SHIVAMOGGA | MALENADUTODAY NEWS | Aug 23, 2024 ಮಲೆನಾಡು ಟುಡೆ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಸಮೀಪ ಇರುವ ಐತಿಹಾಸಿಕ ಚಂಪಕ ಸರಸು ಕಲ್ಯಾಣಿಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಸಾಗರದ ಆನಂದಪುರ ಬಳಿ ಇರುವ ಚಂಪಕ ಸರಸು ಕಲ್ಯಾಣಿ ಇದಾಗಿದ್ದು, ಸ್ನೇಹಿತರೊಡನೆ ಇಲ್ಲಿಗೆ ಬಂದಿದ್ದ ಬೆಂಗಳೂರು ಮೂಲದ ಯವಕ ಕುಶಾಲ್ (22) ಸಾವನ್ನಪ್ಪಿದ್ದಾರೆ.
ಇವರು ಇಂಜಿನಿಯರ್ ಆಗಿದ್ದು, ಬೆಂಗಳೂರಿನಿಂದ ಕಾರಿನಲ್ಲಿ ಇಲ್ಲಿಗೆ ಬಂದಿದ್ದರು. ಮೂವರು ಇಲ್ಲಿನ ಮಹಂತಿನ ಮಠದಲ್ಲಿರುವ ಚಂಪಕ ಸರಸು ಕಲ್ಯಾಣಿ ನೋಡಲು ಬಂದಿದ್ದಾರೆ. ಈ ವೇಳೆ ಇಲ್ಲಿ ಈಜಾಡಲು ಮುಂದಾಗಿದ್ದಾರೆ. ಮೂವರ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕಳೆದೆರೆಡು ವರ್ಷಗಳ ಹಿಂದೆ ಈ ಕಲ್ಯಾಣಿಯನ್ನ ಚಲನಚಿತ್ರ ನಟ ಯಶ್ ಅವರ ಯಶೋಮಾರ್ಗ ಸಂಸ್ಥೆ ಸ್ವಚ್ಚಗೊಳಿಸಿತ್ತು.
ಇನ್ನಷ್ಟು ಸುದ್ದಿಗಳು
-
ಪತ್ರಕರ್ತನಿಗೆ ಪೋಕ್ಸೋ ಕೇಸ್ ವಾರ್ನಿಂಗ್ ಕೊಟ್ಟ ಪೊಲೀಸ್ ಆಫಿಸರ್ | ತೀರ್ಥಹಳ್ಳಿಯಲ್ಲಿ ಇದು ಸಾಧ್ಯನಾ?
-
BREAKING NEWS | ಜೈಲಿಂದಲೇ ಭದ್ರಾವತಿ MLA ಮಗನ ಹತ್ಯೆಗೆ ಸ್ಕೆಚ್? | ಗಾಂಧಿ ಸರ್ಕಲ್ನಲ್ಲಿ ಸಂಚು, ಡಿಚ್ಚಿ & ಟಿಪ್ಪು ಡೀಲ್| FIR ನಲ್ಲಿ ಏನಿದೆದುಡ್ಡು ಆಫರ್ | ಹೊಸನಗರದ ವ್ಯಕ್ತಿಗೆ ಬಾಕ್ಸ್ ಕೊಟ್ಟು ಮೋಸ ಮಾಡಿದ ಐವರು ಅರೆಸ್ಟ್
-
ನೋಟು ಎಕ್ಸ್ಚೇಂಜ್ಗೆ ಡಬ್ಬಲ್ ನಾಯಿ, ಬೆಕ್ಕುಗಳಿಗಾಗಿಯೇ ಶಿವಮೊಗ್ಗದಲ್ಲಿ ಓಪನ್ ಆಗಲಿದೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ | ಏಲ್ಲಿ ಗೊತ್ತಾ