ಶಿವಮೊಗ್ಗ ದಸರಾ | ಕೊನೆಕ್ಷಣದಲ್ಲಿ ಅಂಬಾರಿ ಮೆರವಣಿಗೆಯಲ್ಲಿ ಮಹತ್ವದ ಬದಲಾವಣೆ |

Malenadu Today

KARNATAKA NEWS/ ONLINE / Malenadu today/ Oct 24, 2023 SHIVAMOGGA NEWS

ಶಿವಮೊಗ್ಗ ದಸರಾದಲ್ಲಿ ಆನೆ ಅಂಬಾರಿ ಉತ್ಸವ ನಿಕ್ಕಿಯಾಗಿತ್ತು. ಆದರೆ ಕೊನೆಕ್ಷಣದಲ್ಲಿ ನಿರ್ಣಯ ಬದಲಾಗಿದೆ.  ನೇತ್ರಾವತಿ ಆನೆ ಮರಿ ಹಾಕಿರುವ ಹಿನ್ನೆಲೆಯಲ್ಲಿ ಅದನ್ನು ವಾಪಸ್ ಸಕ್ರೆಬೈಲ್ ಆನೆ ಬಿಡಾರಕ್ಕೆ ಕರೆದೊಯ್ಯಲಾಗುತ್ತಿದೆ. 

Malenadu Today

ಈ ಸಂಬಂದ ಇವತ್ತು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರು ವಿವಿಧ ಇಲಾಖೆ ಅಧಿಕಾರಿಗಳು ಸಭೆ ಸೇರಿ ಈ ನಿರ್ಣಯ ಕೈಗೊಂಡಿದ್ದಾರೆ. ನಾಡದೇವಿ ಚಾಮುಂಡೇಶ್ವರಿಯ ಮೂರ್ತಿಯನ್ನ ಅಂಬಾರಿಯಲ್ಲಿ ಇರಿಸಿ ಅಲಂಕೃತ ವಾಹನದಲ್ಲಿ ಕೊಂಡೊಯ್ಯಲು ನಿರ್ಧರಿಸಲಾಗಿದೆ.  ಈ ವೇಳೆ ಸಾಗರ್ ಹಾಗೂ ಹೇಮಾವತಿ ಆನೆಗಳನ್ನು ಮೆರವಣಿಗೆಯಲ್ಲಿ ಸಾಗಿ ಬರಲಿವೆ ಎಂದು ತಿಳಿಸಲಾಗಿದೆ. 

 

 

Malenadu Today


ಇನ್ನಷ್ಟು ಸುದ್ದಿಗಳು 

ದುರ್ಗಾಷ್ಟಮಿಯ ದಿನದಂತೆ 3 ಕಡೆಗಳಲ್ಲಿ ಕಳ್ಳತನ | ಎರಡು ದೇಗುಲದ ಭೀಗ ಮುಗಿದ ಕಳ್ಳರು

ರಾಗಿಗುಡ್ಡ ಕೇಸ್​ |DYSP ಯಿಂದಲೇ ದೂರು | ದಾಖಲಾಯ್ತು 150 ಮಂದಿ ವಿರುದ್ಧ ಕೇಸ್​ !

ಭದ್ರಾವತಿ ಕೇಸ್ | ಕೊಲೆಯಾದ ಟಿಪ್ಪು ನಗರ ನಿವಾಸಿ ಬಗ್ಗೆ SP ಮಿಥುನ್ ಕುಮಾರ್ ಹೇಳಿದ್ದೇನು?


 

Share This Article