KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’
ಶಿವಮೊಗ್ಗ ನಗರದ ಟ್ಯಾಂಕ್ ಮೊಹಲ್ಲಾದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಘಟನೆ ಸಂಬಂಧ ಎಡಿಜಿಪಿ ಆರ್ ಹಿತೇಂದ್ರ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗ ಬಂದೋಬಸ್ತ್ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಘಟನೆ ಮರುಕಳಿಸದಂತೆ ಕ್ರಮವಹಿಸಲಾಗುವುದು.
ಹೆಚ್ಚಿನ ಭದ್ರತೆಯನ್ನು ಈ ಮೊದಲೇ ಕೈಗೊಳ್ಳಲಾಗಿತ್ತು. ಹೀಗಾಗಿ ಪರಿಸ್ಥಿತಿಯನ್ನು ಕಂಟ್ರೋಲ್ಗೆ ತೆಗೆದುಕೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶವಾದ್ದರಿಂದ ಇನ್ನಷ್ಟು ಬಂದೋಬಸ್ತ್ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
ಹಬ್ಬದ ದಿನ ತವರು ಮನೆಯಿಂದ ಗಂಡನ ಮನೆಗೆ ಹೋದ ಬೆನ್ನಲ್ಲೆ ಯುವತಿ ಸಾವು! ಮದುವೆಯಾಗಿ ಏಳು ತಿಂಗಳಿನಲ್ಲಿ ನಡೆದಿದ್ದೇನು?
ಚೈತ್ರಾ ಕುಂದಾಪುರ ವಿರುದ್ಧ ಟಿಕೆಟ್ ಡೀಲ್ ಕೇಸ್/ ಶಿವಮೊಗ್ಗ ನಗರದಲ್ಲಿ ಆರೋಪಿ ಮಹಜರ್! ಯಾರೆಲ್ಲಾ ಬಂದಿದ್ರು!?