SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 18, 2025
ಕಾವ್ಯ ಕೊಂ ಟಿ.ಎಸ್ ಯೋಗೀಶ್ ರವರು ಸಂಸ್ಕೃತದಲ್ಲಿ “ಭಾಸನ ಏಕಾಂಕ ನಾಟಕಗಳ ವಿಮರ್ಶಾತ್ಮಕ ಅಧ್ಯಯನ” ಎಂಬ ವಿಷಯದ ಕುರಿತು ಮಂಡಿಸಿದ ಪ್ರಭಂದಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಡ್ ಪದವಿ ನೀಡಿ ಗೌರವಿಸಿದೆ.
- Advertisement -
ಇವರಿಗೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಹಾಗೂ ಪ್ರಾಧ್ಯಾಪಕಿ ಡಾ. ಎಂ.ಎ. ಶೃತಿಕೀರ್ತೀ ರವರು ಈ ವಿಷಯದ ಕುರಿತಾಗಿ ಮಾರ್ಗದರ್ಶನ ನೀಡಿದ್ದರು.
ಶಿವಮೊಗ್ಗದ ಸಂಸ್ಕೃತ ಪಂಡಿತ ಸಿ.ರೇಣುಕಾರಾಧ್ಯ ರವರ ಪುತ್ರಿಯಾಗಿರುವ ಕಾವ್ಯರವರು ಜಗದ್ಗುರು ಗುರುಬಸವೇಶ್ವರ ಸಂಸ್ಕೃತ ಪಾಠಶಾಲೆ, ಶ್ರೀ ಬೆಕ್ಕಿನಕಲ್ಮಠದಲ್ಲಿ ಸಂಸ್ಕೃತ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
SUMMARY | The Kuvempu University has awarded him a doctorate degree for his work on the theme “Critical Study of Bhasa’s Solo Plays”.
KEYWORDS | Kuvempu University, doctorate, degree, shivamogga,
