ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಾಲ್ವರು ಪುರುಷ, ಇಬ್ಬರು ಯುವತಿಯರು ಮಿಸ್ಸಿಂಗ್‌

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 16, 2024 ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಹಲವರು ಕಾಣೆಯಾಗಿದ್ದರ ಸಂಬಂಧ ಪ್ರಕರಣ ದಾಖಲಾಗಿದೆ. ಅವರ ಸುಳಿವು ಇನ್ನೂ ಸಹ ಸಿಗದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಪ್ರಕಟಣೆ ನೀಡಿದೆ. ಅಲ್ಲದೆ ಕಾಣೆಯಾದವರ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಪೊಲೀಸರಿಗೆ ಸುಳಿವು ನೀಡುವವಂತೆ ಕೋರಲಾಗಿದೆ. ಆ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ   ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆ ಸಂಖ್ಯೆ  1 | ಹೊಳಲೂರು ಗ್ರಾಮ ವಾಸಿ 66 … Read more

ಗಾಂಧಿಬಜಾರ್, ಎಲೆರೇವಣ್ಣಕೇರಿ ಶಿವಮೊಗ್ಗದ ಹಲವೆಡೆ ದಿನವಿಡಿ ಪವರ್‌ ಕಟ್‌

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 16, 2024 ನ.20 ರಂದು ವಿದ್ಯುತ್ ವ್ಯತ್ಯಯ ಶಿವಮೊಗ್ಗ ನಗರ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಮೆಸ್ಕಾಂ ಶಿವಮೊಗ್ಗ ವಿಭಾಗ ಹಮ್ಮಿಕೊಂಡಿದೆ. ಈ ಸಂಬಂಧ ದಿನವಿಡಿ ಒಂದುದಿನ ಕರೆಂಟ್‌ ಇರಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.  ಇದೇ ನವೆಂಬರ್‌ 20 ರಂದು ಬೆಳಗ್ಗೆ 09.00 ರಿಂದ ಸಂಜೆ 6.00 ರವರೆಗೆ ಪವರ್‌ ಕಟ್‌ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  ಎಲ್ಲೆಲ್ಲಿ ಪವರ್‌ ಕಟ್‌  ಗಾಂಧಿಬಜಾರ್, … Read more

ದುಬಾರಿ ದಂಡದ ಬೆನ್ನಲ್ಲೆ ಶಿವಮೊಗ್ಗ ಪೊಲೀಸರಿಂದ ಮತ್ತೊಂದು ಮೆಗಾ ಆಪರೇಷನ್‌ 160 ವಾಹನ ವಶಕ್ಕೆ

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 16, 2024 ದುಬಾರಿ ದಂಡದ ಬಳಿಕ ಪೊಲೀಸರು ಇದೀಗ ಇನ್ಸುರೆನ್ಸ್‌ ವಿಚಾರದಲ್ಲಿ ವಾಹನಗಳ ತಪಾಸಣೆಗೆ ಮುಂದಾಗಿದ್ದಾರೆ. ಈ ಬಗ್ಗೆ ಕೆಲ ತಿಂಗಳ ಹಿಂದೆಯೇ ಎಸ್‌ಪಿ ಮಿಥುನ್‌ ಕುಮಾರ್‌ ಎಚ್ಚರಿಕೆಯನ್ನು ನೀಡಿದ್ದರು. ಅದರಂತೆ ಇದೀಗ ಎರಡು ದಿನಗಳ ಕಾಲ ಶಿವಮೊಗ್ಗ ಪೊಲೀಸರು ಇನ್ಸುರೆನ್ಸ್‌ ವಿಚಾರದಲ್ಲಿ ವಾಹನಗಳ ತಪಾಸಣೆ ನಡೆಸಿದ್ದಾರೆ.  ಶಿವಮೊಗ್ಗ ಜಿಲ್ಲೆ ವಿವಿಧೆಡೆಯಲ್ಲಿ ಆಯಾ ಡಿವೈಎಸ್‌ಪಿಗಳ ಮೇಲ್ವಿಚಾರಣೆಯಲ್ಲಿ ಶಿವಮೊಗ್ಗ ಪೊಲೀಸ್‌ ಇಲಾಖೆ ಕಾರ್ಯಾಚರಣೆ ನಡೆಸಿದೆ. ದಿನಾಂಕಃ 13-11-2024  … Read more

ಸಿಗಂದೂರು ಸೇತುವೆ ಪೂರ್ಣ | ವರ್ಷಾಂತ್ಯಕ್ಕೆ ಟೆಸ್ಟ್‌ ರನ್‌ | ಮೇಗೆ ಉದ್ಘಾಟನೆ | ಸಂಸದ BYR ಮಹತ್ವದ ಹೇಳಿಕೆ

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 16, 2024 ಶಿವಮೊಗ್ಗ ಜಿಲ್ಲೆಯ ಮಹತ್ವದ ಯೋಜನೆ ಸಿಗಂದೂರು ಸೇತುವೆ ಉ‍ದ್ಘಾಟನೆ ಯಾವಾಗ ? ಈ ಪ್ರಶ್ನೆಗೆ ಮತ್ತೊಮ್ಮೆ ಸಂಸದ ಬಿವೈ ರಾಘವೇಂದ್ರ ಉತ್ತರಿಸಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ಶರಾವತಿ ಹಿನ್ನೀರಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸಿಗಂದೂರು ಸೇತುವೆ ಕಾಮಗಾರಿ 2025ರ ಮೇ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.    ಜಿಲ್ಲಾ ಮಟ್ಟದ ಅಭಿವೃದ್ಧಿ, ಸಮನ್ವಯತೆ ಹಾಗೂ ಮೇಲ್ವಿಚಾರಣೆ (ದಿಶಾ) ಸಮಿತಿಯ ಪ್ರಗತಿ ಪರಿಶೀಲನಾ … Read more

ದೇವರು ಮೆಚ್ಚುವ ಕೆಲಸ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್‌ | ಕೊಡಗಲ್ಲಿ ಮೊಮ್ಮಗನ ಕೊಂದ ಅಜ್ಜಿ-ಅಜ್ಜ | ಮತ್ತೊಬ್ಬ ರೈತನ ದುರಂತ ಅಂತ್ಯ

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 16, 2024 ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರುಬಿಸು ಗ್ರಾಮದಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ರಾಮಚಂದ್ರ (48) ಆತ್ಮಹತ್ಯೆ ಮಾಡಿಕೊಂಡವರು. ಜೀವನ ಹಾಗೂ ಕೃಷಿ ನಿವರ್ಹಣೆಗಾಗಿ ಸಾಲ ಮಾಡಿಕೊಂಡಿದ್ದ ಇವರು ಅದನ್ನು ತೀರಿಸಲಾಗದೆ ಮನೆ ಹಿಂಬಾಗದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.  ಅಪ್ರಾಪ್ತೆಗೆ ಜನಿಸಿದ ಮಗುವನ್ನ ಅವರ ತಂದೆ ತಾಯಿ ಕೊಲೆ ಮಾಡಿದ ಆರೋಪವೊಂದು ಕೊಡಗು ಜಿಲ್ಲೆಯಲ್ಲಿ … Read more

ಶಿವಮೊಗ್ಗದವರೇ ಎಚ್ಚರ! ಇವರೇ ನೋಡಿ ಅವರು!? ಮೊಟ್ಟ ಮೊದಲ ಕೇಸಲ್ಲೇ SMG ಪೊಲೀಸರ ಬಿಗ್‌ ಸಕ್ಸಸ್

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 16, 2024 ಶಿವಮೊಗ್ಗದಲ್ಲಿ ಕಳೆದ ಸೆಪ್ಟೆಂಬರ್‌ ತಿಂಗಳಿನಲ್ಲಿ ವ್ಯಕ್ತಿಯೊಬ್ಬರು ಡಿಜಿಟಲ್‌ ಅರೆಸ್ಟ್‌ಗೆ ಒಳಗಾಗಿ  41 ಲಕ್ಷ ರೂಪಾಯಿ ಕಳೆದುಕೊಂಡಿದ್ದರ ಬಗ್ಗೆ ಮಲೆನಾಡು ಟುಡೆ ವರದಿ ಮಾಡಿತ್ತು. ಇದೀಗ ಈ ಪ್ರಕರಣವನ್ನ ಶಿವಮೊಗ್ಗ ಪೊಲೀಸರು ಭೇದಿಸಿದ್ದಾರೆ.  ಸಾಮಾನ್ಯವಾಗಿ ಸೈಬರ್‌ ಕ್ರೈಂ ವಿಚಾರದಲ್ಲಿ ಆರೋಪಿಗಳು ಸಿಗೋದು ಕಷ್ಟಸಾಧ್ಯ ಅಂತದ್ರಲ್ಲಿ ಡಿಜಿಟಲ್‌ ಅರೆಸ್ಟ್‌ ವಿಚಾರದ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಆತಂಕ ವ್ಯಕ್ತಪಡಿಸಿದ್ದರು. ಇದರ ಬಗ್ಗೆ ಎಚ್ಚರವಹಿಸಿ ಎಂದು … Read more

ಮತ್ತೆ ಕೇಸರಿ ಬಂಡಾಯಕ್ಕೆ ವೇದಿಕೆ ಒದಗಿಸಿದ ಕುಮಾರ್‌ ಬಂಗಾರಪ್ಪ | ಭಿನ್ನ ಅಶ್ವಮೇದ

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 16, 2024  ಉಪಚುನಾವಣೆ ಮುಗಿದ ಬೆನ್ನಲ್ಲೆ ರಾಜ್ಯ ಬಿಜೆಪಿಯಲ್ಲಿ ಮತ್ತೆ ಬಂಡಾಯದ ಕುದಿ ಆರಂಭವಾಗಿದೆ. ವಿಶೇಷವೆಂದರೆ ಕೇಸರಿ ಬಂಡಾಯಕ್ಕೆ ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಮಾಜಿ ಶಾಸಕ ಕುಮಾರ್‌ ಬಂಗಾರಪ್ಪ ವೇದಿಕೆ ಒದಗಿಸಿದ್ದಾರೆ. ಈ ಹಿಂದೆಯು ಬಿಜೆಪಿ ಬಂಡಾಯಕ್ಕೆ ಸಂಬಂಧಿಸಿದಂತೆ ತಮ್ಮ ನಿವಾಸದಲ್ಲಿಯೇ ಸಭೆ ನಡೆಸಿದ್ದ ಅವರ ಮನೆಯಲ್ಲಿ ಇದೀಗ ಮತ್ತೊಮ್ಮೆ ಸಭೆ ನಡೆಸಿದೆ.  ಕುಮಾರ್ ಬಂಗಾರಪ್ಪರವರಿಗೆ ಸೇರಿದ ಬೆಂಗಳೂರಿನಲ್ಲಿರುವ ಮನೆಯಲ್ಲಿ ಬಿಜೆಪಿ ಭಿನ್ನಮತೀಯರ … Read more

ಸಂಬಂಧಿಯ ಆರೋಗ್ಯ ವಿಚಾರಿಸಲು ಬಂದ ತಂದೆಗೆ ಶಾಕ್‌ | ನೀರಿನ ಟ್ಯಾಂಕ್‌ಗೆ ಬಿದ್ದು ಸಾವನ್ನಪ್ಪಿತ್ತು ಮಗು

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 16, 2024  ಶಿವಮೊಗ್ಗ | ಜಿಲ್ಲೆಯ ಶಿಕಾರಿಪುರ ತಾಲ್ಲೂಕು ಶಿಕಾರಿಪುರ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ನಿನ್ನೆ ಮಗುವೊಂದು ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದೆ. ಇಲ್ಲಿನ ಆಸ್ಪತ್ರೆ ಆವರಣದಲ್ಲಿದ್ದ ಓಪನ್‌ ತೊಟ್ಟಿಯಲ್ಲಿ ಮಗು ಬಿದ್ದು ಸಾವನ್ನಪ್ಪಿದೆ.  ಸಮೀಪ‍ದ ಮತ್ತಿಕೋಟೆ ಗ್ರಾಮದ ಇಮ್ರಾನ್ ಅವರ ಪುತ್ರ ಮೂರು ವರುಷದ ಮೊಹಮದ್ ಅಯಾನ್ (3) ಮೃತಪಟ್ಟ ಪುಟಾಣಿ. ಮಗುವಿನ ತಂದೆ ಇಮ್ರಾನ್ ಆಸ್ಪತ್ರೆಯಲ್ಲಿದ್ದ ತಮ್ಮ ಸಂಬಂಧಿಕರ … Read more

DINA BHAVISHYA NOVEMBER 16 | ದಿನ ಭವಿಷ್ಯದಲ್ಲಿ ಧನಲಾಭ | ವಿಶೇಷ ದಿನ

SHIVAMOGGA | MALENADUTODAY NEWS | Nov 16, 2024 Hindu astrology | ಮಲೆನಾಡು ಟುಡೆ | jataka in kannada | astrology in kannada 2024 Today astrology in kannada  ಮೇಷ , ವೃಷಭ , ಮಿಥುನ , ಕರ್ಕ , ಸಿಂಹ, ಕನ್ಯಾ ,ತುಲಾ , ವೃಶ್ಚಿಕ , ಧನು , ಮಕರ , ಕುಂಭ, ಮೀನ,  ದಿನ ಭವಿಷ್ಯ Nov 16, 2024 | DINA BHAVISHYA | … Read more

ಸೀಜನ್‌ ಆರಂಭದಲ್ಲಿ ಬೆಟ್ಟೆಗೆ ಬೆಲೆ | ಎಷ್ಟಿದೆ ಅಡಿಕೆ ರೇಟು | ಮಾರುಕಟ್ಟೆಯಲ್ಲಿನ ದರದ ವಿವರ

Shivamogga ivattina adike rate today | Arecanut Rate today |Shimoga | Sagara |  Arecanut/ Betelnut/ Supari | Date  |Shivamogga  ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು   ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ವಿಶೇಷ ಸೂಚನೆ : ಪ್ರತಿದಿನ ಮಾರುಕಟ್ಟೆಯ ಬೆಲೆಯನ್ನ ಪ್ರಕಟಿಸಲಾಗುತ್ತಿದ್ದು, ಹಿಂದಿನ ದಿನದ … Read more