Friday, 11 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಬಿ ಖಾತೆ ಕೊಡಲು ಮಹಾನಗರ ಪಾಲಿಕೆ ರೆಡಿ! ಏನೆಲ್ಲಾ ಮಾಡಬೇಕು? ಯಾವೆಲ್ಲಾ ದಾಖಲೆ ಬೇಕು? ಈ ಸ್ಟೋರಿ ಓದಿ

131
Last updated: February 20, 2025 9:17 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ

ಶಿವಮೊಗ್ಗ |  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2024 ಸೆಪ್ಟಂಬರ್‌ ವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಎ ಮತ್ತು ಬಿ-ಖಾತೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನಲೆ ಆಸ್ತಿ ಮಾಲಿಕರು ಪಾಲಿಕೆ ಕಚೇರಿಯನ್ನು ಸಂಪರ್ಕಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿಯೂ ಇ – ಖಾತಾ ಹಾಗೂ ಬಿ ಖಾತಾ  ಹಂಚುವುದರ ಬಗ್ಗೆ ಸಾಗಷ್ಟು ಗೊಂದಲಗಳಿದ್ದವು. ಹಾಗೆಯೇ ಇದರ ಸಲುವಾಗಿ ಸಾರ್ವಜಕರಿಂದ ಅನೇಕ ಅರೋಪಗಳು ಕೇಳಿ ಬರುತ್ತಿದ್ದವು.  

car decor

ಈ ನಡುವೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎ – ಖಾತಾ ಹಾಗೂ ಬಿ – ಖಾತಾ ಪಡೆಯುವ  ಕುರಿತಂತೆ, ಜಿಲ್ಲಾಧಿಕಾರಿ ಡಾ. ಗುರುದತ್ ಹೆಗಡೆ ಅವರು ಫೆಬ್ರವರಿ 18 ರಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದರು.

ಅದರ ಬೆನ್ನಲ್ಲೇ ಇದೀಗ ಮಹಾನಗರ ಪಾಲಿಕೆ 2024 ಸೆಪ್ಟಂಬರ್‌ ವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಎ ಮತ್ತು ಬಿ-ಖಾತೆ ನೀಡಲು ಮುಂದಾಗಿದೆ. ಹಾಗೆಯೇ  ಅದಕ್ಕೆ ಬೇಕಾದ ಸೂಕ್ತ ದಾಖಲೆಗಳನ್ನು ನೀಡುವಂತೆ ಜಾಗದ ಮಾಲೀಕರಿಗೆ ಸೂಚನೆ ನೀಡಿದೆ. 

ದಾಖಲೆಗಳು ಏನೇನು ಬೇಕು

ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು

ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ.

ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.

ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವಂತೆ ಪಾಲಿಕೆ ತಿಳಿಸಿದೆ.

ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ಸೆಪ್ಟೆಂಬರ್‌ 2024 ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು,

ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ, ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು.

ಖಾತಾ ಪಡೆಯಲು ಲಾಸ್ಟ್‌ ಡೇಟ್‌ ಯಾವಾಗ

ಮಹನಗರ ಪಾಲಿಕೆ ಈ ಮಾಹಿತಿ ಹೊರಡಿಸಿದ ದಿನಾಂಕದಿಂದ  ಅಂದರೆ ಇಂದಿನಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ.

SUMMARY | A and B-accounts have been provided to sites/buildings constructed in unauthorised layouts within the mcc limits till September 2024.

KEYWORDS | buildings, A and B accounts,  unauthorised,  

malenadutoday add
Share This Article
Facebook Whatsapp Whatsapp Telegram Threads Copy Link
Previous Article ಫೆಬ್ರವರಿ 23 ದೇವರ ದಾಸಿಮಯ್ಯ ಸುವರ್ಣ ಮಹೋತ್ಸವ ಕಟ್ಟಡದ ಉದ್ಘಾಟನೆ
Next Article ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉತ್ತರಕನ್ನಡ, ಚಿಕ್ಕಮಗಳೂರು, ಎಷ್ಟಿದೆ ಅಡಕೆ ದರ | ಅಡಕೆ ಮಾರುಕಟ್ಟೆಯಲ್ಲಿ ಏನಾಗ್ತಿದೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ವಿದ್ಯಾರ್ಥಿನಿಯರಿಗೆ ಕಂಪ್ಯೂಟರ್‌ ಸೇರಿದಂತೆ ಸೂಕ್ತ ಸೌಲಭ್ಯ ಕಲ್ಪಿಸಿ | ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ 

By 131
Breaking Unveiling Shivamogga
SHIMOGA NEWS LIVESHIVAMOGGA NEWS TODAY

Breaking Unveiling Shivamogga/ಆಕೆ ಸೇರಿ ಮೂವರು ಅರೆಸ್ಟ್/ ವಾಟ್ಸಾಪ್​ ಮೆಸೇಜ್​ನಿಂದ ಜಸ್ಟ್​ ₹34 ಲಕ್ಷ ಗುಳುಂ!/ ನಾಟಾ ಆಕ

By ajjimane ganesh
power cut tomorrow
SHIVAMOGGA NEWS TODAY

power outage : ಮೇ 25 ರಂದು ವಿದ್ಯುತ್ ವ್ಯತ್ಯಯ

By Prathapa thirthahalli

ಕನ್ನಡವನ್ನು ಕಾಪಾಡು ಕನ್ನಡಿಗರಿಂದ ಎಂದು ಹೇಳುವ ಸನ್ನಿವೇಶ ಸೃಷ್ಠಿಯಾಗುತ್ತಿರುವುದು ದುರಂತ | ನೇಹಾ ಹೊಸಮನೆ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up