air india flight crash in ahmedabad : ಏರ್ ಇಂಡಿಯಾ ಪತನ | ಮೃತ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಟಾಟಾ ಗೂಪ್ಸ್
ಜೂನ್ 12 ರಂದು ಆಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತಲ್ಲಿ 241 ಜನ ಪ್ರಮಾಣಿಕರು ಮೃತಪಟ್ಟಿದ್ದಾರೆ. ಈ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಟಾಟಾ ಸಂಸ್ಥೆ ಘೊಷಣೆ ಮಾಡಿದೆ.
air india flight crash in ahmedabad : ಈ ಕುರಿತು ಏರ್ ಇಂಡಿಯಾ ಆಧ್ಯಕ್ಷ ಎನ್. ಚಂದ್ರಶೇಖರನ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಏರ್ ಇಂಡಿಯಾ ಫ್ಲೈಟ್ 171 ರ ದುರಂತ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳು ಮತ್ತು ಗಾಯಗೊಂಡವರೊಂದಿಗೆ ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಇವೆ. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬಗಳಿಗೆ ಟಾಟಾ ಗ್ರೂಪ್ 1 ಕೋಟಿ ಪರಿಹಾರ ನೀಡುತ್ತದೆ. ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಸಹ ನಾವು ಭರಿಸುತ್ತೇವೆ. ಹಾಗೆಯೇ ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲವನ್ನು ನೀಡುತ್ತೇವೆ.
ಹೆಚ್ಚುವರಿಯಾಗಿ, ಬಿಜೆ ಮೆಡಿಕಲ್ನ ಹಾಸ್ಟೆಲ್ ನಿರ್ಮಾಣಕ್ಕೆ ನಾವು ಬೆಂಬಲವನ್ನು ನೀಡುತ್ತೇವೆ. ಎಂದು ಬರೆದು ಕೋಡಿದ್ದಾರೆ.

We are deeply anguished by the tragic event involving Air India Flight 171.
No words can adequately express the grief we feel at this moment. Our thoughts and prayers are with the families who have lost their loved ones, and with those who have been injured.
Tata Group will…
— Tata Group (@TataCompanies) June 12, 2025