ಅಪ್ಪು ಬರ್ತ್ಡೇ! ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ ಜಯಕರ್ನಾಟಕ ಸಂಘಟನೆ
Appu Birthday! A free health check-up camp was organized by The Jayakarnataka Sangathana.
MALENADUTODAY.COM |SHIVAMOGGA| #KANNADANEWSWEB
ಜಯಕರ್ನಾಟಕ ಸಂಘಟನೆಯ ಜಿಲ್ಲಾ ಘಟಕ ನಿನ್ನೆ ಪುನೀತ್ ರಾಜಕುಮಾರ್ರವರ ಜನ್ಮದಿನವನ್ನು ವಿಶೇಷವಾಗಿ ಆಚರಿಸಿದೆ. ಜಿಲ್ಲಾ ಅಧ್ಯಕ್ಷ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಸಂಘಟನೆಯು ನಗರದ ಜ್ಯುವೆಲ್ ರಾಕ್ ಸಭಾಂಗಣದಲ್ಲಿ ಹಮ್ಮಿಕೊಂಡಿತ್ತು.
ಈ ಶಿಬಿರದಲ್ಲಿ ಸರ್ಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ, ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಯ್ತು. ಇನ್ನೂ ಇದೇ ವೇಳೆ ಅಪ್ಪುರವರ ಹುಟ್ಟುಹಬ್ಬವನ್ನು ಸಹ ಆಚರಿಸಲಾಯ್ತು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರವರ ಪುತ್ರ ಕೆಇ ಕಾಂತೇಶ್ ಪಾಲ್ಗೊಂಡಿದ್ದು, ಪುನೀತ್ ರಾಜಕುಮಾರ್ರವರ ಗುಣಗಾನ ಮಾಡಿದ್ರು. ಇನ್ನೂ ದೆಹಲಿ ಇಂಟರ್ನ್ಯಾಶನಲ್ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಡೈರಕ್ಟರ್ ಡಾ.ಜಗದೀಶ್ ಗೌಡ, ಸರ್ಜಿ ಆಸ್ಪತ್ರೆ ಸಮೂಹದ ಮುಖ್ಯಸ್ಥ ಡಾ.ಧನಂಜಯ್ ಸರ್ಜಿ ಮತ್ತು ಜಯಕರ್ನಾಟಕ ಸಂಘಟನೆಯ ಗೌರವಾಧ್ಯಕ್ಷ ಸುರೇಶ್ ರೈ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Chilur double attack/ ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲೆ ಅಟ್ಯಾಕ್! ದಾವಣಗೆರೆ ಎಸ್ಪಿ ಸಿ.ಬಿ.ರಿಷ್ಯಂತ್ ಹೇಳಿಕೆ!
READ |ಸೇಮ್ ಅಟ್ಯಾಕ್ !? ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದೇನು? ಆಂಜನೇಯ ಸಾವು! ಮಧು ಗಂಭೀರ
READ |BIG BREAKING NEWS | ಹಂದಿ ಅಣ್ಣಿ ಕೊಲೆ ಆರೋಪಿಗಳಿಬ್ಬರ ಮೇಲೆ ಮಾರಣಾಂತಿಕ ದಾಳಿ! ಓರ್ವ ಸಾವು! ಇನ್ನೊಬ್ಬ ಗಂಭೀರ! ರಿವೆಂಜ್ ?
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga