Wednesday, 2 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

today short news : 700 ರೂ.ಗೆ 10ಕ್ಕೂ ಹೆಚ್ಚು ಸ್ಥಳಗಳಿಗೆ 1 ದಿನದ ಪ್ರವಾಸ ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​

prathapa thirthahalli
Last updated: July 1, 2025 11:31 am
Prathapa thirthahalli - content producer
Share
SHARE

today short news ಶಿವಮೊಗ್ಗ: ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯಿಂದ ಜುಲೈ 13 ರಂದು ಶಿವಮೊಗ್ಗದಿಂದ 10ಕ್ಕೂ ಹೆಚ್ಚು ಐತಿಹಾಸಿಕ ಮತ್ತು ಧಾರ್ಮಿಕ ಸ್ಥಳಗಳಿಗೆ ಒಂದು ದಿನದ ಪ್ರವಾಸ ಆಯೋಜಿಸಲಾಗಿದೆ. ಅಂಜನಾಪುರ ಡ್ಯಾಂ, ಹುಚ್ಚರಾಯಸ್ವಾಮಿ ದೇವಸ್ಥಾನ (ಶಿಕಾರಿಪುರ), ಅಕ್ಕಮಹಾದೇವಿ ಜನ್ಮಸ್ಥಳ ಉಡುಗಣಿ, ಬಳ್ಳಿಗಾವಿ ಕೇದಾರೇಶ್ವರ ದೇವಸ್ಥಾನ, ತೋಗರ್ಸಿ ಮಲ್ಲಿಕಾರ್ಜುನ ದೇವಸ್ಥಾನ, ಕುಬಟೂರಿನ ಕೊಟ್ಟೂರೇಶ್ವರ ದೇವಸ್ಥಾನ, ಬನವಾಸಿ ಮಧುಕೇಶ್ವರ ದೇವಸ್ಥಾನ ಹಾಗೂ ಚಂದ್ರಗುತ್ತಿ ರೇಣುಕಾಂಬದೇವಿ ದೇವಸ್ಥಾನಗಳು ಈ ಪ್ರವಾಸದಲ್ಲಿ ಸೇರಿವೆ. 

ಬೆಳಿಗ್ಗೆ 6:30ಕ್ಕೆ ಹೊರಟು ರಾತ್ರಿ 10ರೊಳಗೆ ಹಿಂದಿರುಗುವ ಈ ಪ್ರವಾಸಕ್ಕೆ 700 ರೂ. ಶುಲ್ಕ ನಿಗದಿಪಡಿಸಲಾಗಿದೆ. ಇದರಲ್ಲಿ ಬಸ್ ಪ್ರಯಾಣ, ಊಟ ಮತ್ತು ಉಪಹಾರ ಸೇರಿದೆ. 45 ಜನರಿಗೆ ಮಾತ್ರ ಅವಕಾಶವಿದ್ದು, ಆಸಕ್ತರು ಮಹದೇವಸ್ವಾಮಿ (ದೂರವಾಣಿ: 9448844380) ಅವರನ್ನು ಸಂಪರ್ಕಿಸಬಹುದು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

today short news : ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಆರಗ ದಿಢೀರ್ ಭೇಟಿ

ತೀರ್ಥಹಳ್ಳಿ: ಜಯಚಾಮರಾಜೇಂದ್ರ (ಜೆಸಿ) ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರು ಪ್ರಮುಖ ವೈದ್ಯರ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ, ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರು ಸೋಮವಾರ (ಜೂನ್ 30, 2025) ಜೆಸಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಮಾಹಿತಿ ಪಡೆದರು. ಈ ವೇಳೆ ಆರೋಗ್ಯ ಇಲಾಖೆ ಕಮಿಷನರ್ ಹರ್ಷಗುಪ್ತರಿಗೆ ದೂರವಾಣಿ ಕರೆ ಮಾಡಿದ ಶಾಸಕರು, ಜೆಸಿ ಆಸ್ಪತ್ರೆಯಲ್ಲಿ ಹೆಚ್ಚು ಶಸ್ತ್ರಚಿಕಿತ್ಸೆಗಳು ನಡೆಯುತ್ತಿದ್ದು, ಹಿರಿಯ ನರ್ಸ್‌ಗಳ ವರ್ಗಾವಣೆಯಾದರೆ ಆಸ್ಪತ್ರೆಯ ಕಾರ್ಯನಿರ್ವಹಣೆಗೆ ತೊಂದರೆಯಾಗುತ್ತದೆ ಎಂದು ಪ್ರಶ್ನಿಸಿದರು. ಯಾವುದೇ ವರ್ಗಾವಣೆ ಕ್ರಮ ಕೈಗೊಳ್ಳದಂತೆ ಅವರು ಸೂಚನೆ ನೀಡಿದರು.

car decor
today short news ಆರೋಗ್ಯ ಇಲಾಖೆ ಕಮಿಷನರ್​ರವರೊಂದಿಗೆ ಮಾತನಾಡುತ್ತಿರುವ ಶಾಸಕರು
today short news ಆರೋಗ್ಯ ಇಲಾಖೆ ಕಮಿಷನರ್​ರವರೊಂದಿಗೆ ಮಾತನಾಡುತ್ತಿರುವ ಶಾಸಕರು

today short news : ಸ್ಕೂಟರ್‌ನಲ್ಲಿ ತೆರಳಿ ಜನರ ಸಮಸ್ಯೆ ಆಲಿಸಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ: ಸರಳತೆಗೆ ಮೆಚ್ಚುಗೆ

ಶಿವಮೊಗ್ಗ: ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ನಿನ್ನೆ ಬೆಳಿಗ್ಗೆ (ಜೂನ್ 30, 2025) ನಗರದ ವಾರ್ಡ್ ಸಂಖ್ಯೆ 12ರ ಬಾಪೂಜಿನಗರ ಪ್ರದೇಶಕ್ಕೆ ಭೇಟಿ ನೀಡಿದರು. ಈ ವೇಳೆ ಜನರೊಡನೆ ಬೆರೆತು ಅವರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸುವ ಭರವಸೆ ನೀಡಿದರು. ಶಾಸಕರು ಸಾಮಾನ್ಯ ವ್ಯಕ್ತಿಯಂತೆ ಸ್ಕೂಟರ್‌ನಲ್ಲಿ ತೆರಳಿ ಜನರ ಅಹವಾಲುಗಳನ್ನು ಆಲಿಸಿದ್ದು, ಸಾರ್ವಜನಿಕರ ಗಮನ ಸೆಳೆದಿದ್ದು, ಅವರ ಸರಳತೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

today short news ಸ್ಕೂಟರ್​ನಲ್ಲಿ ತೆರಳಿ ಸಮಸ್ಯೆ ಆಲಿಸುತ್ತಿರುವ ಶಾಸಕ ಎಸ್​ಎನ್​ ಚನ್ನಬಸಪ್ಪ
today short news ಸ್ಕೂಟರ್​ನಲ್ಲಿ ತೆರಳಿ ಸಮಸ್ಯೆ ಆಲಿಸುತ್ತಿರುವ ಶಾಸಕ ಎಸ್​ಎನ್​ ಚನ್ನಬಸಪ್ಪ
malenadutoday add
TAGGED:today short news
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article short circuit ಬೆಂಕಿಯನ್ನು ನಂದಿಸುತ್ತಿರುವ ಸಿಬ್ಬಂಧಿಗಳು short circuit  ಜುಲೈ 1,  ಶಾರ್ಟ್​ ಸರ್ಕ್ಯೂಟ್‌ನಿಂದ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ : ತಪ್ಪಿತು ಭಾರೀ ಅನಾಹುತ
Next Article bike theft case ಆರೋಪಿತನಿಂದ ವಶಪಡಿಸಿಕೊಂಡ ಬೈಕ್​ಗಳು bike theft case : ಒಂದು ಪ್ರಕರಣದಿಂದ ಬಯಲಾಯ್ತು 4 ಕೇಸ್‌ಗಳು : ಕಳ್ಳ ಅಂದರ್ 
Leave a Comment

Leave a Reply Cancel reply

Your email address will not be published. Required fields are marked *

You Might Also Like

ಭಾವಸಾರ ಕ್ಷತ್ರಿಯ ಮಹಾಜನ ಸಮಾಜದ ಮಾಜಿ ಅಧ್ಯಕ್ಷರು ಜಿ. ಎಸ್ ಶಿವಾಜಿ ರಾವ್ ಇನ್ನಿಲ್ಲ

By 13
theft crime
SHIVAMOGGA NEWS TODAY

theft crime : ಒಂದು ಕೇಸ್​ನಲ್ಲಿ ಇಬ್ಬರ ಬಂಧನ | ವಿಚಾರಣೆ  ವೇಳೆ ಬಯಲಾಯ್ತು 16 ಪ್ರಕರಣ

By Prathapa thirthahalli
SHIVAMOGGA NEWS TODAY

ಕೊಟ್ಟ ಆಶ್ವಾಸನೆ ಈಡೇರಿಸಿದ‌ SP ಉಮಾಪ್ರಶಾಂತ್ | ಕಾಡಿಗೆ ಕಿಡಿಗೇಡಿಗಳ ಬೆಂಕಿ | ಕರುವಿಗೆ ಮೆಚ್ಚಿನೇಟು | OUT OF STATION

By 13
SHIVAMOGGA NEWS TODAY

ಕಾವ್ಯರವರಿಗೆ ಗೌರವ ಡಾಕ್ಟರೇಟ್ ಪ್ರದಾನ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up