KARNATAKA NEWS/ ONLINE / Malenadu today/ SHIVAMOGGA / Apr 22, 2023 ಶಿವಮೊಗ್ಗ/ ಪಕ್ಷಾಂತರಿಗಳು ಅಧಿಕಾರಕ್ಕಾಗಿ ಬಿಜೆಪಿಗೆ ಬರುತ್ತಾರೆ. ಪಕ್ಷಾಂತರ ರಾಜಕಾರಣವನ್ನು ನಾನು ಒಪ್ಪುವುದಿಲ್ಲ. ನಾನು ಮುಸ್ಲಿಂ ಹಾಗು ಕ್ರಿಶ್ವಿಯನ್ ವಿರೋದಿಯಲ್ಲ. ನನಗೆ ಟಿಕೇಟ್ ಸಿಗದಿದ್ದಾಗ ಬಹಳಷ್ಟು ಮುಸ್ಲಿಂ ಮಹಿಳೆಯರು ಮನೆಗೆ ಬಂದು ಕಣ್ಣೀರು ಹಾಕಿದ್ದಾರೆ. ಎಂದು ಈಶ್ವರಪ್ಪನವರು ಹೇಳಿದ್ದಾರೆ.
ಶಿವಮೊಗ್ಗ ಪ್ರೆಸ್ಟ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ ಕೆ.ಎಸ್.ಈಶ್ವರಪ್ಪನವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ಧಾರೆ. ಇದರ ವಿಡಿಯೋಗಳು ಇಲ್ಲಿದೆ ನೋಡಿ