ಇಸ್ರೇಲ್​ನಿಂದ ಮಧು ಬಂಗಾರಪ್ಪರಿಗೆ ವಿಡಿಯೋ ಕಾಲ್ | ಶಿವಮೊಗ್ಗದ ವ್ಯಕ್ತಿಗೆ ಸಚಿವರ ಸಹಾಯ!

A resident of Shimoga who got into trouble in Israel ಇಸ್ರೇಲ್​ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಶಿವಮೊಗ್ಗದ ನಿವಾಸಿ

ಇಸ್ರೇಲ್​ನಿಂದ ಮಧು ಬಂಗಾರಪ್ಪರಿಗೆ ವಿಡಿಯೋ ಕಾಲ್ | ಶಿವಮೊಗ್ಗದ ವ್ಯಕ್ತಿಗೆ ಸಚಿವರ ಸಹಾಯ!

KARNATAKA NEWS/ ONLINE / Malenadu today/ Oct 28, 2023 SHIVAMOGGA NEWS

MADHU BANGARAPPA |  ಇಸ್ರೇಲ್ ಹಾಗೂ ಪಾಲೇಸ್ತೈನ್​  ನಡುವೆ ನಡೆಯುತ್ತಿರುವ ಕಲಹದಲ್ಲಿ ಇಸ್ರೇಲ್​ನಲ್ಲಿ ಸಿಲುಕಿರುವ ಶಿವಮೊಗ್ಗದ ವ್ಯಕ್ತಿಗೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧೈರ್ಯ ತುಂಬಿದ್ದಾರೆ.

ಶಿವಮೊಗ್ಗ ಸಿದ್ದೇಶ್ವರ ನಿವಾಸಿ ಸ್ವಾಮಿ ಎಂಬವರು ಇಸ್ರೇಲ್​ನಲ್ಲಿ  ಕೆಲಸ ಮಾಡುತ್ತಿದ್ದಾರೆ. ಸಂಘರ್ಷ ಪೀಡಿತ ಪ್ರದೇಶದಲ್ಲಿರುವ ಅವರಿಗೆ ಸಚಿವರು ಧೈರ್ಯ ಹೇಳಿದ್ದಾರೆ. 

READ : ಆಸ್ಪತ್ರೆ Appointment ಗಾಗಿ 10 ರೂಪಾಯಿ Pay ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್!

ವಿಡಿಯೋ ಕಾಲ್​ನಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂತ್ರಸ್ತ  ಸ್ವಾಮಿಯವರಿಂದ ಅಲ್ಲಿನ ಪರಿಸ್ಥಿತಿ ತಿಳಿದುಕೊಂಡರು.

ಸೈರನ್ ಕೂಗಿದ ತಕ್ಷಣ, ಎಲ್ಲರೂ ಇಲ್ಲಿ ಒಳಗೆ ಹೋಗಬೇಕು ಎಂದು ಸ್ವಾಮಿಯವರು ಹೇಳಿದಾಗ ಸಚಿವರು ಜಾಸ್ತಿ ರಿಸ್ಕ್​ ತೆಗೆದುಕೊಳ್ಳಲು ಹೋಗಬೇಡಿ. ನಿಮ್ಮ ಸೇಫ್ಟಿಯನ್ನ ನೋಡಿಕೊಳ್ಳಿ. ಸರ್ಕಾರದ ಜೊತೆಗೆ ಮಾತನಾಡುತ್ತೇನೆ. ನಿಮ್ಮೊಂದಿಗೆ ನಾವಿದ್ದೇವೆ ಎಂದರು. 


ಇನ್ನಷ್ಟು ಸುದ್ದಿಗಳು 

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್​ | ಸಿಕ್ತು ಮಂಗಳೂರು ಸ್ಪೇಷಲ್​ 93 ಬೀಡಿ | ಕಾರ್ಬನ್​​ ಮೊಬೈಲ್!

ಮೈಸೂರು ದಸರಾಕ್ಕೆ ಹೋಗಬೇಕಿದ್ದ ನೇತ್ರಾಳ ಪ್ರೆಗ್ನೆನ್ಸಿ ರಿಪೋರ್ಟ್​ ನೆಗೆಟಿವ್ ಇತ್ತು! ಹಾಗಾದರೆ ವಿಸ್ಮಯ ನಡೆಯಿತೆ? JP ಬರೆಯುತ್ತಾರೆ!