ಪೋಷಕರೇ ಎಚ್ಚರ! ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ಏನಾಯ್ತು ಗೊತ್ತಾ?

A boy has been bitten and injured by a dog in Sagar Municipalityಸಾಗರ ನಗರಸಭೆ ವ್ಯಾಪ್ತಿಯಲ್ಲಿ ಬಾಲಕೊಬ್ಬನಿಗೆ ನಾಯಿ ಕಚ್ಚಿ ಗಾಯಗೊಳಿಸಿದೆ

ಪೋಷಕರೇ ಎಚ್ಚರ! ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ಏನಾಯ್ತು ಗೊತ್ತಾ?

KARNATAKA NEWS/ ONLINE / Malenadu today/ Oct 4, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಗರ ಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಇಲ್ಲದಂತಾಗಿದೆ ಎಂದು ಜನರು ದೂರುತ್ತಿದ್ದಾರೆ. ಈ ನಡುವೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನೊಬ್ಬನ ಮುಖಕ್ಕೆ ಗಂಭೀರ ಗಾಯವಾಗಿದೆ. ಬಾಲಕ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ನಾಯಿಗಳು ದಾಳಿ ಮಾಡಿದ್ದು, ಆತನನ್ನ ಅಟ್ಟಾಡಿಸಿ ಆತನ ಮುಖಕ್ಕೆ ಕಚ್ಚಿವೆ. 

ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಪಡೆದುಕೊಂಡು ಭಯಬೀತನಾಗಿದ್ಉದ, ಕಮಿಷನರ್​ ಮಾಮಾ ದಯವಿಟ್ಟು ನಾಯಿಗಳನ್ನು ಹಿಡಿಸಿ ಎಂದು ಅಂಗಲಾಚಿ ವಿಡಿಯೋ ಮಾಡಿದ್ದಾನೆ. ಸಾಗರ ನಗರಸಭೆ ವ್ಯಾಪ್ತಿಯ 25ನೇ ವಾರ್ಡಿನಲ್ಲಿ ಈ ಘಟನೆ ನಡೆದಿದೆ.  


ಇನ್ನಷ್ಟು ಸುದ್ದಿಗಳು 

  1.  ರಾಗಿಗುಡ್ಡದಲ್ಲಿ ಪರಿಸ್ಥಿತಿ ತಿಳಿಗೊಳಿಸಲು ತೆರಳಿದ್ದ ಎಸ್​ಪಿ ಮತ್ತು ಪೊಲೀಸರ ಮೇಲೆ ಕಲ್ಲು ! ಸ್ಥಳದಲ್ಲಿ 144 ಸೆಕ್ಷನ್​ ಜಾರಿ! ಲಾಠಿ ಪ್ರಹಾರ

  2. ನಮಗೆ ಬೆಲೆ ಇರುತ್ತಲ್ಲ ಎಂದು ಪ್ರಶ್ನಿಸಿದ ಬಾಲಕಿ! ಶಿಕ್ಷಕರ ಹಾಗೆ ವಿದ್ಯಾರ್ಥಿನಿಗೆ ಅರ್ಥ ಮಾಡಿಸಿದ ಸಚಿವ! ವೈರಲ್​ ಆಯ್ತು ವಿಡಿಯೋ!