ಬಿ.ಎಸ್​. ಯಡಿಯೂರಪ್ಪರಿಗೆ ಸಿಗಲಿದೆ ಗೌರವ ಪದವಿ! ಧರ್ಮಾಧಿಕಾರಿಗಳ ಸಮ್ಮುಖದಲ್ಲಿ ಮಾಜಿ ಸಿಎಂಗೆ ವಿಶೇಷ ಸನ್ಮಾನ!

Malenadu Today

KARNATAKA NEWS/ ONLINE / Malenadu today/ Jul 20, 2023 SHIVAMOGGA NEWS

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸದ್ಯದಲ್ಲಿಯೇ ಡಾ. ಬಿಎಸ್​ ಯಡಿಯೂರಪ್ಪ ಎಂದು ಕರೆಸಿಕೊಳ್ಳಲಿದ್ದಾರೆ.  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಯವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುತ್ತಿದೆ. ಈ ಸಂಬಂಧ ಇವತ್ತು ನಡೆದ ಸುದ್ದಿಗೋಷ್ಟಿಯಲ್ಲಿ ವಿವಿಯ ಕುಲಪತಿ  ಡಾ.ಜಗದೀಶ್ ಮಾಹಿತಿ ನೀಡಿದರು. 

ಇರುವಕ್ಕಿಯಲ್ಲಿರುವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲರು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ  ಥಾವರ್‌ ಚಂದ್ ಗೆಲ್ಲೋಟ್ ಪಾಲ್ಗೊಂಡು ಪದವಿ ಪ್ರಧಾನ ಮಾಡಲಿದ್ದಾರೆ. ಇನ್ನೂ  ಕೃಷಿ ಸಚಿವರು ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾಗಿರುವ . ಎಸ್. ಚೆಲುವರಾಯಸ್ವಾಮಿ ಯವರು ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ.  ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರು ರಾಜ್ಯ ಸಭಾಸದಸ್ಯರು, ಧರ್ಮಾಧಿಕಾರಿಗಳು ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿಯ ಡಾ. ವಿರೇಂದ್ರ ಹೆಗ್ಗಡೆಯವರು ಎಂಟನೇ ಘಟಿಕೋತ್ಸವ ಭಾಷಣವನ್ನು ಮಾಡಲಿದ್ದಾರೆ.

Whatsapp ನಲ್ಲಿ ಡೆತ್ ನೋಟ್​ ಕಳುಹಿಸಿ NPS ನೌಕರರ ಸಂಘದ ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷ MISSING

ಶಿವಮೊಗ್ಗ ನಗರದ ಐಬಿ ಸರ್ಕಲ್​ ಬಳಿ ರಾತ್ರಿ ಭೀಕರ ಅಪಘಾತ! ಡಿವೈಡರ್​ಗೆ ಕಾರು ಡಿಕ್ಕಿ

ಮಲ್ನಾಡ್​ನ ಕಾಡು ಮನೆಯ ಸಮಸ್ಯೆಗಳ ಬಗ್ಗೆ ಬೆಂಗಳೂರಿನಲ್ಲಿ ಬಿಗಿ ಚರ್ಚೆ! ಸಚಿವರು, ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಏನೇಲ್ಲಾ ತೀರ್ಮಾನವಾಯ್ತು ಗೊತ್ತಾ?

ತೀರ್ಥಹಳ್ಳಿ ರಾಷ್ಟ್ರೀಯ ಹೆದ್ಧಾರಿ 169 ನಲ್ಲಿ ಭೀಕರ ಅಪಘಾತ! ನಿಂತಿದ್ದ ಕ್ಯಾಂಟರ್​ಗೆ ಒಮಿನಿ ಡಿಕ್ಕಿ

ಜಸ್ಟ್ ಅನುಮಾನದಿಂದ ಸಿಕ್ಕಿಬಿದ್ದ ದರೋಡೆ ಕೇಸ್​ನಲ್ಲಿ ಬೇಕಾಗಿದ್ದ ಆರೋಪಿ! ದೊಡ್ಡಪೇಟೆ ಪಿಸಿ ಕೆಲಸಕ್ಕೆ ವ್ಯಕ್ತವಾಗ್ತಿದೆ ಶ್ಲಾಘನೆ! ಏನಿದು ಕೇಸ್​?

 

 

 

Share This Article