Tuesday, 17 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಫೆಬ್ರವರಿ 21ರಂದು ಭದ್ರಾವತಿಯಲ್ಲಿ ರೈತರ ಬೃಹತ್‌ ಪ್ರತಿಭಟನೆ | ಕಾರಣವೇನು

131
Last updated: February 19, 2025 9:39 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 19, 2025

ಶಿವಮೊಗ್ಗ | ರೈತ ವಿರುದ್ಧ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬಗರ್ ಹುಕುಂ ಸಾಗುವಳಿ ಮತ್ತು ಶರಾವತಿ ಮುಳುಗಡೆ ರೈತರ ಹಿತಾರಕ್ಷಣಾ ಸಮಿತಿ ವತಿಯಿಂದ ಫೆಬ್ರವರಿ 21 ರಂದು ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡ ಹೆಚ್‌ ಆರ್ ಬಸವರಾಜಪ್ಪ ತಿಳಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇಂದು ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು  ಭದ್ರಾವತಿ ತಾಲೂಕು ಹಾಗೂ ಶಿವಮೊಗ್ಗ ವಿಧಾನಸಭಾ ವ್ಯಾಪ್ತಿಯಲ್ಲಿ ಬಗರ್‌ ಹುಕುಂ ಸಾಗುವಳಿ ರೈತರು ಮತ್ತು ಶರಾವತಿ ಮುಳಗಡೆಯಿಂದ ಸ್ಥಳಾಂತರಗೊಂಡ ಸಂತ್ರಸ್ಥ ರೈತರಿಗೆ ಈ ಹಿಂದೆ  ಬಗರ್ ಹುಕುಂ ಸಮಿತಿ ಸಾಗುವಳಿ ಮುಂಜೂರಾತಿ ಪತ್ರ ಕೊಟ್ಟಿತ್ತು. ಹಾಗಾಗಿ ಈ ಪ್ರದೇಶದ ರೈತರೆಲ್ಲರು ಆ ಭೂಮಿಯಲ್ಲಿ ಕಳೆದ  60-70 ವರ್ಷದಿಂದ  ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಅಷ್ಟೇ ಅಲ್ಲದೆ  ಕಂದಾಯ ಇಲಾಖೆಯಿಂದ ಪಹಣಿ ಹಾಗೂ ಮುಟೇಷನ್ ದಾಖಲಾತಿಗಳನ್ನು ಕೊಡುವಾಗ ಬಗರ್ ಹುಕುಂ ಸಮಿತಿಯಲ್ಲಿ ಅರಣ್ಯ ಅಧಿಕಾರಿಗಳ ಒಪ್ಪಿಗೆ ಮೇರೆಗೆ ದಾಖಲಾತಿಗಳನ್ನು ನೀಡಿರುತ್ತಾರೆ. ಆದರೆ, ಹಲವು ವರ್ಷಗಳ ನಂತರ ಈಗ ಆ ಜಮೀನು ಅರಣ್ಯ ಇಲಾಖೆಗೆ ಸೇರಿದ್ದು ಎಂದು ಇಲಾಖೆಯ ಅಧಿಕಾರಿಗಳು ಪಹಣಿಯಲ್ಲಿ ತಿದ್ದುಪಡಿ ಮಾಡಿದ್ದಾರೆ.  ಅಷ್ಟೇ ಅಲ್ಲದೆ  ಜೆ.ಸಿ.ಬಿ. ಯಂತ್ರಗಳ ಮೂಲಕ ಬಗರ್ ಹುಕುಂ ಸಾಗುವಳಿದರರ ಜಮೀನುಗಳಲ್ಲಿರುವ ಅಡಿಕೆ ಮರಗಳನ್ನು ಕಿತ್ತೆಸೆದು ದೌರ್ಜನ್ಯ ಎಸಗುತ್ತಿದ್ದಾರೆ.  ರೈತರ ಜಮೀನಿನಲ್ಲಿ ಕಾಲುವೆಗಳನ್ನು ನಿರ್ಮಿಸಿ  ರೈತರನ್ನು ಒಕ್ಕಲೆಬ್ಬಿಸುವಾಗ  ರೈತರು ಅಧಿಕಾರಿಗಳನ್ನು ಪ್ರಶ್ನಿಸಲು  ಹೊದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಶ್ರೀಗಂಧದಮರ, ಬೀಟೆ ಮತ್ತು ಸಾಗುವಾನಿ ಇತರೆ ಬೆಲೆ ಬಾಳುವ ಮರಗಳನ್ನು ಕಡಿದು ಕಾಡನ್ನು ನಾಶ ಮಾಡಿದ್ದೀರಿ ಎಂದು ಕೆಲವು ರೈತರ ಮೇಲೆ ಸುಳ್ಳು ಮೊಕದ್ದಮೆ. ದಾವೆ ಹೂಡುವುದಾಗಿ ಸೂಚನಾ ಪತ್ರಗಳನ್ನು ಕೊಟ್ಟಿರುತ್ತಾರೆ.  ಮತ್ತು ಕಂದಾಯ ಇಲಾಖೆಯವರೂ ಸಹ ಇದೆ ರೀತಿ ಸೂಚನಾ ಪತ್ರಗಳನ್ನು ಕೊಟ್ಟಿರುತ್ತಾರೆ.  ಈ ರೀತಿ ದೌರ್ಜನ್ಯ ಎಸಗುತ್ತಿರುವ ರೈತ ವಿರೋದಿ ನೀತಿಯನ್ನು ಖಂಡಿಸಿ ರೈತರ ಬೃಹತ್ ಪ್ರತಿಭಟನೆಯನ್ನು ಫೆಬ್ರವರಿ 21 ರಂದು ಬೆಳಿಗ್ಗೆ 10 ಗಂಟೆಗೆ ಭದ್ರಾವತಿ ರಂಗಪ್ಪ ಸರ್ಕಲ್‌ನಿಂದ ತಹಿಶೀಲ್ದಾರರ  ಕಚೇರಿ ಮತ್ತು ಅರಣ್ಯ ಸಂರಕ್ಷಣಾ ಅಧಿಕಾರಿಗಳ ಕಚೇರಿವರೆಗೆ ಪಾದಾಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ.  ಈ ಪ್ರತಿಭಟನೆಗೆ ಬಗ‌ರ್ ಹುಕುಂ ಸಾಗುವಳಿ ರೈತರು, ಶರಾವತಿ ಮುಳುಗಡೆ ಸಂತ್ರಸ್ಥ ಸ್ಥಳಾತರಗೊಂಡ ರೈತರು, ಅರಣ್ಯ ಹಕ್ಕು ಸಮಿತಿ ರೈತರು, ರಾಜ್ಯ ರೈತ ಸಂಘಟನೆಗಳು ಹಾಗೂ ಹಸಿರು ಸೇನೆ ರೈತ ಮುಖಂಡರುಗಳು, ಎಲ್ಲಾ ಸಹಕಾರಿ ಸಂಘಟನೆಗಳ ಸದಸ್ಯರು, ಹೆಚ್ಚಿನ ಸಂಖೆಯಲ್ಲಿ ಭಾಗವಹಿಸಿ ಎಂದರು.

car decor

SUMMARY | A massive protest will be held at Bhadravathi on February 21, said H R Basavarajappa, leader of the farmers’ union.

KEYWORDS | protest,  H R Basavarajappa, Bhadravathi,  February 21,

malenadutoday add
Share This Article
Facebook Whatsapp Whatsapp Telegram Threads Copy Link
Previous Article Dboss ದರ್ಶನ್‌ & ಸಿನಿಮಾ ಲೋಕದ ಇವತ್ತಿನ ಫಾಸ್ಟ್‌ 5 ಸುದ್ದಿ 
Next Article ಸೆಕೆಂಡ್‌ ಪಿಯುಸಿ ಪರೀಕ್ಷೆ ಮತ್ತು ಪವರ್‌ ಕಟ್‌ ಸುದ್ದಿ ಸೇರಿದಂತೆ ಶಿವಮೊಗ್ಗದ ಟಾಪ್‌ 5 ಚಟ್‌ ಪಟ್‌ ಸುದ್ದಿ 
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

SHIVAMOGGA NEWS TODAY

ಉಪನಯನಕ್ಕೆ ಹೋಗಿ ಬಂದವರಿಗೆ ಮನೆಯಲ್ಲಿತ್ತು ಶಾಕ್‌ | 15 ದಿನದಲ್ಲಿ ಸಿಕ್ಕಿಬಿದ್ದ ಅಪರಿಚಿತ 

By 131

ಸೂಡಾ ಸೈಟ್‌ ರದ್ದಾಗುತ್ತೆ ಎಂದು ಎಚ್ಚರಿಸಿದ ಅಧ್ಯಕ್ಷ ಹೆಚ್‌ ಎಸ್‌ ಸುಂದರೇಶ್!?‌ ಏಕೆ ಗೊತ್ತಾ

By 13

ನವೋದಯ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ರಜತ ಮಹೋತ್ಸವ ಕಾರ್ಯಕ್ರಮ

By 131
SHIVAMOGGA NEWS TODAY

ಹಿಂಬಾಗಿಲ ‍ಕ‍ಳ್ಳರಿಂದ ₹7.50 ಲಕ್ಷದ ಚಿನ್ನ ಕಳ್ಳತನ | ಗೆಳೆಯನಿಗೆ ಮನೆಗೆ ಹೋಗು ಎಂದಿದ್ದಕ್ಕೆ ಹಲ್ಲೆ | ಮಗು ತನ್ನದಲ್ಲವೆಂದು ಗಂಡನ ಟಾರ್ಚರ್‌| ಇನ್ನಷ್ಟು ಸುದ್ದಿಗಳು

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up