KARNATAKA NEWS/ ONLINE / Malenadu today/ May 11, 2023 GOOGLE NEWS / SHIVAMOGGA NEWS
ಸಾಗರ/ ಶಿವಮೊಗ್ಗ ಇಲ್ಲಿನ ತಾಳಗುಪ್ಪದ ಬಳಿಯಲ್ಲಿ ಕಾರೊಂದು ಪಲ್ಟಿಯಾಗಿದೆ. ಚಿಕ್ಕಮಗಳೂರು ರಿಜಿಸ್ಟ್ರೇಷನ್ ಹೊಂದಿರುವ ಕೆಂಪು ಬಣ್ಣದ ಕಾರು ಹೈವೆ ಬದಿಯಲ್ಲಿ ಪಲ್ಟಿಯಾಗಿ ಧರೆಯ ಬೇಲಿಗೆ ವಾಲಿ ನಿಂತಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ. ಸ್ತಳಕ್ಕೆ ತೆರಳಿರುವ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಮತ ಹಾಕಲು ಬರುವಾಗ ಕಾರು ಅಪಘಾತ
ಇನ್ನೂ ನಿನ್ನೆ ಮತಹಾಕಲು ಎಂದು ಬೆಂಗಳೂರಿನಿಂದ ಸಾಗರ ತಾಲ್ಲೂಕಿಗೆ ಬರುತ್ತಿದ್ದವರು ಅಪಘಾತದದಲ್ಲಿ ಗಾಯಗೊಂಡಿದ್ದಾರೆ. ಚೆನ್ನಗಿರಿಯಲ್ಲಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟೊಯೊಟಾ ಕಾರು ಪಲ್ಟಿಯಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
Read/ Bhadravati/ ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್
Read/ Kichcha Sudeepa/ ನಟ ಸುದೀಪ್ಗೆ ಬೆದಕಿಗೆ ಹಾಕಿದ್ದ ಆಪ್ತ ಡೈರಕ್ಟರ್ ಬಂಧನ! ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?
Malenadutoday.com Social media