ಬಯಲುಸೀಮೆಯಾಗುತ್ತಿರುವ ಮಲೆನಾಡಿನಲ್ಲಿ ಗಿಡ ನೆಡುವುದು ಅವಶ್ಯಕ | ಹೆಚ್ ಎಸ್ ಸುಂದರೇಶ್

Shivamogga Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 11, 2025 ಶಿವಮೊಗ್ಗ | ಮಲೆನಾಡು ಬಯಲುಸೀಮೆಯಾಗುತ್ತಿರುವ ಪ್ರಸ್ತುತ ದಿನಮಾನದಲ್ಲಿ ಗಿಡಗಳನ್ನು ನೆಟ್ಟು ಬೆಳೆಸುವುದು ಅತಿ ಅವಶ್ಯಕವಾಗಿದ್ದು ಸೂಡಾ ವತಿಯಿಂದ ನಗರ ಹಸುರೀಕರಣಗೊಳಿಸಲು ಉದ್ಯಾನವನ ಅಭಿವೃದ್ದಿ, ಗಿಡ ನೆಡುವುದು ಹೀಗೆ ಹಲವು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಹೇಳಿದರು. ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ಬಡಾವಣೆಯ ಪಕ್ಕದ ಪೊಲೀಸ್ ಲೇಔಟ್ ಉದ್ಯಾನವನ … Read more

ಜೆ.ಎನ್.ಎನ್.ಸಿ ಇಂಜಿನಿಯರಿಂಗ್ ಕಾಲೇಜ್ ಸಹಾಯಕ ಪ್ರಾಧ್ಯಾಪಕಿ ಸುಷ್ಮಾ ಬಿ ಆರ್‌ಗೆ ಪಿ ಹೆಚ್‌ ಡಿ

Shivamogga Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 11, 2025 ಶಿವಮೊಗ್ಗ | ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಜೆ.ಎನ್.ಎನ್.ಸಿ ಇಂಜಿನಿಯರಿಂಗ್ ಕಾಲೇಜ್ .ಸಿ.ಎಸ್.ಇ(ಡೇಟಾ ಸೈನ್ಸ್) ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸುಷ್ಮಾ ಆರ್.ಬಿ ಇವರು ಪಿಹೆಚ್.ಡಿ ಪುರಸ್ಕೃತರಾಗಿದ್ದಾರೆ.  ಇವರು ‘ಡಿಸೈನ್ ಅಂಡ್ ಇಂಪ್ಲಿಮೆಂಟೇಷನ್ ಆಫ್ ಸ್ಟಾಗ್ನೋಗ್ರಾಫಿಕ್ ಟೆಕ್ನೀಕ್ಸ್ ಟು ಸೆಕ್ಯೂರ್ ಡಾಟ್ ಫಾರ್ ನೆಕ್ಸ್ಟ್ ಜನರೇಷನ್ ನೆಟ್ವರ್ಕ್ ‘ ಎಂಬ ವಿಷಯ ಕುರಿತು ವಿ.ಟಿ. ಯುನಿವರ್ಸಿಟಿಯಲ್ಲಿ ಮಹಾ ಪ್ರಬಂಧ ಮಂಡಿಸಿದ್ದರು. ಇವರಿಗೆ ಜೆ.ಎನ್.ಎನ್ ಕಾಲೇಜಿನ … Read more

ಬೆಲೆ ಏರಿಕೆಯನ್ನು ಇಳಿಸುವಂತೆ ಆಮ್‌ ಆದ್ಮಿ ಪಕ್ಷ ಆಗ್ರಹ | ಮನೋಹರ್‌ ಗೌಡ ಹೇಳಿದ್ದೇನು

Shivamogga Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 11, 2025 ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳೆರಡು  ಸಹ ಅಗತ್ಯ ವಸ್ತುಗಳ ಬೆಲೆ ಏರಿಸಿ ಪರಸ್ಪರ ಒಬ್ಬರ ಮೇಲೆ ಒಬ್ಬರು ಆರೋಪ ಮಾಡುತ್ತಾ ಜನರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ. ಈ ಕೂಡಲೇ ಏರಿಕೆಯಾಗಿರುವ ದರವನ್ನು ಹಿಂಪಡೆಯಬೇಕೆಂದು  ಆಮ್‌ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷರಾದ ಮನೋಹರ್‌ ಗೌಡ ಆಗ್ರಹಿಸಿದರು. ಇಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸುದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯ ಸರ್ಕಾರವು ಬಿಜೆಪಿ ವಿರುದ್ಧ ಅವರ ಆಡಳಿತದಲ್ಲಿ … Read more

ಸ್ಪರ್ಧಾತ್ಮಕ ಪರೀಕ್ಷೆ ಸಿದ್ದವಾಗುತ್ತಿದ್ದೀರಾ, ಸರ್ಜಿ ಫೌಂಡೇಶನ್‌ ವತಿಯಿಂದ ಸಿಗಲಿದೆ ಉಚಿತ ತರಬೇತಿ

Shivamogga Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 11, 2025 ಶಿವಮೊಗ್ಗ | ಸರ್ಜಿ ಫೌಂಡೇಶನ್ ಮತ್ತು ಸ್ಪರ್ಧಾ ಲೈನ್ಸ್ ಸಂಸ್ಥೆಗಳು ಜಂಟಿಯಾಗಿ  ಸರ್ಜಿ ಸ್ಕಾಲರ್ಶಿಪ್ ಟೆಸ್ಟ್ ಎಂಬ ಶೀರ್ಷಿಕೆಯ ಅಡಿಯಲ್ಲಿ ದಿನಾಂಕ 11 ಮೇ 2025 ರಂದು  ಕೆಎಎಸ್ ಹಾಗೂ ಐಎಎಸ್ ಪರೀಕ್ಷೆ ಬರೆಯಲು ಇಚ್ಛಿಸುವ ಆಕಾಂಕ್ಷಿಗಳಿಗೆ  ಸ್ಕಾಲರ್ಶಿಪ್ ಟೆಸ್ಟ್  ನಡೆಸಲಾಗುವುದು ಎಂದು ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ್ ಸರ್ಜಿ ತಿಳಿಸಿದರು.  ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕರ್ನಾಟಕ … Read more

ಏಪ್ರಿಲ್‌ 15 ರಂದು ಕಂದಾಯ & ಅರಣ್ಯ ಇಲಾಖೆ ವಿರುದ್ದ ರೈತರ ಬೃಹತ್‌ ಪ್ರತಿಭಟನೆ | ಕಾರಣವೇನು

Shivamogga Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 11, 2025 ಶಿವಮೊಗ್ಗ | ರೈತರ ಜಮೀನುಗಳು ದಾಖಲೆಗಳನ್ನ ರದ್ದು ಮಾಡಲು ನೋಟಿಸ್ ಕೊಟ್ಟಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಎಪ್ರಿಲ್ 15 ರಂದು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಹಮ್ಮಿಕೊಂಡಿದ್ದೇವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷರಾದ ಹೆಚ್ ಆರ್ ಬಸವರಾಜಪ್ಪ ತಿಳಿಸಿದರು. ಇಂದು ಶಿವಮೊಗ್ಗದ  ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯಲ್ಲಿ … Read more

ಈದ್ಗಾ ಮೈದಾನದ ವಿಚಾರವಾಗಿ ಲೋಕಾಯುಕ್ತ & ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಬೇಟಿ ಮಾಡುತ್ತೇವೆ | ಕೆ ಎಸ್‌ ಈಶ್ವರಪ್ಪ

Shivamogga Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 11, 2025 ಶಿವಮೊಗ್ಗ ಜಿಲ್ಲಾ ಕಚೇರಿ ಮುಂಬಾಗದಲ್ಲಿರುವ ಆಟದ ಮೈದಾನದ ವಿಚಾರವಾಗಿ ಜಿಲ್ಲಾಧಿಕಾರಿಗಳ ನಿರ್ಧಾರ ಸರಿಯಿಲ್ಲ. ಈ ವಿಚಾರದ ಕುರಿತಾಗಿ ಲೋಕಾಯುಕ್ತರು ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳನ್ನ ಭೇಟಿ ಮಾಡಿ ದೂರು ನೀಡಲಿದ್ದೇವೆ ಎಂದು ಮಾಜಿ ಡಿ ಸಿ ಎಂ ಕೆ ಎಸ್‌ ಈಶ್ವರಪ್ಪ ಹೇಳಿದರು. ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಆಟದ ಮೈದಾನದ ಬಗ್ಗೆ … Read more

ಹೇಮಾವತಿ ಚೊಚ್ಚಲ ಹೆರಿಗೆಯಲ್ಲಿ ಮರಿ ಸಾವನ್ನಪ್ಪಿದ್ದೇಕೆ.. ಏನಿದು ಕಾಡಿನ ರಹಸ್ಯ? ಜೆಪಿ ಬರೆಯುತ್ತಾರೆ

Shivamogga Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 10, 2025 ಶೆಟ್ಟಿಹಳ್ಳಿ ಕಾಡಿನ ಪರಿಸರ ಆನೆಗಳ ಪಾಲಿಗೆ ನಿಗೂಡ ರಹಸ್ಯವಾಗುತ್ತಿದೆ. ಇಲ್ಲಿ ಆನೆ ಹುಟ್ಟಿದರೂ ಸಾವನ್ನಪ್ಪಿದರೂ,ಅಧಿಕಾರಿಗಳು ಒಂದು ಕತೆ ಹೇಳಿದ್ರೆ..ಕಾಡಿನ ಪರಿಸರವೇ ಮತ್ತೊಂದು ಕಥೆ ಹೇಳುತ್ತದೆ. ಕಾಡಿನ ರಹಸ್ಯದಲ್ಲಿ ಅವಿತು ಹೋದ ಸತ್ಯ ಸಂಗತಿಗಳೇ ಹೆಚ್ಚಿದೆ. ಇಂತಹ ಸಂಗತಿಗಳ ಮೇಲೆ ಬೆಳಕು ಚೆಲ್ಲುವ ಸಣ್ಣ ಪ್ರಯತ್ನ ನಮ್ಮದಷ್ಟೆ. ಇಲ್ಲಿ ಯಾವುದೇ ಅರಣ್ಯಾಧಿಕಾರಿಗಳನ್ನು ಗುರಿ ಮಾಡುವ ಉದ್ದೇಶ ನಮಗಿಲ್ಲ. ಹೌದು ಇತ್ತೀಚೆಗೆ ಸಕ್ರೆಬೈಲು ಆನೆ ಬಿಡಾರದ … Read more

ಶಿಕಾರಿಪುರದಲ್ಲಿ ಮಾಳೂರು ಪೊಲೀಸರ ಫೈರಿಂಗ್

Shivamogga Power Cable Theft bhadravati

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 10, 2025 ಮಹಿಷಿ ಮಠದಲ್ಲಿ ಇತ್ತೀಚೆಗೆ ನಡೆದ ಡಕಾಯಿತಿ ಪ್ರಕರಣದಲ್ಲಿ ಆರೊಪಿಯಾಗಿದ್ದ ಶ್ರೀನಿವಾಸ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶಿಕಾರಿಪುರದ  ಟ್ಯಾಂಕ್ ಬಂಡ್ ಬಳಿಯಿರುವ ಕೆಂಗುಡ್ಡೆ ರಸ್ತೆಯ ಬಳಿಯಲ್ಲಿ  ಮಾಳೂರು ಪೊಲೀಸ್​ ಸ್ಟೇಷನ್​ ಪಿಎಸ್​ಐ ಕುಮಾರ್​  ಆರೋಪಿ ಶ್ರೀನಿವಾಸ್ ಎಂಬಾತನ ಎಡಗಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಿದ್ದಾರೆ.  ಏನಿದು ಪ್ರಕರಣ ಏಪ್ರಿಲ್​ 6 ರಂದು ತೀರ್ಥಹಳ್ಳಿ ತಾಲೂಕಿನ ಮಹಿಶಿ ಮಠಕ್ಕೆ  12 ರಂದು … Read more

ಹಿರಿಯ ಪತ್ರಕರ್ತರಿಗೆ ಶಿವಮೊಗ್ಗ ಪ್ರೆಸ್​ ಟ್ರಸ್ಟ್​ ವತಿಯಿಂದ ಪ್ರಶಸ್ತಿ ಪ್ರದಾನ  

Shivamogga Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 10, 2025 ಶಿವಮೊಗ್ಗ ಪ್ರೆಸ್​ ಟ್ರಸ್ಟ್​ ವತಿಯಿಂದ ಪತ್ರಕರ್ತರ ಜೀವಮಾನದ ಸಾಧನೆಗಾಗಿ ಪಿ ಲಂಕೇಶ್​ ಪ್ರಶಸ್ತಿ ಹಾಗೂ ಕ್ರಿಯಾಶೀಲ ಪತ್ರಕರ್ತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏಪ್ರಿಲ್​ 14 ರಂದು ನಗರದ ಸರ್ಕಾರಿ ನೌಕರರ ಭವನದಲ್ಲಿ  ಸಂಜೆ 5:30 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರೆಸ್​ ಟ್ರಸ್ಟ್​ನ ಅಧ್ಯಕ್ಷರಾದ ಎನ್​ ಮಂಜುನಾಥ್​ ತಿಳಿಸಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕೋವಿಡ್​ ಬಂದಾಗಿನಿಂದ ಈ ಪ್ರಶಸ್ತಿಯನ್ನು … Read more

ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ KSRTC ಬಸ್​ | 30 ಜನರಿಗೆ ಗಾಯ

Shivamogga Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 10, 2025 ಕೆ ಎಸ್​ ಆರ್ ಟಿ ಸಿ ಬಸ್ಸೊಂದು ಚಾಲಕನ ನಿಯಂತ್ರನ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ  ಬಾಳೆಹೊನ್ನೂರು ಜಯಪುರ ನಡುವಿನ ಮೂರುಗದ್ದೆ, ಜಲದುರ್ಗ ಬಳಿ ನಡೆದಿದೆ. ಕೆಎಸ್​ಆರ್​ಟಿಸಿ ಬಸ್​ ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು. ಬಸ್‍ನಲ್ಲಿ ಸುಮಾರು 45 ಜನ ಪ್ರಯಾಣಿಸುತ್ತಿದ್ದ ರು.ಆಗ ಜಯಪುರ ಸಮೀಪದ ಮೂರುಗದ್ದೆ, ಜಲದುರ್ಗ ನಡುವೆ ಚಾಲಕನ ನಿಯಂತ್ರಣ ತಪ್ಪಿ ಪುಟ್ಟಪ್ಪ ಪೂಜಾರಿ ಎಂಬುವವರ ಮನೆಯ ಮೇಲೆ … Read more