕೆ ಸ್ವಾತಂತ್ರ್ಯ ಬಂದ ವರ್ಷದಲ್ಲಿ ವೈಚಾರಿಕ ಮತ್ತು ಧಾರ್ಮಿಕ ವಿಚಾರೆಧಾರೆಗಳ ಬಿಸಿಬಿಸಿ ಚರ್ಚೆಗಳು ನಡೆಯುತ್ತಿದ್ದ ಸಂದರ್ಭವದು. ಸರ್ಕಾರ ಪ್ರಾರ್ಥನಾ ಮಂದಿರಗಳ ಮುಂದೆ ಮಂಗಳವಾದ್ಯ ನುಡಿಸದಂತೆ ತಡೆಯೊಡ್ಡಿತ್ತು. ಇದನ್ನೂ ಧಾರ್ಮಿಕ ಸ್ವಾತಂತ್ರ್ಯದ ಸಾವಿಂಧಾನಿಕ ಹಕ್ಕುಚ್ಯುತಿ ಎಂದು ಭಾವಿಸಿದ ಹಿಂದು ಮಹಾ ಮಂಡಳಿ, 1947 ರ ಗಣೇಶೋತ್ಸವ ಸಂದರ್ಭದಲ್ಲಿ ಮಸೀದಿಯ ಮುಂದೆ ಮಂಗಳವಾದ್ಯ ನುಡಿಸಲು ಅಣಿಯಾಯ್ತು.

ಈ ಸಂದರ್ಭದಲ್ಲಿ ಎರಡು ಕೋಮುಗಳ ನಡುವೆ ಗಲಾಟೆಗಳು ನಡೆದು ಹೋಯ್ತು. ರಾಜಬೀದಿಯಲ್ಲಿ ಮೆರವಣಿಗೆ ನಡೆಯುವ ಸಂದರ್ಭದಲ್ಲಿಯೇ ಶಿವಮೂರ್ತಿ ಎನ್ನುವ 26 ವರ್ಷದ ಯುವಕನನ್ನು ಮತ್ತೊಂದು ಕೋಮಿನ ಗುಂಪು ಹತ್ಯೆಗೈಯಿತು.

ಆನಂತರ ಪೊಲೀಸರೇ ಗಣಪತಿಯನ್ನು ವಿಸರ್ಜಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಯಿತು.

ಶಿವಮೂರ್ತಿ ಯುವಕನ ನೆನಪಿನಲ್ಲಿ ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ವೃತ್ತಕ್ಕೆ ಶಿವಮೂರ್ತಿ ಸರ್ಕಲ್ ಎಂದು ನಾಮಕರಣ ಮಾಡಲಾಗಿದೆ. ಪ್ರತಿ ವರ್ಷ ಗಣಪತಿ ಹಬ್ಬದ ಸಂದರ್ಭದಲ್ಲಿ ಈ ಸರ್ಕಲ್ ವೃತ್ತದಲ್ಲಿ ಶಿವಮೂರ್ತಿ ಪೋಟೋ ಇಟ್ಟು ಪ್ರತಿವರ್ಷ ಗೌರವ ಸಲ್ಲಿಸಲಾಗುತ್ತಿದೆ.

Shivamogga hindu mahasaba Ganapati |
Shivamogga hindu mahasaba Ganapati |

ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಪ್ರತಿಪಾಧಿಸಿ,ಹಿಂದು ಸಂಘಟನೆಯ ಅಧ್ಯಕ್ಷರಾಗಿದ್ದ ಹನುಮಂತರಾಯರು ಕೋರ್ಟ್ ಮೆಟ್ಟಲೇರಿದ್ದರು. 1950 ಜನವರಿ 30 ರಲ್ಲಿ ಹೈಕೋರ್ಟ್, ಸಂಘಟನೆಯ ಪರವಾಗಿ ತೀರ್ಪು ನೀಡಿತು.ಧಾರ್ಮಿಕ ಪದ್ಧತಿಗೆ ಅನುಗುಣವಾಗಿ ನೆಡೆಯುವ ಕಾರ್ಯ,ಅದು ಸಂವಿದಾನದತ್ತ ಹಕ್ಕು. ಅದನ್ನು ತಡೆಯಲು ಯಾರಿಗೂ ಅಧಿಕಾವಿಲ್ಲ ಎಂದು ತೀರ್ಪು ನೀಡಿತು.

1975 ರ ತುರ್ತು ಪರಿಸ್ಥಿತಿಯ ಕರಿನೆರಳು ಸಹ ಹಿಂದುಮಹಾಸಭಾ ಗಣೇಶಮೂರ್ತಿಯನ್ನು ಸಹ ತಟ್ಟದೆ ಬಿಟ್ಟಿರ್ಲಿಲ್ಲ. 

ಜಿಲ್ಲಾಡಳಿತ, ಮುಜರಾಯಿ ಇಲಾಖೆ ಸುಪರ್ಧಿಗೆ ಒಳಪಟ್ಟಿರುವ, ಭೀಮೇಶ್ವರ ದೇವಸ್ಥಾನದಲ್ಲಿ, ಹಿಂದುಮಹಾ ಸಂಘಟನಾ ಮಂಡಳಿಗೆ, ಗಣೇಶಮೂರ್ತಿ ಪ್ರತಿಷ್ಠಾಪಿಸಲು ಅವಕಾಶ ನೀಡ್ಲಿಲ್ಲ. ಹೀಗಾಗಿ ಸಂಘಟನೆ ಮುಖಂಡರು ಹಬ್ಬದ ಮಾರನೆ ದಿನ ಗಣೇಶನನ್ನು ಪ್ರತಿಷ್ಟಾಪಿಸಿದ್ದು ಕೂಡ ಇಲ್ಲಿ ವಿಶೇಷವೇ.

hindu mahasabha ganapati
hindu mahasabha ganapati

1976 ರಲ್ಲಿ ಸಹ ಗಣೇಶ ಮೂರ್ತಿ ಕೂರಿಸಲು ಅವಕಾಶ ನೀಡದ ಸಂದರ್ಭದಲ್ಲಿ ಹಬ್ಬದ ಮಾರನೇ ದಿನ ಗಣೇಶನನ್ನು ಕೂರಿಸಲಾಯಿತು. 1976 ರಲ್ಲಿ ನಡೆದ ಗಲಾಟೆಯಿಂದ ಮತ್ತೆ ಗಣೇಶ ಮೂರ್ತಿ ಕೋಟೆ ಪೊಲೀಸ್ ಠಾಣೆಗೆ ಕರೆತರಲಾಯಿತು.

ಈ ಸಂದರ್ಭದಲ್ಲಿ ಪೊಲೀಸರೇ ಗಣೇಶ ಮೂರ್ತಿಯನ್ನು ವಿಸರ್ಜಿಸಿದರು.

ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಆದ ಅನಾಹುತ, ಜೀವಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಗಮನಿಸಿ ಹಿಂದು ಸಂಘಟನೆ ಮಂಡಳಿಯವರು 7 ವರ್ಷಗಳ ಕಾಲ ವಿಸರ್ಜನಾ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ರು, ಬೀಮೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ತುಂಗಾ ನದಿಗೆ ಗಣಪನನ್ನು ಸರಳವಾಗಿ ವಿಸರ್ಜನೆ ಮಾಡುತ್ತಿದ್ರು

hindu mahasabha ganapati
hindu mahasabha ganapati

2009 ರಲ್ಲಿ ನಡೆದ ಸಣ್ಣಪುಟ್ಟ ಗಲಾಟೆ ಹೊರತು ಪಡಿಸಿದ್ರೆ ಶಿವಮೊಗ್ಗ ನಗರದಲ್ಲಿ ಮತ್ತಿನ್ಯಾವತ್ತು ಹೆಚ್ ಎಂ.ಎಸ್ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ದೊಂಬಿ ಗಲಾಟೆಗಳಾದ ಉದಾಹರಣೆಗಳಿಲ್ಲ. ಇದೀಗ ಪ್ರತಿವರ್ಷವೂ ಸಹ ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆಯನ್ನ ಶಿವಮೊಗ್ಗದ ಹಬ್ಬದಂತೆ ಸಂಭ್ರಮಿಸಲಾಗುತ್ತಿದೆ.  

hindu mahasabha ganapati
hindu mahasabha ganapati

Shimoga court | ರೇಪ್‌ ಕೇಸ್‌ ಸಾಬೀತು | 31 ವರ್ಷದ ವ್ಯಕ್ತಿಗೆ 14 ವರ್ಷ ಶಿಕ್ಷೆ | ಶಿವಮೊಗ್ಗ ಕೋರ್ಟ್‌ ಮಹತ್ವದ ತೀರ್ಪು

shimoga hindu mahasaba Ganapati | ಗಣೇಶಪ್ಪರ ಮನೆಯಿಂದ ಬಂದ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ | ಏನಿದೆ ಈ ಸಲ ವಿಶೇಷ | ವಿಸರ್ಜನೆ ಯಾವಾಗ?

Tunga nagara police station | ಊರುಗಡೂರು ಬಳಿ ವ್ಯಕ್ತಿಗೆ ಚಾಕು ಇರಿತ | ಬೈಕ್‌ನಲ್ಲಿ ಬಂದವರಿಂದ ದುಷ್ಕೃತ್ಯ? | ನಡೆದಿದ್ದೇನು?

hindu mahasabha ganapati

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ 

Thirthahalli court  | ಶೂಟ್‌ ಮಾಡ್ಬೇಕಾ ಎಂದು ಕುತ್ತಿಗೆಗೆ ಗುಂಡು ಹಾರಿಸಿದ ಕೇಸ್‌ ಎಂತಾಯ್ತು ಗೊತ್ತಾ? |ತೀರ್ಥಹಳ್ಳಿ ಕೋರ್ಟ್‌ ತೀರ್ಪು

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ https://chat.whatsapp.com/FxYXrxP9Vbq6Xd5jML5sQN

TODAY ವಾಟ್ಸ್ಯಾಪ್​ ಚಾನಲ್​ ಫಾಲೋ ಮಾಡಿ https://whatsapp.com/channel/0029Va9I91s3LdQVrdq7yl1h

ಗೂಗಲ್ ನ್ಯೂಸ್ ಜಸ್ಟ್ ಫಾಲೋಕೊಡಿ https://news.google.com/publications/CAAqBwgKMLWipQwwx5q0BA?ceid=IN:en&oc=3‌

hindu mahasabha ganapati

TAGGED:hindu mahasabha ganapati
Share This Article
Facebook Whatsapp Whatsapp Telegram Threads Copy Link
Previous Article Shivamogga weekly express | ತಾಯಿಯನ್ನ ಹೊರಹಾಕಿದ ಮಗ | ಬೈಕ್‌ ಡಿಕ್ಕಿ, ಕಾರು ಪಲ್ಟಿ | ಶವಸಂಸ್ಕಾರದ ವೇಳೆ ಆಸ್ತಿ ಗಲಾಟೆ | ಈ ವಾರದ ಇನ್ನಷ್ಟು ಸುದ್ದಿಗಳು
Next Article ಹಿಂದೂ ಮಹಾಸಭಾ ಗಣಪತಿ | ಶಿವಪ್ಪನಾಯಕ ವೃತ್ತದ ಬಳಿ ನಿರ್ಮಿಸಲಾಗುವ ಈ ಸಲದ ಕಲಾಕೃತಿ ವಿಶೇಷವೇನು?
Leave a Comment

Leave a Reply Cancel reply

Your email address will not be published. Required fields are marked *

You Might Also Like

ಬೆಂಗಳೂರು ರಾಮೇಶ್ವರಂ ಕಫೆ ಸ್ಫೋಟ ಕೇಸ್‌ ಆರೋಪಿ ಮುಸಾವೀರ್‌ ನಾಳೆ ತೀರ್ಥಹಳ್ಳಿ ಕೋರ್ಟ್‌ಗೆ ಹಾಜರ್

By 13

ಬೊಮ್ಮನಕಟ್ಟೆಯಲ್ಲಿ ಶೆಟ್ಟಿ ಕೊಲೆ! ರಾಜಿ ಮಾಡ್ಕೊಂಡವರು ಕೊಚ್ಚಿ ಕೊಂದರೆ? ಈ ನಗರದಲ್ಲಿ ಏನಾಗುತ್ತಿದೆ?

By 13

ಶಿವಮೊಗ್ಗ ಕೇಂದ್ರ ಕಾರಾಗೃಹದ ಗಲಾಟೆ ಕೇಸ್‌ | ಉಡುಪಿ, ಮಂಗಳೂರು, ಶಿವಮೊಗ್ಗದ 21 ಮಂದಿ ಕೈದಿಗಳ ವಿರುದ್ಧ ದೂರು | FIR ನಲ್ಲಿ ಏನಿದೆ?

By 13

BREKING | ಪುರದಾಳ್ ಸುತ್ತಮುತ್ತ ಉಪಟಳ ನೀಡುತ್ತಿದ್ದ ಕಾಡಾನೆ ಸಾವು?

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up