Friday, 11 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಫೆಬ್ರವರಿ 10 ರಂದು ರಾಜ್ಯಾದ್ಯಂತ ರೈತರ ಹೋರಾಟ | ಕಾರಣವೇನು

131
Last updated: February 8, 2025 9:23 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 8, 2025 ‌

ಶಿವಮೊಗ್ಗ | ಕೃಷಿ ವಿರೋಧಿ  ಕಾಯ್ದೆಯನ್ನು ವಾಪಸ್ಸು ಪಡೆಯದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯಸಂಘ ಹಾಗೂ ಹಸಿರು ಸೇನೆ, ಸಂಯುಕ್ತ ಕರ್ನಾಟಕ ಹೋರಾಟ ವತಿಯಿಂದ ಫೆಬ್ರವರಿ 10 ರಂದು ಬೆಳಿಗ್ಗೆ 11.00 ಗಂಟೆಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಹಾಗೂ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಸಂಘದ ಅಧ್ಯಕ್ಷ ಹೆಚ್ ಅರ್ ಬಸವರಾಜಪ್ಪ ತಿಳಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪನಿಗಳ ಪರವಾದ ರೈತರ ವಿರೋಧಿಯಾದ 3 ಕೃಷಿ ಕಾಯ್ದೆಗಳನ್ನ ತಂದಿತ್ತು. ಈ ಕಾಯ್ದೆಗಳು, ಎಂ.ಎಸ್.ಪಿ ಯನ್ನು ಕಾನೂನಾತ್ಮಕವಾಗಿ ಜಾರಿ ಮಾಡುವುದು, ವಿದ್ಯುತ್ ಖಾಸಗೀಕರಣ ಮಾಡಬಾರದೆಂದು ಇನ್ನೂ ಹಲವಾರು ಸಮಸ್ಯೆಗಳನ್ನು ಪರಿಹರಿಸುವಂತೆ ಎಲ್ಲಾ ರೈತರು ದೆಹಲಿಯಲ್ಲಿ ಹೋರಾಟ ನಡೆಸಿದರು. ಈ ಹೋರಾಟದಲ್ಲಿ 700ಕ್ಕೂ ಹೆಚ್ಚು ಜನ ರೈತರು ಪ್ರಾಣ ತ್ಯಾಗ ಮಾಡಿದರು. ವಿರೋಧ ಪಕ್ಷದಲ್ಲಿದ್ದ ನಿಮ್ಮ ಕಾಂಗ್ರೇಸ್ ಪಕ್ಷವೂ ಸಹ ಚಳುವಳಿಯಲ್ಲಿ ಭಾಗವಹಿಸಿತ್ತು. ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮಣಿದು ರೈತ ವಿರೋಧಿ 3ಕೃಷಿ ಕಾಯ್ದೆಗಳನ್ನು ವಾಪಾಸ್ಸು ಪಡೆದು ಎಂ.ಎಸ್.ಪಿ ಯನ್ನು ಕಾನೂನಾತ್ಮಕವಾಗಿ ಜಾರಿಗೊಳಿಸುವುದಾಗಿ, ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲವೆಂದು ಲಿಖಿತ ಭರವಸೆ ಕೊಟ್ಟ ಪರಿಣಾಮ ಚಳುವಳಿಯನ್ನ ಹಿಂದೆ ತೆಗೆದುಕೊಳ್ಳಲಾಯಿತು.

car decor

ಈ ಹಿಂದೆ ಕಾಂಗ್ರೆಸ್ ಸರ್ಕಾರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ 3ಕೃಷಿ ಕಾಯ್ದೆಗಳನ್ನು ವಾಪಾಸ್ಸು ಪಡೆಯುವುದಾಗಿ, ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲವೆಂದು, ಪ್ರಕಟಣೆ ಮಾಡಿದ್ದರು. ಹಾಗೆಯೇ ಬೆಂಗಳೂರಿನ ಗಾಂಧಿಭವನದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಭೆ ಕರೆದು ಎಲ್ಲಾ ಪಕ್ಷದವರಿಗೆ ಆಹ್ವಾನ ನೀಡಿತ್ತು. ಈ ಸಭೆಗೆ ತಮ್ಮ ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ರವರು ಭಾಗವಹಿಸಿ ನಮ್ಮ ಪ್ರಣಾಳಿಕೆಯನ್ನು ಸಂಪೂರ್ಣ ಒಪ್ಪಿ ಲಿಖಿತ ಭರವಸೆ ಕೊಟ್ಟಿದ್ದರು. ಆದರೆ ಡಿಕೆಶಿವಕುಮಾರ್‌ ಹಾಗೂ ಸಿದ್ದರಾಮಯ್ಯರವರು ನುಡಿದಂತೆ ನಡೆದಿದ್ದೇವೆ ಎಂದು ಬಾಯಲ್ಲಿ ಮಾತ್ರ ಹೇಳುತ್ತಾರೆ. ಆದರೆ ಅವರು ಇದುವರೆಗೂ ಈ ಕೃಷಿ ಕಾಯ್ದೆಯನ್ನು ವಾಪಾಸ್‌ ತೆಗೆದುಕೊಳ್ಳುವ ಯಾವ ಕೆಲಸವನ್ನೂ ಮಾಡಿಲ್ಲ ಎಂದು ಆರೋಪಿಸಿದರು.

ಈಗಾಗಲೇ ನಾವು ಮುಖ್ಯಮಂತ್ರಿಗಳಿಗೆ ತುರ್ತು ಬಹಿರಂಗ ಪತ್ರವನ್ನು ಸಹ ಕೊಟ್ಟಿದ್ದೇವೆ. ಆದರೆ ಇಲ್ಲಿಯವರೆಗೂ ಅವರಿಂದ ಯಾವುದೇ ಪ್ರತಿಕ್ರಿಯೆಬಾರದೇ ಇರುವುದರಿಂದ ತಮ್ಮ ಸರ್ಕಾರದ ವಿರುದ್ಧ ಚಳುವಳಿಯನ್ನು ಹಮ್ಮಿಕೊಂಡಿದ್ದೇವೆ. ಈ ಪ್ರತಿಭಟನೆಗೆ ರೈತರು, ಕೃಷಿ ಕೂಲಿಕಾರ್ಮಿಕರು, ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಈ ಮೂಲಕ ಕೋರುತ್ತೇವೆ ಎಂದರು.

SUMMARY | On February 10, at 11.00 am, a massive protest will be held at all district and taluk headquarters across the state and in the premises of the deputy commissioner’s office in the city. Association President H.R. Basavarajappa said.

KEYWORDS |  protest,  deputy commissioner’s office,  Basavarajappa,  formers,

malenadutoday add
Share This Article
Facebook Whatsapp Whatsapp Telegram Threads Copy Link
Previous Article ಪ್ಯಾರಾಚೂಟ್‌ ಯಡವಟ್ಟು | ಶಿವಮೊಗ್ಗದ ಏರ್‌ಫೋರ್ಸ್‌ ಅಧಿಕಾರಿ ಸಾವು
Next Article ಫೆ.9 ಶ್ರೀ ಮಧ್ವಾದಿರಾಜರ 545 ನೇ ಜಯಂತೋತ್ಸವ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಗಾರ್ಡನ್​ ಏರಿಯಾ 2 ಕ್ರಾಸ್​ ನ ಕನ್ಸರವೆನ್ಸಿ ಒಳಚರಂಡಿಯಲ್ಲಿ ವ್ಯಕ್ತಿ ಶವ ಪತ್ತೆ

By 13
SHIVAMOGGA NEWS TODAY

ಸಿಗಂದೂರು ದೇವಿ ದರ್ಶನಕ್ಕೆ ಬಂದು ಸೇತುವೆ ನೋಡಿ ಥ್ರೀಲ್‌ ಆದ ನಟ | ಹೇಳಿದ್ದೇನು 

By 131
by vijayendra ಬಿ ವೈ ವಿಜಯೇಂದ್ರ
SHIVAMOGGA NEWS TODAYPOLITICS

by vijayendra ಜುಲೈ 08, ಸಿ ಎಂ ಸಿದರಾಮಯ್ಯ ಆಡಳಿತದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾರೆ: ಬಿ.ವೈ. ವಿಜಯೇಂದ್ರ ಆರೋಪ

By Prathapa thirthahalli

ಗಾಂಧಿಬಜಾರ್‌ನಲ್ಲಿರುವ ಅಂಗಡಿಯೊಂದರಲ್ಲಿ ಅಗ್ನಿ ಆಕಸ್ಮಿಕ |

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up