ನೈರುತ್ಯ ಪದವೀಧರ ಕ್ಷೇತ್ರ ಬಿಜೆಪಿ ಟಿಕೆಟ್ ಘೋಷಣೆ | ಡಾ ಧನಂಜಯ್ ಸರ್ಜಿ ಬಿಜೆಪಿ ಅಭ್ಯರ್ಥಿ

BJP Ticket Announcement for Southwest Graduate Constituency | Dr Dhananjay Sarji is a BJP candidate

ನೈರುತ್ಯ ಪದವೀಧರ ಕ್ಷೇತ್ರ ಬಿಜೆಪಿ ಟಿಕೆಟ್ ಘೋಷಣೆ | ಡಾ ಧನಂಜಯ್ ಸರ್ಜಿ ಬಿಜೆಪಿ ಅಭ್ಯರ್ಥಿ

ಬಿಜೆಪಿಯಿಂದ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಡಾ. ಧನಂಜಯ್ ಸರ್ಜಿ ಆಯ್ಕೆಯಾಗಿದ್ದಾರೆ.. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯ ಆಯ್ಕೆಯ ಬಗ್ಗೆ ತೀವ್ರ ಕುತೂಹಲ ಮನೆ ಮಾಡಿತ್ತು ಇದೀಗ ಅಭ್ಯರ್ಥಿಯನ್ನ ಆಯ್ಕೆ ಮಾಡಿ ರಾಷ್ಟ್ರೀಯ ಬಿಜೆಪಿ ಕಚೇರಿಯಿಂದ ಪ್ರಕಟಣೆ ನೀಡಲಾಗಿದೆ ಈ ಹಿಂದೆ ಡಾ. ಧನಂಜಯ್ ಸರ್ಜಿ ಅವರು ಶಿವಮೊಗ್ಗ ನಗರ ಎಂಎಲ್ಎ ಟಿಕೆಟ್ ಆಕಾಂಕ್ಷಿಯಾಗಿದ್ದರು ಇದೀಗ ಅವರಿಗೆ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನೀಡಿದೆ ಇದೇ ಜೂನ್ ಮೂರರಂದು ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ಪರ್ಧೆ ನಡೆಯಲಿದೆ ಕಾಂಗ್ರೆಸ್ ಪಕ್ಷದಿಂದ ಆಯನೂರು ಮಂಜುನಾಥ್ ಸ್ಪರ್ಧಿಸುತ್ತಿದ್ದಾರೆ