ಹೊಳೆಕೊಪ್ಪ ಸೇತುವೆ ಬಳಿ ಬಸ್-ಬೈಕ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

ಹಂಚಿಕೊಳ್ಳಿ
WhatsApp Facebook X Telegram
Bus Bike Accident 
Bus Bike Accident 

ಹೊಳೆಕೊಪ್ಪ ಸೇತುವೆ ಬಳಿ ಬಸ್-ಬೈಕ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

ಸೊರಬ ತಾಲ್ಲೂಕಿನ ಹೊಳೆಕೊಪ್ಪ ಬಳಿಯ ಸೇತುವೆ ಸಮೀಪ ಸಾಗರ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಹೊಲದ ಕೆಲಸಕ್ಕೆ ತೆರಳುತ್ತಿದ್ದಂತ ಸಾಗರದ ಲಿಂಗರಾಜು(42) ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ಈ ಸಂದರ್ಭದಲ್ಲಿ ಸೊರಬಗೆ ತೆರಳುತ್ತಿದ್ದಂತಹ ಇಮ್ರಾನ್ ಮತ್ತು ಸ್ನೇಹಿತರು ತಮ್ಮ ಕಾರಿನಲ್ಲಿ ಕರೆದೊಯ್ದು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಸ್ಥಳಕ್ಕೆ ಸೊರಬ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Bus Bike Accident 

Bus Bike Accident 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor