ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋದ ಒಂದೇ ಕುಟುಂಬದ ನಾಲ್ವರು ಕಾಣೆ! ಏನಾಯ್ತು

Four family members went missing in Bhadra Canal near Arabilichi Camp

Shimoga | ಭದ್ರಾವತಿ ತಾಲ್ಲೂಕಿನ ಅರಬಿಳಚಿ ಕ್ಯಾಂಪ್ ವ್ಯಾಪ್ತಿಯ ಭದ್ರಾ ನಾಲೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಅನಾಹುತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. ನಾಲೆಯ ಬಳಿ ಬಟ್ಟೆ ತೊಳೆಯಲು ಹೋದವರು ಎಲ್ಲಿಯು ಕಾಣುತ್ತಿಲ್ಲ, ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದವರನ್ನು ನೀಲಾ ಬಾಯಿ (50), ಇವರ ಪುತ್ರ ರವಿ (23), ಪುತ್ರಿ ಶ್ವೇತಾ (24) ಹಾಗೂ ಅಳಿಯ ಪರಶುರಾಮ (28) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಶಾಕ್, ಕಡತಗಳ … Read more

ಸಂಸದರ ಗುಂಡು ಎಸೆತ, ಆರ್ಸಿಬಿಗೆ ಬೇಡವೇ ಬೆಂಗಳೂರು ಬ್ರ್ಯಾಂಡ್​ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಚಚಚಮಲೆನಾಡು ಟುಡೆ ಈ-ಪೇಪರ್ | 19 ಡಿಸೆಂಬರ್ 2025 | ಶಿವಮೊಗ್ಗ ಮತ್ತು ಮಲೆನಾಡಿನ ಇಂದಿನ ವಾರ್ತೆಗಳು Malenadu Today E-Paper 19 December 2025 | Latest News from Shivamogga and Malenadu

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಹೆಲ್ಮೆಟ್​ ಧರಿಸದೇ ಬಂದ ಯುವಕರಿಗೆ ಟ್ರಾಫಿಕ್​ ಪೊಲೀಸರಿಂದ ಹೆಲ್ಮೆಟ್​ ಗಿಫ್ಟ್​

Shivamogga Traffic Police Gift Free Helmets 

ಶಿವಮೊಗ್ಗ: ಸಾಮಾನ್ಯವಾಗಿ ಟ್ರಾಫಿಕ್ ಪೊಲೀಸರು ಎಂದರೆ ಕೇವಲ ದಂಡ ವಸೂಲಿ ಮಾಡುತ್ತಾರೆ ಅಥವಾ ಪ್ರಚಾರಕ್ಕಾಗಿ ಕೆಲಸ ಮಾಡುತ್ತಾರೆ ಎನ್ನುವ ಆರೋಪಗಳ ನಡುವೆ, ಶಿವಮೊಗ್ಗದ ಸಂಚಾರಿ ಪೊಲೀಸರು ಇಂದು ಅತ್ಯಂತ ಅರ್ಥಪೂರ್ಣ ಅಭಿಯಾನವೊಂದಕ್ಕೆ ಸಾಕ್ಷಿಯಾಗಿದ್ದಾರೆ. ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಕೇಂದ್ರ ಕಾರಾಗೃಹದ ಸಜಾ ಬಂಧಿ ಸಾವು  ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದ ಎ.ಎ ವೃತ್ತದಲ್ಲಿ ಹೆಲ್ಮೆಟ್ ಧರಿಸದೆ ಬಂದ ವಾಹನ ಸವಾರರನ್ನು ತಡೆದು, ಅವರಿಗೆ ದಂಡ ಹಾಕುವ ಬದಲು … Read more

ರಾಮನ ಹೆಸರಲ್ಲಿ ರಾಜಕೀಯ ಬೇಡ,ಆಯನೂರು ಮಂಜುನಾಥ್​ ಹೀಗಂದಿದ್ಯಾಕೆ

Ayanur Manjunath Protests Against G Ram G Scheme 

ಶಿವಮೊಗ್ಗ : ಕೇಂದ್ರ ಸರ್ಕಾರ  ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (MNREGA) ಯೋಜನೆಯನ್ನು ರದ್ದುಪಡಿಸಿ, ಅದರ ಬದಲಾಗಿ ವಿಬಿ-ಜಿ ರಾಮ್ ಜಿ ಎನ್ನುವ ಹೊಸ ಮಸೂದೆಯನ್ನು ಜಾರಿಗೆ ತಂದಿರುವುದಕ್ಕೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸು ಕೇಂದ್ರ ಸರ್ಕಾರವು ಈ ಮಸೂದೆಗೆ ಧಾರ್ಮಿಕ ಲೇಪನ … Read more

ಜಿಲ್ಲಾ ಕಾಂಗ್ರೆಸ್​ನಿಂದ ಜಿಲ್ಲೆಯಲ್ಲಿ ಒಂದು ದಿನ ಉಪವಾಸ ಸತ್ಯಾಗ್ರಹ, ಕಾರಣವೇನು

Shivamogga District Congress Hunger Strike 

ಶಿವಮೊಗ್ಗ : ಕೇಂದ್ರ ಸರ್ಕಾರವು ಈ ಹಿಂದೆ ಚಾಲ್ತಿಯಲ್ಲಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (MGNREGA) ಯೋಜನೆಯನ್ನು ರದ್ದುಪಡಿಸಿ, ಅದರ ಬದಲಾಗಿ ಜಿ ರಾಮ್ ಜಿ ಎನ್ನುವ ಹೊಸ ಯೋಜನೆಯನ್ನು ಜಾರಿಗೆ ತಂದಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಕೇಂದ್ರ ಕಾರಾಗೃಹದ ಸಜಾ ಬಂಧಿ ಸಾವು  Shivamogga District Congress ಈ ಕುರಿತು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ … Read more

ಕ್ಯಾಂಟೀನ್ ಮೇನೇಜರ್ ಹುದ್ದೆಗೆ ಅರ್ಜಿ ಆಹ್ವಾನ

Canteen Manager Recruitment SBI Recruitment 2026 HAL Recruitment Guest Teacher Jobs  Guest Teacher Jobs arnataka Grameena Bank Recruitment 2025SBI Recruitment job news Assistant Technical Manager contract jobs Shivamogga Job in Shivamogga (ATMA Project) | Apply by July 21, 2025

ಶಿವಮೊಗ್ಗ : ಮಿಲಿಟರಿ ಕ್ಯಾಂಟೀನ್ ಮತ್ತು ಲೆಕ್ಕಪತ್ರಗಳ ಅನುಭವವುಳ್ಳ 64 ವರ್ಷ ವಯಸ್ಸಿನೊಳಗಿನ ನಿವೃತ್ತ ರಕ್ಷಣಾ ಅಧಿಕಾರಿ (ಡಿಫೆನ್ಸ್ ಆಫೀರ‍್ಸ್) ಗಳಿಂದ ಒಪ್ಪಂದದ ಮೇರೆಗೆ ವಿರಾಜಪೇಟೆ ಮತ್ತು ಕೋಲಾರ ಈ ಸ್ಥಳಗಳಲ್ಲಿ ಕ್ಯಾಂಟೀನ್ ಮೇನೇಜರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನ್ಯಾಮತಿಯಲ್ಲಿ ಅಡ್ಡಗಟ್ಟಿ ಸುಲಿಗೆ! ದಾವಣಗೆರೆ ಪೊಲೀಸರಿಂದ ಶಿವಮೊಗ್ಗದ ಇಬ್ಬರು ಅರೆಸ್ಟ್! Canteen Manager Recruitment ನಿಗದಿತ ಅರ್ಹತೆಗಳನ್ನು ಹೊಂದಿರುವ ಆಸಕ್ತರು ಜನವರಿ 20 ರೊಳಗಾಗಿ ತಮ್ಮ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು … Read more

ಪ್ರಭಾಸ್-ಸಂದೀಪ್ ರೆಡ್ಡಿ ವಂಗಾ ಕಾಂಬಿನೇಶನ್‌ನ ಸ್ಪಿರಿಟ್ ರಿಲೀಸ್ ಡೇಟ್ ಫಿಕ್ಸ್ 

Spirit Movie

ಅರ್ಜುನ್ ರೆಡ್ಡಿ ಅನಿಮಲ್ ಅಂತಹ ಬ್ಲಾಕ್‌ಬಸ್ಟರ್ ಸಿನಿಮಾಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಈಗ ರೆಬೆಲ್ ಸ್ಟಾರ್ ಪ್ರಭಾಸ್ ಜೊತೆಗೂಡಿ ಸ್ಪಿರಿಟ್ ಚಿತ್ರದ ಮೂಲಕ ಅಬ್ಬರಿಸಲು ಸಜ್ಜಾಗಿದ್ದಾರೆ. ಅಭಿಮಾನಿಗಳ ದೀರ್ಘಕಾಲದ ಕಾಯುವಿಕೆಗೆ ತೆರೆ ಎಳೆದಿರುವ ಚಿತ್ರತಂಡ, ಸಿನಿಮಾ ಬಿಡುಗಡೆಯ ದಿನಾಂಕವನ್ನು ಇದೀಗ ಘೋಷಿಸಿದೆ. ಈ ಹೈ ವೋಲ್ಟೇಜ್ ಆಕ್ಷನ್ ಸಿನಿಮಾ ಮಾರ್ಚ್ 5, 2027 ರಂದು ಜಗತ್ತಿನಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ. ಸಂಸದರ ಸಂವಾದ! ಈಶ್ವರಪ್ಪನವರ ಆಕ್ರೋಶ! ಶಿವಮೊಗ್ಗ ಪತ್ರಿಕಾಭವನದಲ್ಲಿ? ಇವತ್ತಿನ … Read more

ಅಖಿಲ ಭಾರತ ವೀರಶೈವ ಮಹಾಸಭೆಗೆ ರಾಷ್ಟ್ರಿಯ ಅಧ್ಯಕ್ಷ ಬಿಎಸ್ ಯಡಿಯೂರಪ್ಪ?

BSY, Yediyurappa, POCSO Case, Karnataka High Court, Court Reserves Order, Sexual Harassment, Justice M.A. Arun, Audio Recording, Legal Battle, Political Crisis

Shimoga | ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಚರ್ಚೆ ಜೋರಾಗಿದೆ. ಈ ನಡುವೆ ಇದೆ ವಿಚಾರದ ಬಗ್ಗೆ ಕುರಿತು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಹಾಸಭೆಯ ಅಧ್ಯಕ್ಷರಾಗಿ ಆಯ್ಕೆಯಾದರೆ ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸ್ವಾಮೀಜಿ ಮಹಾಸಭೆಯ ಅಧ್ಯಕ್ಷರ ಆಯ್ಕೆಯು ಸಂಸ್ಥೆಯ ಬೈಲಾ ಹಾಗೂ ನಿಯಮಾವಳಿಗಳ ಅನ್ವಯವೇ ನಡೆಯಲಿದೆ … Read more

ಮಂಡ್ಲಿಯಿಂದ ಮಾಚೇನಹಳ್ಳಿವರೆಗೂ ಕರೆಂಟ್ ಇರಲ್ಲ! ಇವತ್ತು ನಾಳೆ ನೂರಕ್ಕೂ ಹೆಚ್ಚು ಏರಿಯಾಗಳಲ್ಲಿ ಪವರ್​ ಕಟ್!

ಮೆಸ್ಕಾಂ ಪ್ರಕರಣೆ :  ಫೆಬ್ರವರಿ 23,24,25 ರಂದು ಶಿವಮೊಗ್ಗ ಜಿಲ್ಲೆಯ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

Power Cut in Shimoga Today and Tomorrow | Shimoga | ಮೆಸ್ಕಾಂ ಶಿವಮೊಗ್ಗ ಇವತ್ತು ನಾಳೆ ಶಿವಮೊಗ್ಗದ ವಿವಿದ ಕಡೆಗಳಲ್ಲಿ ಕರೆಂಟ್ ಇರಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ನಗರದಲ್ಲಿ ವಿದ್ಯುತ್ ಸರಬರಾಜು ಜಾಲದ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ಪ್ರಮುಖ ಬಡಾವಣೆಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗ ನಗರ ಉಪವಿಭಾಗ 2ರ ವ್ಯಾಪ್ತಿಗೆ ಒಳಪಡುವ ಮಂಡ್ಲಿ ಭಾಗದಲ್ಲಿ  ದುರಸ್ತಿ ಕಾರ್ಯ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 9 ಗಂಟೆಯಿಂದ … Read more

ಶನಿವಾರದ ಪಂಚಾಂಗ | ಇಂದಿನ ಅದೃಷ್ಟ ಯಾರಿಗೆ? ಹೇಗಿದೆ?

Todays Horoscope November 22 202 Positive Changes for Taurus Gemini Virgo Capricorn

Shimoga | ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ ಶಿಶಿರ ಋತು ಪುಷ್ಯ/ಮಾಘ ಮಾಸ. ಕೃಷ್ಣ ಪಕ್ಷದ ಚತುರ್ದಶಿ ತಿಥಿ ಇಂದು ರಾತ್ರಿವರೆಗೂ ಇರಲಿದೆ. ಇಂದು ರಾತ್ರಿ 12:06 ರ ನಂತರ ಅಮಾವಾಸ್ಯೆ ಆರಂಭವಾಗಲಿದೆ. ಬೆಳಿಗ್ಗೆ 08:12 ರವರೆಗೆ ಮೂಲಾ ನಕ್ಷತ್ರವಿದ್ದು, ತದನಂತರ ಪೂರ್ವಾಷಾಢ ನಕ್ಷತ್ರವಿರಲಿದೆ. ರಾಹುಕಾಲ ಬೆಳಿಗ್ಗೆ 09:00 ರಿಂದ 10:30 ರವರೆಗೆ ಇರಲಿದ್ದು, ಗುಳಿಕ ಕಾಲ ಬೆಳಿಗ್ಗೆ 06:00 ರಿಂದ 07:30 ರವರೆಗೆ ಮತ್ತು ಯಮಗಂಡ ಕಾಲ ಮಧ್ಯಾಹ್ನ 01:30 ರಿಂದ 03:00 ರವರೆಗೆ ಇರಲಿದೆ.  … Read more