ಅಪ್ಪು ಬರ್ತ್​ಡೇ! ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ ಜಯಕರ್ನಾಟಕ ಸಂಘಟನೆ

Appu Birthday! A free health check-up camp was organized by The Jayakarnataka Sangathana.

ಅಪ್ಪು ಬರ್ತ್​ಡೇ! ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ ಜಯಕರ್ನಾಟಕ ಸಂಘಟನೆ

MALENADUTODAY.COM  |SHIVAMOGGA| #KANNADANEWSWEB

ಜಯಕರ್ನಾಟಕ ಸಂಘಟನೆಯ ಜಿಲ್ಲಾ ಘಟಕ ನಿನ್ನೆ ಪುನೀತ್​ ರಾಜಕುಮಾರ್​ರವರ ಜನ್ಮದಿನವನ್ನು ವಿಶೇಷವಾಗಿ ಆಚರಿಸಿದೆ. ಜಿಲ್ಲಾ ಅಧ್ಯಕ್ಷ ಸುರೇಶ್​ ಶೆಟ್ಟಿ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಸಂಘಟನೆಯು ನಗರದ ಜ್ಯುವೆಲ್ ರಾಕ್ ಸಭಾಂಗಣದಲ್ಲಿ ಹಮ್ಮಿಕೊಂಡಿತ್ತು. 

ಹಂದಿ ಅಣ್ಣಿ ಕೊಲೆಗೆ ಪ್ರತಿಕಾರ ತೀರಿಸಿಕೊಂಡನೇ ಹೆಬ್ಬೆಟ್ಟು ಮಂಜ? ಸಲಗ ಸಿನಿಮಾದಂತಾಗಿದೆ ಶಿವಮೊಗ್ಗದ ಪಾತಕ ಲೋಕ..ನಿಜವಾಗ್ಲೂ ಬ್ಯಾಟ್ ಬೀಸಿದವರು ಅಂದರ್ ಆಗ್ತಾರಾ ?JP EXCLUSIVE

ಈ ಶಿಬಿರದಲ್ಲಿ ಸರ್ಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ, ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಯ್ತು. ಇನ್ನೂ ಇದೇ ವೇಳೆ ಅಪ್ಪುರವರ ಹುಟ್ಟುಹಬ್ಬವನ್ನು ಸಹ ಆಚರಿಸಲಾಯ್ತು. 

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರವರ ಪುತ್ರ ಕೆಇ ಕಾಂತೇಶ್ ಪಾಲ್ಗೊಂಡಿದ್ದು, ಪುನೀತ್ ರಾಜಕುಮಾರ್​ರವರ ಗುಣಗಾನ ಮಾಡಿದ್ರು. ಇನ್ನೂ ದೆಹಲಿ ಇಂಟರ್​ನ್ಯಾಶನಲ್​ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಡೈರಕ್ಟರ್​ ಡಾ.ಜಗದೀಶ್​ ಗೌಡ, ಸರ್ಜಿ ಆಸ್ಪತ್ರೆ ಸಮೂಹದ ಮುಖ್ಯಸ್ಥ ಡಾ.ಧನಂಜಯ್ ಸರ್ಜಿ ಮತ್ತು ಜಯಕರ್ನಾಟಕ ಸಂಘಟನೆಯ ಗೌರವಾಧ್ಯಕ್ಷ ಸುರೇಶ್ ರೈ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. 

Chilur double attack/ ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲೆ ಅಟ್ಯಾಕ್! ದಾವಣಗೆರೆ ಎಸ್​ಪಿ ಸಿ.ಬಿ.ರಿಷ್ಯಂತ್ ಹೇಳಿಕೆ!

READ |ಸೇಮ್ ಅಟ್ಯಾಕ್​ !? ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದೇನು? ಆಂಜನೇಯ ಸಾವು! ಮಧು ಗಂಭೀರ

READ |BIG BREAKING NEWS | ಹಂದಿ ಅಣ್ಣಿ ಕೊಲೆ ಆರೋಪಿಗಳಿಬ್ಬರ ಮೇಲೆ ಮಾರಣಾಂತಿಕ ದಾಳಿ! ಓರ್ವ ಸಾವು! ಇನ್ನೊಬ್ಬ ಗಂಭೀರ! ರಿವೆಂಜ್​ ?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga