ಹೊಲಕ್ಕೆ ಬಿದ್ದ ಬೆಂಕಿ! 10 ಲಕ್ಷ ರೂಪಾಯಿ ನಷ್ಟ!

A fire broke out in the field! A loss of Rs 10 lakh!

ಹೊಲಕ್ಕೆ ಬಿದ್ದ ಬೆಂಕಿ! 10 ಲಕ್ಷ ರೂಪಾಯಿ ನಷ್ಟ!
ಹೊಲಕ್ಕೆ ಬಿದ್ದ ಬೆಂಕಿ! 10 ಲಕ್ಷ ರೂಪಾಯಿ ನಷ್ಟ!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗೇರುಬೀಸು ಗ್ರಾಮದಲ್ಲಿ ಬೆಂಕಿಗೆ ಅಡಿಕೆ, ಶುಂಠಿ ಹಾಗೂ ಪೈಪ್​ ಲೈನ್​ ಸುಟ್ಟುಹೋಗಿದೆ. ಸುಮಾರು 10 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟವಾಗಿದೆ.

ಗೇರುಬೀಸು ಗ್ರಾಮದ ಶಿಲ್ಪ ಎಂಬವರ ಎರಡು ಎಕರೆ ಅಡಿಕೆ ತೋಟವಿದೆ. ಇಲ್ಲಿ ಅವರು ಒಂದುವರೆ ಎಕರೆ ಶುಂಠಿ ಕೂಡ ಹಾಕಿದ್ದರು, ಈ ಮಧ್ಯೆ ಹೊಲಕ್ಕೆ ಬೆಂಕಿಬಿದ್ದಿದ್ದು ಸುಮಾರು 10 ಲಕ್ಷ ಮೌಲ್ಯದ ಬೆಳೆ ಹಾಗೂ ಹೊಲಕ್ಕೆ ನೀರುಣಿಸಲು ಬಳಸಿದ್ದ ಪೈಪ್​ಗಳು ಸುಟ್ಟು ಹೋಗಿದೆ. 

ಘಟನೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಈ ಸಂಬಂಧ ಅಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟಿದ್ದು ಪರೀಶೀಲನೆ ನಡೆಸಿದ್ದಾರೆ. 

*BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್​! ತಹಶೀಲ್ದಾರ್​ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್*

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com