Wednesday, 20 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SAGARA

ಸಿಂಗಳೀಕ ಫಾರೆಸ್ಟ್‌ನಲ್ಲಿ ಹುಲಿಯ ಆರ್ಭಟ | ಬ್ಯಾಂಕ್‌ ಲಾಕರ್‌ನಿಂದಲೇ ಚಿನ್ನ ಮಾಯ | ಅವರನ್ನ ಬಿಟ್ಟು ಇವನನ್ನ ಹಿಡಿದ್ರಾ ಪೊಲೀಸ್!‌ | ಥರ ಥರ ಸುದ್ದಿ

13
Last updated: March 4, 2025 9:29 pm
13
Share
SHARE

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 4, 2025 ‌‌ ‌

ಸುದ್ದಿ 1 : ಚಂದ್ರಗುತ್ತಿ ಹಣ ಎಣಿಕೆ |  ಶಿವಮೊಗ್ಗದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸೊರಬ ತಾಲ್ಲೂಕು  ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಹಣ ಎಣಿಕೆ ಮುಗಿದಿದ್ದು, ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 35,07,240 ರೂಪಾಯಿ ಸಂಗ್ರಹವಾಗಿದೆ. ಕಳೆದ ಅಕ್ಟೋಬರ್‌ನಲ್ಲಿ ಕಾಣಿಕೆ ಹಣ 43,15,460 ರೂಪಾಯಿ ಸಂಗ್ರಹವಾಗಿತ್ತು. ಹುಂಡಿ ಹಣ ಎಣಿಕೆ ಹಿನ್ನೆಲೆಯಲ್ಲಿ ಸಿಸಿ ಕ್ಯಾಮಾರವೂ ಸೇರಿದಂತೆ ಅಗತ್ಯ ಭದ್ರತೆಯನ್ನು ಕೈಗೊಳ್ಳಲಾಗಿತ್ತು. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸುದ್ದಿ 2: ಇಸ್ಪೀಟ್‌ ಅಡ್ಡೆ ಮೇಲೆ ರೇಡ್‌, ತೋಟದಲ್ಲಿ ಕೆಲಸ ಮಾಡ್ತಿದ್ದವನನ್ನ ಹಿಡಿದ ಪೊಲೀಸ್‌ |  ಇಸ್ಪೀಟ್‌ ಅಡ್ಡೆ ಮೇಲೆ ರೇಡ್‌ ಮಾಡಿದ ಸಂದರ್ಭದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ಕರೆದೊಯ್ದು ಅರೆಸ್ಟ್‌ ಪ್ರಕ್ರಿಯೆ ಕೈಗೊಂಡ ಘಟನೆ ಹೊಳೆಹೊನ್ನೂರು ಪೊಲೀಸ್‌ ಠಾಣೆಯ ಲಿಮಿಟ್ಸ್‌ನಲ್ಲಿ ನಡೆದಿದೆ. ಈ ಬಗ್ಗೆ ಆಕ್ರೋಶಗೊಂಡ ಗ್ರಾಮಸ್ಥರು ತಮ್ಮ ಗ್ರಾಮದ ಯುವಕನನ್ನು ಕರೆದೊಯ್ದಿದ್ದಕ್ಕೆ ಠಾಣೆಗೆ ತೆರಳಿ ಆಕ್ಷೇಪ ವ್ಯಕ್ತಪಡಿಸಿದರಷ್ಟೆ ಅಲ್ಲದೆ ತಮ್ಮ ಗ್ರಾಮದ ಯುವಕನನ್ನು ಠಾಣೆಯಿಂದ ಬಿಡಿಸಿಕೊಂಡು ತೆರಳಿದರು. ಮೇಲಾಗಿ ಅಮಾಯಕನಿಗೆ ಪೊಲೀಸ್‌ ಕಿರುಕುಳ ನೀಡಿದ್ದಾರೆಂದು ಆರೋಪಿ ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಿದರು.

ಸುದ್ದಿ 3 : ಬ್ಯಾಂಕ್‌ ಲಾಕರ್‌ನಲ್ಲಿದ್ದ ಚಿನ್ನವೇ ಮಾಯ | ಬೆಂಗಳೂರು ಜಯನಗರ 8 ಬ್ಲ್ಯಾಕ್‌ನ ಬ್ಯಾಂಕ್‌ವೊಂದರಲ್ಲಿ ಲಾಕರ್‌ನಲ್ಲಿ ಸೇಫ್‌ ಆಗಿರಲಿ ಎಂದು ಇಟ್ಟಿದ್ದ ಸುಮಾರು 32 ಲಕ್ಷ ರೂಪಾಯಿ ಮೌಲ್ಯದ ಚಿನ್ನವೇ ಮಾಯವಾಗಿರುವ ಬಗ್ಗೆ ಗ್ರಾಹಕರೊಬ್ಬರು ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. ದೂರು ಕೊಟ್ಟಿರುವ ಅವರು ಈ ಬಗ್ಗೆ ಬ್ಯಾಂಕ್‌ ಮ್ಯಾನೇಜರ್‌ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಜೂನ್‌ನಲ್ಲಿ ಪರಿಶೀಲಿಸಿದ ಸಂದರ್ಭದಲ್ಲಿ ಲಾಕರ್‌ನಲ್ಲಿ ಚಿನ್ನ ಉಳಿದಿತ್ತು. ಆನಂತರ ಪರಿಶೀಲಿಸಿದಾಗ ಅದರಲ್ಲಿ ನಕಲಿ ಚಿನ್ನವಿರುವುದು ಗೊತ್ತಾಗಿದೆ. ಹೀಗಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. 

ಸುದ್ದಿ 4: ಸಿಂಗಳೀಕ ಅಭಯಾರಣ್ಯದಲ್ಲಿ ಹುಲಿ ಪ್ರತ್ಯಕ್ಷ : ಶರಾವತಿ ಸಿಂಗಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ವನ್ಯಜೀವಿಗಳಿಗಾಗಿ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಡು ಪ್ರಾಣಿಗಳಿಗೆ ಅನುಕೂಲವಾಗುತ್ತಿದೆ ಎಂಬುದಕ್ಕೆ ಸಾಕ್ಷಿ ಎಂಬಂತೆ ಹುಲಿಯೊಂದು ಇಲ್ಲಿನ ಅರಣ್ಯ ಇಲಾಖೆ ನಿರ್ಮಿಸಿರುವ ಕಟ್ಟೆಯಲ್ಲಿ ನೀರು ಕುಡಿದು ಮುಂದಕ್ಕೆ ಸಾಗಿದೆ. ಈ ದೃಶ್ಯ ಅರಣ್ಯ ಇಲಾಖೆ ಇಟ್ಟಿರುವ ಕ್ಯಾಮರಾದಲ್ಲಿ ರೆಕಾರ್ಡ್‌ ಆಗಿದೆ.  ವಿಶ್ವ ವನ್ಯಜೀವಿ ದಿನದ ಅಂಗವಾಗಿ ಶರಾವತಿ ಸಿಂಗಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಕುರಿತು ಮಾಹಿತಿ ನೀಡುವ ವೇಳೆ ಅಧಿಕಾರಿಗಳು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.  

m srikanth
Share This Article
Facebook Whatsapp Whatsapp Telegram Threads Copy Link
Previous Article ರಾಣೆಬೆನ್ನೂರಿನಲ್ಲಿ ಕದ್ದ ಚಿನ್ನ ದಾವಣಗೆರೆಯಲ್ಲಿ ಮುಚ್ಚಿಟ್ಟಿದ್ದ ಶಿವಮೊಗ್ಗ ವಿನೋಬನಗರ ಆರೋಪಿ ಅರೆಸ್ಟ್!‌
Next Article ಸಿದ್ದರಾಮಯ್ಯ ಮತ್ತು ನರೇಂದ್ರ ಮೋದಿ ಸರ್ಕಾರದ ಬಗ್ಗೆ ಕೋಡಿ ಮಠದ ಸ್ವಾಮೀಜಿಗಳ ಭವಿಷ್ಯ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news
STATE NEWSSAGARASHIVAMOGGA NEWS TODAY

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯ್ತು ಯುವಕನ ಮೃತದೇಹ ! ನಡೆದಿದ್ದೆನು?

By ajjimane ganesh

ಸಾಗರ ಕಾಡಾನೆಗಳ ಜೊತೆಗೆ ಹುಲಿರಾಯನ ಕಾಟ | ಜೋಗ ರಸ್ತೆಯಲ್ಲಿ ವಾಕ್‌ ಹೋಗುವವರಿಗೆ ಭಯ ಹುಟ್ಟಿಸಿದ ಚಿರತೆ

By 13
Talaguppa-Yeshvantpur train
SHIVAMOGGA NEWS TODAYSAGARA

Special Express Train : ಗುಡ್​ ನ್ಯೂಸ್​ : ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು !

By Prathapa thirthahalli

ಮದುವೆಯಾಗಿಲ್ಲವೆಂದು ನೇಣಿಗೆ ಶರಣಾದ 33 ವರ್ಷದ ಯುವಕ?

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up