ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಎನ್ ಎ ಇ ವಿದ್ಯಾಲಯದಲ್ಲಿ 500 ಮೀಟರ್ ತ್ರಿವರ್ಣ ದ್ವಜದ ಮೆರವಣಿಗೆ
Flagahtahan, Adichunchanagiri
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ 50ನೇ ವರ್ಷದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಫ್ಲಾಗಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೂಜ್ಯ ಕಾರ್ಯದರ್ಶಿಗಳಾಗಿರುವ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಕಾರೇಹಳ್ಳಿ ಶಾಖ ಮಠದ ಶ್ರೀ ವಿಶ್ವದೇವಾನಂದಪುರಿ ಸ್ವಾಮೀಜಿಗಳು, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಭದ್ರಾವತಿ ಇದರ ಆಡಳಿತ ಅಧಿಕಾರಿಗಳಾದ ಜಗದೀಶ ಬಿ ಹಾಗೂ ಭದ್ರಾವತಿ ಕಾಗದನಗರದ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಕವಿತಾ ಭದ್ರಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪನವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.