KARNATAKA NEWS/ ONLINE / Malenadu today/ Sep 1, 2023 SHIVAMOGGA NEWS
ಕಾಡಿನ ಜೀವಿಗಳಿಲ್ಲಿ ತೀರಾ ಅಪರೂಪಕ್ಕೆ ಕಾರಣಿಸಿಕೊಳ್ಳುವ ಕೆನ್ನಾಯಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.
ತಾಲೂಕಿನ ಹೊದಲಾದಲ್ಲಿ ಅಪರೂಪದ ಕೆನ್ನಾಯಿಯ ಗುಂಪು ಪತ್ತೆಯಾಗಿದ್ದು ಮಾರೀಕೆರೆ ಅರಣ್ಯದ ಬಳಿ ಕೆನ್ನಾಯಿಗಳ ಗುಂಪನ್ನ ಕಂಡು ಗ್ರಾಮಸ್ಥರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅತಿ ವಿರಳವಾದ ಕೆನ್ನಾಯಿಯ ಗುಂಪು ಕಾಣಿಸಿರುವುರು ಅರಣ್ಯ ಇಲಾಖೆ ಸಿಬ್ಬಂದಿಯ ಗಮನಕ್ಕೂ ಬಂದಿದೆ.
ಅರಣ್ಯ ವೀಕ್ಷಕರಾದ ಪ್ರಜ್ವಲ್ ಇವರು ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಈ ಕೆನ್ನಾಯಿ ಗುಂಪು ಕಾಣಸಿಕ್ಕಿದೆ. ಮಾರಿಕೆರೆ ದಡದಿಂದ ನಲ್ಲಿಸರ ಕಾಡಿನತ್ತ ಕೆನ್ನಾಯಿ ಗುಂಪು ಹಾದು ಹೋಗುತ್ತಿರುವುದನ್ನು ವಾಚರ್ ಗಮನಿಸಿದ್ದು, ಆದೃಶ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ತೀರ್ಥಹಳ್ಳಿಯಲ್ಲಿ ಕಾಣ ಸಿಕ್ಕ ಕೆನ್ನಾಯಿಗಳ ಗುಂಪು! ಅಪರೂಪದ ದೃಶ್ಯ ಮೊಬೈಲ್ನಲ್ಲಿ ಸೆರೆ #Shivamogga pic.twitter.com/mfsapuCdTc
— malenadutoday.com (@CMalenadutoday) September 1, 2023
ಇನ್ನಷ್ಟು ಸುದ್ದಿಗಳು
SHIVAMOGGA AIRPORT ನಿಂದ ವಿಮಾನಯಾನ! ಪ್ರತಿ ಟಿಕೆಟ್ಗೆ 500 ರೂಪಾಯಿ ಸಬ್ಸಿಡಿ!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೊದಲ ಇಂಡಿಗೋ ಪ್ಲೈಟ್
