ವಿಐಎಸ್​ಎಲ್​​ ಆವರಣದಲ್ಲಿ ಕಾಣಿಸಿಕೊಳ್ತು ಮತ್ತೊಂದು ಚಿರತೆ!

Another leopard appeared in the premises of VISL!ವಿಐಎಸ್​ಎಲ್​​ ಆವರಣದಲ್ಲಿ ಕಾಣಿಸಿಕೊಳ್ತು ಮತ್ತೊಂದು ಚಿರತೆ!

ವಿಐಎಸ್​ಎಲ್​​ ಆವರಣದಲ್ಲಿ  ಕಾಣಿಸಿಕೊಳ್ತು ಮತ್ತೊಂದು ಚಿರತೆ!

KARNATAKA NEWS/ ONLINE / Malenadu today/ Sep 30, 2023 SHIVAMOGGA NEWS’ 

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು (Bhadravati Taluk) ವಿಐಎಸ್​ಎಲ್ ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮರಿ ಸೆರೆಯಾದ ಬೆನ್ನಲ್ಲೆ ಮತ್ತೊಂದು ಚಿರತೆ ಅಲ್ಲಿಯೇ ಸಮೀಪ ಕ್ಯಾಮರಾದ ಕಣ್ಣಿಗೆ ಕಾಣಿಸಿಕೊಂಡಿದೆ. 

ಕಾಡಾನೆ ದಾಳಿ ಬಳಿಕ ಮತ್ತೆ ಆಪರೇಷನ್​ಗೆ ಇಳಿದ ಡಾ.ವಿನಯ್! ಬೋನಿಗೆ ಬಿದ್ದ ಚಿರತೆ ನಡೆಸಿತು ಅಟ್ಯಾಕ್​! ಭದ್ರಾವತಿ VISL ಮರಿ ಚಿರತೆ ಸಿಕ್ಕಿಬಿದ್ದಿದ್ದೇಗೆ ಗೊತ್ತಾ? ಇನ್ನೂ 3 ದಿನ ಕಾರ್ಯಾಚರಣೆ!

ಚಿರತೆಯ ಮರಿಯನ್ನು ಹುಡುಕಿಕೊಂಡು ಅದರ ತಾಯಿ ಚಿರತೆ ಬರಬಹುದು ಎಂದು ಅರಣ್ಯ ಇಲಾಖೆ ಈ ಮೊದಲೇ ಊಹಿಸಿತ್ತು. ಅಲ್ಲದೆ ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮುಂದುವರಿಸಿತ್ತು. ಇದೀಗ ಅಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿರುವ ಫೋಟೊವೊಂದು ಲಭ್ಯವಾಗಿದೆ. 

ನೈಟ್ ಬೀಟ್ ವಾಚ್​ಮನ್​  ಕಾರ್ಖಾನೆಯ ಒಳಗಡೆ ಗಸ್ತು ತಿರುಗುತ್ತಿದ್ದ ವೇಳೆ ಚಿರತೆ ಕಾಣಿಸಿಕೊಂಡಿದೆ. ಸಿಬ್ಬಂದಿಯ ಜೀಪ್​ಗೆ ಅಡ್ಡವಾಗಿ ಚಿರತೆ ಪಾಸ್ ಆಗಿದೆ. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿ ಈ ಭಾಗದಲ್ಲಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. 


ಇನ್ನಷ್ಟು ಸುದ್ದಿಗಳು 

  1. BREAKING NEWS / ಜೋಗದ ಸಮೀಪ ನೀರಿಗಿಳಿದಿದ್ದ ಓರ್ವ ಅಧಿಕಾರಿ ಮತ್ತು ಬ್ಯಾಂಕ್ ಉದ್ಯೋಗಿ ಸಾವು! ಕಾರ್ಗಲ್​ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದ್ದೇನು?

  2. ಲೋಡ್ ಗಾಡಿಯಿಂದ ಬಿದ್ದ ಮರದ ತುಂಡು ಬಡಿದು ಬೈಕ್​ ಸವಾರನ ಸ್ಥಿತಿ ಗಂಭೀರ! ಹೀಗೂ ಆಗುತ್ತೆ ಹುಷಾರು ತಪ್ಪದಿರಿ ವಾಹನ ಸವಾರರೇ?

  3. ದೌರ್ಜನ್ಯ ಪ್ರಕರಣ ! ಶಿವಮೊಗ್ಗ ಡಿಸಿಯಿಂದ 15 ಸೂಚನೆ! ಯುವಕನ ಸಾವು, ಮರಳು, ಅಧಿಕಾರಿಗಳಿಂದ ಕಿರುಕುಳ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?