ಸಿಗಂದೂರು ಕಳಸವಳ್ಳಿಯಲ್ಲಿ ಮೂವರು ನೀರುಪಾಲು | ಸ್ಥಳಕ್ಕೆ ದೌಡಾಯಿಸಿದ ಈಶ್ವರ್‌ ಮಲ್ಪೆ | ಹುಡುಕಾಟ

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 14, 2024  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕಳಸವಳ್ಳಿ ಬಳಿ ಹಿನ್ನೀರಿನ ನಡುಗಡ್ಡೆಗೆ ಊಟಕ್ಕೆ ತೆರಳಿದ್ದವರು ನೀರುಪಾಲಾದ ಘಟನೆ ನಿನ್ನೆ ಸಂಜೆ ನಡೆದಿತ್ತು. ಇದೀಗ ನೀರು ಪಾಲಾದವರ ಹುಡುಕಾಟಕ್ಕಾಗಿ ಪ್ರಸಿದ್ದ ಮುಳುಗು ತಜ್ಞ ಈಶ್ವರ್‌ ಮಲ್ಪೆಯವರು ತುಮರಿಗೆ ಆಗಮಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ನಿನ್ನೆ ದಿನ ಹೊಳೆ ಊಟಕ್ಕೆ ಐದು ಜನ ಇಲ್ಲಿ ಕ್ಯಾಂಪ್‌ನವರು ಬಿಟ್ಟಿದ್ದ ಉಕ್ಕುಡ ತೆಗೆದುಕೊಂಡು ಹೋಗಿದ್ದಾರೆ.  ಹೊಳೆ ಊಟ ಮುಗಿಸಿ ಆಚೆಯ … Read more

ಶಿವಮೊಗ್ಗ, ಚಿಕ್ಕಮಗಳೂರು | ಎರಡು ದಿನ ಭಾರೀ ಮಳೆ | ಯಲ್ಲೋ ಅಲರ್ಟ್‌

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 14, 2024  ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಎರಡು ದಿನ ಯಲ್ಲೋ ಅಲರ್ಟ್‌ ನೀಡಲಾಗಿದೆ. ಇವತ್ತು ಈ ಎರಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ನಾಳೆ ಹಾಗೂ ನಾಡಿದ್ದು ಶುಕ್ರವಾರ, ಶನಿವಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತ ಸಾಗಿಬರುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಮಳೆಯಾಗಲಿದೆ  ಎಂದು ಹವಾಮಾನ ಇಲಾಖೆ ಹೇಳಿದೆ.  … Read more

ಶಿವಮೊಗ್ಗ, ಶಿರಸಿ, ಕೆಆರ್‌ಪೇಟೆ ಕಾರ್ಕಳದಲ್ಲಿ ಎಷ್ಟಿದೆ ಗೊತ್ತಾ ಅಡಿಕೆ ರೇಟು?

Shivamogga ivattina adike rate today | Arecanut Rate today |Shimoga | Sagara |  Arecanut/ Betelnut/ Supari | Date  |Shivamogga  ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು   ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ವಿಶೇಷ ಸೂಚನೆ : ಪ್ರತಿದಿನ ಮಾರುಕಟ್ಟೆಯ ಬೆಲೆಯನ್ನ ಪ್ರಕಟಿಸಲಾಗುತ್ತಿದ್ದು, ಹಿಂದಿನ ದಿನದ … Read more

DINA BHAVISHYA NOVEMBER 14 | ವಿದ್ಯಾರ್ಥಿಗಳಿಗೆ ಅಚ್ಚರಿ , ದಿನ ಧನಲಾಭ | ದಿನಭವಿಷ್ಯ

SHIVAMOGGA | MALENADUTODAY NEWS | Nov 14, 2024 Hindu astrology | ಮಲೆನಾಡು ಟುಡೆ | jataka in kannada | astrology in kannada 2024 Today astrology in kannada  ಮೇಷ , ವೃಷಭ , ಮಿಥುನ , ಕರ್ಕ , ಸಿಂಹ, ಕನ್ಯಾ ,ತುಲಾ , ವೃಶ್ಚಿಕ , ಧನು , ಮಕರ , ಕುಂಭ, ಮೀನ,  ದಿನ ಭವಿಷ್ಯ Nov 14, 2024 | DINA BHAVISHYA | … Read more

ಶರಾವತಿ ಹಿನ್ನೀರಿನಲ್ಲಿ ಊಟಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲು

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 13, 2024  ಸಾಗರ | ಹೊಳೆಬದಿಯಲ್ಲಿ ಊಟಕ್ಕೆ ಅಂತಾ ತೆರಳಿದವರು ನೀರು ಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತುಮರಿ ಸಮೀಪ ಕಳಸವಳ್ಳಿಯಲ್ಲಿ ಸಂಭವಿಸಿದೆ.  ಈ ಭಾಗದಲ್ಲಿ ಹೊಳೆ ಬದಿಯಲ್ಲಿ ಊಟಕ್ಕೆ ಅಂತಾ ಹಿನ್ನೀರಿನ ಬಳಿಗೆ ಹೋಗುತ್ತಾರೆ. ಅದೇ ರೀತಿಯಲ್ಲಿ ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರ ಮೂಲದ ಐವರು ಯುವಕರು ಕಳಸವಳ್ಳಿ ಬದಿಯ ಹಿನ್ನೀರಿಗೆ ತೆರಳಿದ್ದಾರೆ. ಅಲ್ಲಿಯೇ ದಡದಲ್ಲಿದ್ದ ಉಕ್ಕುಡವನ್ನು ಬಳಸಿ ಹಿನ್ನೀರಿನ … Read more

ಹೊಳೆ ಬಸ್‌ ಸ್ಟಾಪ್‌ ಬಳಿ, ಡಿವೈಡರ್‌ಗೆ ಶಿವಮೊಗ್ಗ-ಭದ್ರಾವತಿ ಬಸ್‌ ಡಿಕ್ಕಿ

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 13, 2024  ಶಿವಮೊಗ್ಗ | ನಗರದ ಹೊಳೆಬಸ್‌ ಸ್ಟಾಪ್‌ ಬಳಿಯಲ್ಲಿ ಶಿವಮೊಗ್ಗ-ಭದ್ರಾವತಿ ಬಸ್‌ವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇಲ್ಲಿನ ಹೊಸಸೇತುವೆ ಮೇಲೆ ಬರುವ ಬಸ್‌ಗಳು ಮುಖ್ಯ ಬಸ್‌ ನಿಲ್ದಾಣಕ್ಕೆ ಹೋಗಲು ಎಡಕ್ಕೆ ಟರ್ನ್‌ ಆಗುತ್ತವೆ. ಹೀಗೆ ಟರ್ನ್‌ ಆಗುವ ಸಂದರ್ಭದಲ್ಲಿ ಡಿವೈಡರ್‌ಗೆ ಬಸ್‌ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ನ ಮುಂಭಾಗದ ಡೋರ್‌ ಪೂರ್ತಿ ಜಖಂಗೊಂಡಿದೆ. ಅದೃಷ್ಟಕ್ಕೆ ಬಸ್‌ನಲ್ಲಿದ್ದವರಿಗೆ ಏನೂ ಸಹ ಆಗಲಿಲ್ಲ.  … Read more

ಥೇಟ್‌ ಆಧಾರ್‌ ಕಾರ್ಡ್‌ನಂತೆ ವಿದ್ಯಾರ್ಥಿಗಳಿಗೆ ಸಿಗಲಿದೆ ಅಪಾರ್‌ ಕಾರ್ಡ್‌| ಏನಿದು?

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 13, 2024  ಆಧಾರ್‌ ಕಾರ್ಡ್‌ನ ರೀತಿಯಲ್ಲಿ ಕೇಂದ್ರ ಸರ್ಕಾರ ಇದೀಗ ಪ್ರತಿಯೊಬ್ಬ ವಿದ್ಯಾರ್ಥಿಗೂ  ‘APAR’ ಕಾರ್ಡ್ ನೀಡುವ ವ್ಯವಸ್ಥೆಗೆ ಚಾಲನೆ ನೀಡಿದೆ.  ಇಷ್ಟಕ್ಕೂ ಏನಿದು ಅಪಾರ್‌ ಕಾರ್ಡ್‌ ಅಂದರೆ, ಪ್ರಾಥಮಿಕ ಶಾಲೆಯಿಂದ ಪಿಜಿವರೆಗೆ ಓದುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಗುರುತಿನ ಸಂಖ್ಯೆ ನೀಡುವ ಪ್ರಕ್ರಿಯೆ. ಕ್ಯೂಆರ್ ಕೋಡ್ ಜೊತೆಗೆ 12-ಅಂಕಿಯ ಗುರುತಿನ ಸಂಖ್ಯೆಯನ್ನು ಈ ಕಾರ್ಡ್‌ನ್ನ ನೀಡಲಾಗುತ್ತದೆ. ಈ ಕಾರ್ಡ್‌ನೊಂದಿಗೆ ಎಲ್ಲಿ ಬೇಕಾದರೂ ಶಾಲೆ ಪ್ರವೇಶವನ್ನು ಪಡೆಯಬಹುದಾಗಿದೆ.  … Read more