ಶಾಲೆಗೆ ಹೊರಟಿದ್ದ ವಿದ್ಯಾರ್ಥಿಯಲ್ಲಿ ಕಾಣಿಸಿತು ಎದೆನೋವು/ ಕೆಲವೇ ಹೊತ್ತಿನಲ್ಲಿ ಸಾವು/ ಕಾರಣವಾಯ್ತಾ ಹೃದಯಾಘಾತ?

A class 10 student died of chest pain in Soraba taluk of Shivamogga district

ಶಾಲೆಗೆ ಹೊರಟಿದ್ದ ವಿದ್ಯಾರ್ಥಿಯಲ್ಲಿ ಕಾಣಿಸಿತು ಎದೆನೋವು/ ಕೆಲವೇ ಹೊತ್ತಿನಲ್ಲಿ ಸಾವು/ ಕಾರಣವಾಯ್ತಾ ಹೃದಯಾಘಾತ?

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಎಣ್ಣೆಕೊಪ್ಪದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯೊಬ್ಬ ಶಾಲೆಗೆ ಹೊರಟಿದ್ದಾಗ ಎದೆನೋವು ಕಾಣಿಸಿಕೊಂಡು ಬಳಿಕ ಕೆಲವೇ ಹೊತ್ತಿನಲ್ಲಿ ಸಾವನ್ನಪ್ಪಿದ್ದಾನೆ.

ಶಿವಮೊಗ್ಗದ ಖ್ಯಾತ ಮಕ್ಕಳ ವೈದ್ಯ. ಸರ್ಜಿ ಹಾಸ್ಟಿಟಲ್​ನ ಡಾಕ್ಟರ್​ ಸತೀಶ್​ ಇನ್ನಿಲ್ಲ

ಎಂದಿನಂತೆ ಆನವಟ್ಟಿಯಲ್ಲಿರುವ ಶಾಲೆಗೆ ಹೊರಟಿದ್ದ ವಿದ್ಯಾರ್ಥಿಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಆತನನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಆದರೆ ಅಷ್ಟೊತ್ತಿಗಾಗಲೇ ಬಾಲಕ ಸಾವನ್ನಪ್ಪಿದ್ದಾರೆ. 

ಸಾರ್ವಜನಿಕರ ಗಮನಕ್ಕೆ: ನಾಳೆ ಶಿವಮೊಗ್ಗದ ಈ ಪ್ರಮುಖ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ

ಇನ್ನೂ ವಿದ್ಯಾರ್ಥಿಯು ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಸ್ಥಳೀಯ ವೈದ್ಯರು  ತಿಳಿಸಿದ್ದಾರೆ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com